Tuesday, March 17, 2026

ರಾಜ್ಯ

ರಾಜ್ಯಸಂತಾಪಸಿನಿಮಾಸುದ್ದಿ

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ : ಪ್ರಧಾನಿ ಮೋದಿ ಘೋಷಣೆ – ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಕರೂರ್ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರ ಕುಟುಮಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ...
ಜಿಲ್ಲೆರಾಜ್ಯಸುದ್ದಿ

ಕೃಷ್ಣಾ- ಭೀಮಾ ನದಿ ತೀರದಲ್ಲಿ ಪ್ರವಾಹ: ತುರ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ‌ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಪ್ರವಾಹ ಉಂಟಾದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ. ನೆರೆ ಪೀಡಿತ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯದ ಮೇಲುಸ್ತುವಾರಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...
ಬೆಂಗಳೂರುರಾಜ್ಯಸುದ್ದಿ

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪ | 12 ಮಂದಿ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‌ಐಆರ್ -ಕಹಳೆ ನ್ಯೂಸ್

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆಯೊಡ್ಡಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಜಿತ್ ಆನಂದ್ ಹೆಗಡೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲೆಯಾಗಿದೆ. ಸೆಪ್ಟೆಂಬರ್ 24ರಂದು ಸರ್ಕಾರಿ ಶಿಕ್ಷಕಿಯಾಗಿರುವ ಅಜಿತ್ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು 'ಖದರ್ ಕನ್ನಡಿಗ' ಎಂಬ ಫೇಸ್‌ಬುಕ್ ಪುಟದಲ್ಲಿ ಅಶ್ಲೀಲ ಸಂದೇಶ ಹಾಕಲಾಗಿತ್ತು. ಪೋಷಕರ ಅನುಮತಿ ಇಲ್ಲದೇ ಮಕ್ಕಳ ಫೋಟೋಗಳನ್ನು ಬಳಸಿಕೊಂಡಿದ್ದರು. ಗುರುತು ಮರೆ ಮಾಚದೇ ಕಿಡಿಗೇಡಿಗಳು...
ಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ -ಕಹಳೆ ನ್ಯೂಸ್

ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ. ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ. ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಪ್ರಕರಣ: ಐವರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಪೌಡಿರೌಡಿಗಳು ಅಟ್ಟಹಾಸ ಮೆರೆದು, ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಡಿ ಮಾಡಿ, ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಲಿಖಿತ್, ಜಯಂತ್ ಸೇರಿ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್ ಬಿಸಿ ಗಾಜುಗಳನ್ನು ಪುಡಿಗೈದಿದ್ದರು. ಅಲ್ಲದೇ ಮಾದನಾಯಕನಹಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ, ಹಣ,...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

‘RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ’: ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ – ಕಹಳೆ ನ್ಯೂಸ್

ನವದೆಹಲಿ: ಆರ್‌ಜೆಡಿ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರಕ್ಕೆ ಮರಳಲು ಯಾವತ್ತೂ ಅವಕಾಶ ನೀಡಬಾರದು. ಏಕೆಂದರೆ ಅವರ ಹಿಂದಿನ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆ ಅಪಾರ ಕಷ್ಟಗಳನ್ನು ಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಹಾರದ ಮಹಿಳೆಯರಿಗೆ ಹೇಳಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ, "ಒಬ್ಬ ಮಹಿಳೆ ಪ್ರಗತಿ ಸಾಧಿಸಿದಾಗ, ಇಡೀ ಸಮಾಜವು ಮುಂದುವರಿಯುತ್ತದೆ. ಸರ್ಕಾರ ಮಹಿಳೆಯರನ್ನು ಕೇಂದ್ರದಲ್ಲಿಟ್ಟುಕೊಂಡು...
ಬೆಂಗಳೂರುರಾಜ್ಯಸುದ್ದಿ

ದಾವಣಗೆರೆಯಲ್ಲಿ ಕೋಮುವಾದಿಗಳಿಂದ ಕಲ್ಲುತೂರಾಟ : ಪೊಲೀಸರಿಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ದಾವಣಗೆರೆಯ ಕಾರ್ಲ್‌ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ...
1 61 62 63 64 65 273
Page 63 of 273