Friday, March 6, 2026

ರಾಜ್ಯ

ಮುಂಬೈರಾಜ್ಯಸಿನಿಮಾಸುದ್ದಿ

38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನ ಪಯಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್‌ ಸಿಂಗ್‌ -ಕಹಳೆ ನ್ಯೂಸ್

ಮುಂಬಯಿ:  ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್  ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಫೇಮ್‌ - ನೇಮ್‌ ಕೊಟ್ಟಿದ್ದ  ಹಿನ್ನೆಲೆ ಗಾಯನ ಲೋಕಕ್ಕೆ ಅರಿಜಿತ್‌ ಸಿಂಗ್‌ ದಿಢೀರ್ ವಿದಾಯ ಹೇಳಿದ್ದಾರೆ. ಭಾರತೀಯ ಸಂಗೀತ ಉದ್ಯಮದಲ್ಲಿ ಪ್ರಮುಖ ಧ್ವನಿಯಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಅರಿಜಿತ್‌ ಸಿಂಗ್ ವೃತ್ತಪರ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 38 ವರ್ಷದ ಅರಿಜಿತ್ ಪೋಸ್ಟ್‌ ಹಂಚಿಕೊಂಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜ್ಯಸಿನಿಮಾಸುದ್ದಿ

ಫೆ. 6ರಂದು ಕರಾವಳಿ ಜಿಲ್ಲೆಯಾದ್ಯಂತ “ನಾನ್ ವೆಜ್” ತುಳು ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ "ನಾನ್‌ವೆಜ್‌" ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ. ಸು ಫ್ರಂ ಸೋ"...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಇ–ಸ್ವತ್ತು 2.0 ತಾಂತ್ರಿಕ ವೈಫಲ್ಯ: ಗ್ರಾಮೀಣ ಜನರಿಗೆ ತೀವ್ರ ಸಂಕಷ್ಟ – ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ಗ್ರಾಮೀಣ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಪಡೆಯಲು ಸರ್ಕಾರವು ಡಿಸೆಂಬರ್ 01 ರಿಂದ ಇ–ಸ್ವತ್ತು...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29...
ರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ : DCM ‘ಅಜಿತ್ ಪವಾರ್’ ದುರ್ಮರಣ -ಕಹಳೆ ನ್ಯೂಸ್

ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!-ಕಹಳೆ ನ್ಯೂಸ್

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ ಸುತ್ತಿದ್ದಾರೆ. ಹೆಗಲ ಮೇಲೆ ಇದ್ದ ಟವೆಲ್‌ನ್ನು ಮೊದಲು ಸಿಎಂ ಸಿದ್ದರಾಮಯ್ಯ ಅವರು ತಲೆಗೆ ಕಟ್ಟಿಕೊಂಡರು. ಅದನ್ನು ಸುರ್ಜೇವಾಲ ಅವರು ಸಹ ತಲೆಗೆ ಟವೆಲ್‌ ಸುತ್ತಿಕೊಂಡರು. ಬಳಿಕ ಭಾಷಣ ಮುಗಿಸಿ ಬಂದ ಡಿಕೆಶಿ ಅವರ ತಲೆಗೆ ಸುರ್ಜೇವಾಲ ಅವರು ಟವೆಲ್‌...
ಕ್ರೈಮ್ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ : ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ- ಕಹಳೆ ನ್ಯೂಸ್

ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ  ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ (ATM) ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು...
1 5 6 7 8 9 270
Page 7 of 270