Sunday, June 14, 2026

ರಾಜ್ಯ

ದೆಹಲಿರಾಜ್ಯಸುದ್ದಿ

ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ : ವಿದೇಶಿಯರು ಸೇರಿ 21 ಮಂದಿ ಸಾವು -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ  ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು (ಜೂ.3) ಬೆಳಿಗ್ಗೆ8:50ರ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿದ್ದವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೆಲವರು ವಿದೇಶಿಯರಾಗಿದ್ದು, ಮಧ್ಯ...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ : ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್ -ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ. ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸಲು ಯೋಚಿಸಿದ್ದ ಕಾಂಗ್ರೆಸ್ (Congress) ಹೈಕಮಾಂಡ್ ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು ಪ್ರಮುಖ ಸಮುದಾಯಗಳ ಪ್ರಾತಿನಿಧ್ಯವನ್ನು ಬ್ಯಾಲೆನ್ಸ್ ಮಾಡಲು ಕೊನೆಗೂ ‘ಡಿಸಿಎಂ’ ಸೂತ್ರಕ್ಕೆ...
ರಾಜ್ಯಸುದ್ದಿ

ಹನಿಮೂನ್‌ಗೆ ಹೊರಟಿದ್ದಾಗ ಹೆಲಿಕಾಪ್ಟರ್‌ ಪತನ : ಮದುವೆಯಾದ ಕೆಲವೇ ಹೊತ್ತಲ್ಲಿ ಪತ್ನಿಯ ಮಡಿಲಲ್ಲೇ ಪ್ರಾಣಬಿಟ್ಟ ಭಾರತೀಯ ಮೂಲದ ಪೈಲಟ್ -ಕಹಳೆ ನ್ಯೂಸ್

ವಾಷಿಂಗ್ಟನ್: ವಿವಾಹವಾಗಿ ಇನ್ನೇನು ಹೊಸ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲೇ ಸೂತಕದ ಛಾಯೆ ಆವರಿಸಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹನಿಮೂನ್‌ಗೆ ಹೊರಟಿದ್ದಾಗ ಹೆಲಿಕಾಪ್ಟರ್ ಪತನಗೊಂಡು ಭಾರತೀಯ ಮೂಲದ ಪೈಲಟ್ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ  ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನಲ್ಲಿ  ಸಹ-ಪೈಲಟ್ ಆಗಿ ಕೆಲಸ ಮಾಡುತ್ತಿದ್ದ 26 ವರ್ಷದ ಡೇವ್ ಫಿಜಿ ಮೃತ ದುರ್ದೈವಿ. ಇವರು ಮೂಲತಃ ಕೇರಳದವರು  ಎಂದು ತಿಳಿದುಬಂದಿದೆ. ಮದುವೆ ಸಂಭ್ರಮ ಮುಗಿಸಿ ನವದಂಪತಿ ಹನಿಮೂನ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ...
ದೆಹಲಿರಾಜ್ಯಸುದ್ದಿ

IPL ಗೆಲುವಿನ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರುಷ್ಕಾ -ಕಹಳೆ ನ್ಯೂಸ್

ಲಕ್ನೋ: ಐಪಿಎಲ್ 2026ರಲ್ಲಿ   ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಗೆಲುವಿನ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ  ಹಾಗೂ ಪತ್ನಿ ಅನುಷ್ಕಾ ಶರ್ಮಾ  ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಸೋಮವಾರ (ಜೂ.1) ವೃಂದಾವನದಲ್ಲಿರುವ  ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ `ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ   ಭೇಟಿ ನೀಡಿದ್ದಾರೆ. ಈ ವೇಳೆ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸದ್ಯ...
ಜಿಲ್ಲೆರಾಜ್ಯಶಿವಮೊಗ್ಗಸುದ್ದಿ

ಶಿವಮೊಗ್ಗದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಸ್ಥಗಿತ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯ ಲಿಂಗನಮಕ್ಕಿ ಜಲಾಶಯದ  ಶರಾವತಿ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದ ಹಿನ್ನೆಲೆ ಹಲ್ಕೆ-ಮುಪ್ಪಾನೆ  ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಕರೂರು ಮತ್ತು ಭಾರಂಗಿ ಹೋಬಳಿಯ ಸಂಪರ್ಕದ ಅತಿ ಮುಖ್ಯ ಮಾರ್ಗ ಇದಾಗಿದ್ದು, ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಜೂ.2ರಿಂದ ಸ್ಥಗಿತಗೊಳಿಸುತ್ತಿರುವುದಾಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ತಿಳಿಸಿದೆ. ಲಿಂಗನಮಕ್ಕಿ ಡ್ಯಾಂನಲ್ಲಿ ಶರಾವತಿ ಹಿನ್ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು, ನೀರಿನ ಆಳದಲ್ಲಿರುವ...
ರಾಜ್ಯಸುದ್ದಿ

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್‌ ಘೋಷಣೆ – ಕಹಳೆ ನ್ಯೂಸ್

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಜಲಸಾಹಸ...
1 4 5 6 7 8 299
Page 6 of 299