Friday, March 13, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಕರ್ನೂಲ್ `ಖಾಸಗಿ ಬಸ್ ಅಗ್ನಿ ದುರಂತ’ದಲ್ಲಿ ಬೆಂಗಳೂರಿನ ಯುವತಿ ಸಜೀವ ದಹನ.!- ಕಹಳೆ ನ್ಯೂಸ್

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಖಾಸಗಿ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ 22 ವರ್ಷದ ಯುವತಿ ಸಜೀವ ದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಯಾದ್ರಾದಿಯ ನಿವಾಸಿ 22 ವರ್ಷದ ಅನುಷಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಿ ನಿನ್ನೆ ರಾತ್ರಿ ಬಸ್ ಹತ್ತಿದ್ದರು. ಇಂದು ಮುಂಜಾನೆ ಕರ್ನೂಲ್ ಹೊರವಲಯದ ಉಳಿಂದಪಾಡು ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

‘ಅಬ್‌ ಕೀ ಬಾರ್ ಮೋದಿ ಸರ್ಕಾರ್‌ʼ ; ಖ್ಯಾತಿಯ ಪಿಯೂಷ್ ಪಾಂಡೆ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ: ಭಾರತದ ಜಾಹೀರಾತು ಕ್ಷೇತ್ರದ ದಿಗ್ಗಜ, ಕ್ರಿಯೇಟಿವಿಟಿಗೆ ಹೆಸರಾಗಿದ್ದ ಪಿಯೂಷ್ ಪಾಂಡೆ  (70) ಅವರು ಅ.24ರ ಶುಕ್ರವಾರ ಬೆಳಿಗ್ಗೆ ನಿಧನರಾದರು ಎಂದು ಅವರ ಸಹೋದರಿ ಹಾಗೂ ನಟಿ ಇಲಾ ಅರುಣ್  ದೃಢಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆರೋಗ್ಯ ಚೇತರಿಸಿಕೊಳ್ಳದ ಹಿನ್ನಲೆ, ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಪಾಂಡೆ ಅವರು ನಾಲ್ಕು ದಶಕಗಳ ಕ್ರಿಯೇಟಿವ್‌ ಕರಿಯರ್‌ನಲ್ಲಿ ಭಾರತೀಯ ಜಾಹೀರಾತಿನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಮಾವಾಸ್ಯೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ: ಸಿಎಂಗೆ ತೇಜಸ್ವಿ ಸೂರ್ಯ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ತಮ್ಮನ್ನು ಅಮಾವಾಸ್ಯೆ ಸೂರ್ಯ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು " ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ವಾ? ಅಮಾವಾಸ್ಯೆ, ಗ್ರಹಣ, ಸೂರ್ಯ- ಚಂದ್ರ ಎಲ್ಲ ಜ್ಯೋತಿಷಿಗಳಿಗೆ ಬಿಡಿ. ನೀವು ಆಡಳಿತದ ಕಡೆಗೆ ಗಮನ ಕೊಡಿ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಮಾವಾಸ್ಯೆಗೂ ಸೂರ್ಯ ಇರ್ತಾನೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ. ಅಮಾವಾಸ್ಯೆಗೆ ಇಲ್ಲದಿರುವುದು ಚಂದ್ರ. ಸಿದ್ದರಾಮಯ್ಯನವರು ಹಲವು...
ರಾಜ್ಯಸುದ್ದಿ

ಬಂಗಾಳ ಕೊಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ 10 ದಿನ ಭಾರೀ ಮಳೆ…!- ಕಹಳೆ ನ್ಯೂಸ್

ಹಿಂಗಾರು ಪ್ರವೇಶ ಹಾಗೂ ಅಗ್ನೇಯ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತವು ಕಳೆದ ಆರು ಗಂಟೆಯ ಅವಧಿಯಲ್ಲಿ ನಿಧಾನವಾಗಿ 5 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಚಲಿಸಿದೆ. ಇನ್ನು ಮುಂದಿನ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಶಂಕಿತ ತಾಂತ್ರಿಕ ಅಡಚಣೆ: ಪಾಟ್ನಾದಿಂದ ಸ್ಪೈಸ್ ಜೆಟ್ ವಿಮಾನ ದೆಹಲಿಗೆ ವಾಪಸ್ – ಕಹಳೆ ನ್ಯೂಸ್

ಪಾಟ್ನಾಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವು ತಾಂತ್ರಿಕ ದೋಷದ ಶಂಕೆಯ ನಂತರ ಗುರುವಾರ ಟೇಕಾಫ್ ಮಾಡಿದ ಸ್ವಲ್ಪ ಸಮಯದ ನಂತರ ದೆಹಲಿಗೆ ಮರಳಬೇಕಾಯಿತು. ಎಸ್ ಜಿ 497 ವಿಮಾನವು ರಾಷ್ಟ್ರ ರಾಜಧಾನಿಯಿಂದ ಬೆಳಿಗ್ಗೆ ೯.೪೧ ಕ್ಕೆ ಹೊರಟಿತು.ಬೋಯಿಂಗ್ 737-8 ಎ ವಿಮಾನವನ್ನು ವಿವರವಾದ ಪರಿಶೀಲನೆಗಾಗಿ ನೆಲಸಮಗೊಳಿಸಲಾಗಿದೆ ಮತ್ತು ಪ್ರಸ್ತುತ ತಪಾಸಣೆ ನಡೆಯುತ್ತಿದೆ. ಸಂತ್ರಸ್ತ ಪ್ರಯಾಣಿಕರಿಗೆ ರ‍್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪೈಸ್ ಜೆಟ್ ವಿಮಾನವು ಶ್ರೀನಗರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ತರ‍್ತು...
ರಾಜ್ಯಸುದ್ದಿಹಾಸನ

ಭಕ್ತರ ಜೊತೆ ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ..! -ಕಹಳೆ ನ್ಯೂಸ್

ಹಾಸನ: ಹಾಸನಾಂಬೆ ದೇವಾಲಯದ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು ನೋಡಿದೆ. ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು. ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ವಾರಾಂತ್ಯ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ. ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹಾಸನಾಂಬೆ ದೇವಸ್ಥಾನ...
1 51 52 53 54 55 273
Page 53 of 273