ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಕ್ಷಗಾನ ಕಾರ್ಯಾಗಾರ – ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಲ್ಲಾಪುರದ U.ಏ.ನೇಚರ್ಸ್ ನಲ್ಲಿ ನಾದಾವಧಾನ ಸಂಸ್ಥೆ ಏರ್ಪಡಿಸಿದ ಮೂರು ದಿನಗಳ ಯಕ್ಷಗಾನ ಕಾರ್ಯಗಾರ ನಡೆಯಿತು. ಇದಕ್ಕೆ ಯಕ್ಷಗಾನ ಎಕಾಡಮಿಯ ಸಂಪೂರ್ಣ ಸಹಕಾರವಿತ್ತು. ನಾದಾವಧಾನದ ವಿದ್ಯಾರ್ಥಿಗಳು ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರತಿಭೆಗಳಿಗಾಗಿ ನಡೆದ ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ MN ಹೆಗಡೆ,ಹಳುವಳ್ಳಿ.ಯಕ್ಷರಂಗ ಪತ್ರಿಕೆಯ ಕಡತೋಕ ಗೋಪಾಲಕೃಷ್ಣ ಭಾಗವತ ಇವರು ಶಿಬಿರಗಳ ಅಗತ್ಯ ಮತ್ತು ಮಹತ್ವಗಳ...







