Tuesday, March 17, 2026

ರಾಜ್ಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಟ್ರಂಪ್ ನಡೆ ಶ್ಲಾಘನೀಯ: ‍ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕ ನಡುವೆ ವಿಶೇಷ ಬಾಂಧವ್ಯವಿದೆ, ನನಗೂ ಮೋದಿಗೂ ಉತ್ತಮ ಸ್ನೇಹ ಸಂಬಂಧವಿದೆ. ಸ್ವಲ್ಪ ಕಾಯಿರಿ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹೀಗೆ ಬರೆದುಕೊಂಡಿದ್ದಾರೆ. 'ಡೊನಾಲ್ಡ್ ಟ್ರಂಪ್ ಅವರ ಭಾವನೆಗಳನ್ನು ಮತ್ತು ನಮ್ಮ ಸಂಬಂಧಗಳ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಕೇಸ್ NIAಗೆ ಇಲ್ಲ ; ಸಿಎಂ ಪರೋಕ್ಷ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ  ಪ್ರಕರಣವನ್ನು  ಎನ್‌ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್‌ಐಟಿ  ರಚನೆ ಮಾಡಿದ್ದೇವೆ. ಎಸ್‌ಐಟಿ ಅವರು ಪೊಲೀಸರೇ ತಾನೆ. ಎನ್‌ಐಎನಲ್ಲಿ ಇರುವವರು ಯಾರು‌? ಅವರು ಪೋಲೀಸರೇ ಎನ್ನುವ ಮೂಲಕ ಎಸ್‌ಐಟಿ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಯೂಟ್ಯೂಬರ್ ಸಮೀರ್.ಎಂ.ಡಿ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ -ಕಹಳೆ ನ್ಯೂಸ್

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಹಲವು ವಿಡಿಯೋ ಮಾಡಿರುವ ಯೂಟ್ಯೂಬರ್ ಸಮೀರ್ ಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಜಿಲ್ಲೆಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ರಾಜ್ಯಾದ್ಯಂತ ಇಂದು ಮತ್ತೆ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ.-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್,...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ; ಸೆಪ್ಟೆಂಬರ್ 30ರವರೆಗೆ 68 ರೈಲುಗಳ ಸೇವೆ ರದ್ದು -ಕಹಳೆ ನ್ಯೂಸ್

ಜಮ್ಮು: ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್‌ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಆಗಸ್ಟ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಕಾಶ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು: ಭಾರತೀಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರವಾದ ಸಾಧನೆಯನ್ನು ಮಾಡುತ್ತಿದ್ದಾರೆ. ಅದರಂತೆ ೨೦೨೭ ನೇ ಇಸವಿಯಲ್ಲಿ ಚಂದ್ರನ ಮೇಲೆ ಭಾರತೀಯರು ಕಾಲಿಡುವತ್ತ, ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮುನ್ನಡೆಯುತ್ತಿದೆ ಎಂದು ಎಂಐಟಿ ಮಣಿಪಾಲ ಪ್ರಾಧ್ಯಪಕ ಡಾ. ಮಹೇಶ್. ಎಂ. ಜಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ) ಇಲ್ಲಿನ ಭೌತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ, ರಾಷ್ಟ್ರೀಯ...
1 68 69 70 71 72 273
Page 70 of 273