Tuesday, March 17, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಜ್ಜನ ರಾಜಕಾರಣಿ ಆರ್‌.ರಾಮಯ್ಯಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ -ಕಹಳೆ ನ್ಯೂಸ್

ಬೆಂಗಳೂರು - ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ಆರ್‌.ರಾಮಯ್ಯ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸಲ್ಲಿಸಲಾಯಿತು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಆರ್‌.ರಾಮಯ್ಯ ನಿಧನರಾಗಿರುವುದನ್ನು ಸದನಕ್ಕೆ ವಿಷಾದದಿಂದ ತಿಳಿಸಿದರು. ಆರ್‌.ರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್‌ ಗ್ರಾಮದಲ್ಲಿ 1946 ರ ಮೇ 22ರಂದು ಜನಿಸಿದ್ದರು. ವಿಶ್ವವಿದ್ಯಾಲಯದ ಮಟ್ಟದವರೆಗೆ ವಿದ್ಯಾಭ್ಯಾಸ ಮಾಡಿದ್ದ ಶ್ರೀಯುತರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ಅಮೆಚೂರ್‌ ಕಲಾವಿದರಾಗಿದ್ದ ಅವರು 1985ರಲ್ಲಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸ್ವಂತ ಬಾಹ್ಯಾಕಾಶ ಕೇಂದ್ರ ಸ್ಥಾಪನೆಗೆ ಭಾರತ ಚಿಂತನೆ: ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ – ಕಹಳೆ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಮಾದರಿಯಲ್ಲಿ ಭಾರತ ತನ್ನದೇ ಆದ ಭಾರತ ಅಂತರಿಕ್ಷ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವ ಬಗ್ಗೆ ಯೋಚಿಸುತ್ತಿದೆ ಎಂದು ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ತಮ್ಮ ಮೊದಲ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕ್ಸಿಯಮ್ -4 ಕಾರ್ಯಾಚರಣೆಯನ್ನು ಸುಗಮಗೊಳಿಸಿದ್ದಕ್ಕಾಗಿ ಭಾರತ ಸರ್ಕಾರ ಮತ್ತು ಇಸ್ರೋ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. "ಭಾರತ ಇಂದಿಗೂ ಬಾಹ್ಯಾಕಾಶದಿಂದ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರ: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ -ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಆ. 23ರಂದು ಬೆಂಗಳೂರಿನಲ್ಲಿ ಧರ್ಮ ಕ್ಷೇತ್ರ ಉಳಿಸೋಣ ಎಂಬ ಜನಜಾಗೃತಿ ಕಾರ್ಯಕ್ರಮ –ಕಹಳೆ ನ್ಯೂಸ್

ಬೆಂಗಳೂರು : ಸುಮನಾ ಫೌಂಡೇಶನ್ ರಿ. ವತಿಯಿಂದ ಧರ್ಮ ಕ್ಷೇತ್ರ ಉಳಿಸೋಣ ಎಂಬ ಕಾರ್ಯಕ್ರಮವು ಇದೇ ಬರುವ ಆಗಸ್ಟ್ 23ರಂದು ಸಂಜೆ 5.30ಕ್ಕೆ ಬೆಂಗಳೂರಿನ ಸಂಜಯನಗರದಲ್ಲಿರು ಎಂಜಿಎಫ್ ಕಾಲೋನಿಯ ರಾಘವೇಂದ್ರ ಮಠದ ಪರಿಮಳ ಮಂಟಪದಲ್ಲಿ ನಡೆಯಲಿದೆ. ಕೆಳದ ಕೆಲವು ವರ್ಷಗಳಿಂದ ಧರ್ಮಸ್ಥಳ ಶ್ರೀ ಕ್ಷೇತ್ರದ ಮೇಲಿನ ದಾಳಯ ಷಡ್ಯಂತ್ರದ ವಿರುದ್ಧ ಈ ಜನಜಾಗೃತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಜಗದ್ಗುರು ವೀರಶೈವ ಲಿಂಗಾಯುತ ಪಂಚಮ ಸಾಲಿ ಜಗದ್ಗುರು ಪೀಠ ಹರಿಹರದ ಶ್ರೀ...
ಅಂತಾರಾಷ್ಟ್ರೀಯಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಉಕ್ರೇನ್ ಯುದ್ಧ ಕೊನೆಗೊಳಿಸಿದರೆ ನಾನು ಸ್ವರ್ಗಕ್ಕೆ ಹೋಗಬಹುದು: ಡೊನಾಲ್ಡ್ ಟ್ರಂಪ್ -ಕಹಳೆ ನ್ಯೂಸ್

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಗೆಹರಿಸಲು ತಮ್ಮ ಹೊಸ ಪ್ರಯತ್ನವು ಆಧ್ಯಾತ್ಮಿಕ ಆಕಾಂಕ್ಷೆಯಿಂದ ಕೂಡಿದ್ದು ಇದರಿಂದ ನಾನು ಸ್ವರ್ಗಕ್ಕೆ ನೇರವಾಗಿ ಹೋಗಬಹುದು ಎಂಬ ನಂಬಿಕೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಿನ್ನೆ ಫಾಕ್ಸ್ & ಫ್ರೆಂಡ್ಸ್ ಜೊತೆಗಿನ ಫೋನ್ ಸಂದರ್ಶನದಲ್ಲಿ, ಅಮೆರಿಕ ಅಧ್ಯಕ್ಷರು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಕ್ರಮ ಕೈಗೊಳ್ಳುವುದಕ್ಕೆ ಹೊಸ ವಿವರಣೆಯನ್ನು ನೀಡಿದರು, ಇದರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹೊಸ `BPL' ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ‘ಡ್ರಮ್’ ನಲ್ಲಿ ಪತಿಯ ಕೊಳೆತ ಶವ ಪತ್ತೆ, ಮಕ್ಕಳೊಂದಿಗೆ ಪತ್ನಿ ನಾಪತ್ತೆ.- ಕಹಳೆ ನ್ಯೂಸ್

ನವದೆಹಲಿ : ಉತ್ತರ ಪ್ರದೇಶದ ಮೀರತ್ನಂತೆ, ರಾಜಸ್ಥಾನದಲ್ಲಿ ನೀಲಿ ಡ್ರಮ್ನಲ್ಲಿ ಯುವಕನನ್ನು ಕೊಂದು ಹೂಳಿದ ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಡ್ರಮ್ಗೆ ಉಪ್ಪು ಸೇರಿಸಲಾಗಿದೆ. ಅಂದಿನಿಂದ, ಇಡೀ ಕುಟುಂಬ ತಲೆಮರೆಸಿಕೊಂಡಿದೆ. ಕುಟುಂಬ ಬಾಡಿಗೆಗೆ ವಾಸಿಸುತ್ತಿದ್ದ ಮನೆ ಮಾಲೀಕರ ಮಗ ಕೂಡ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂವೇದನಾಶೀಲ ಪ್ರಕರಣ ಖೈರ್ತಾಲ್ ತಿಜಾರಾ ಜಿಲ್ಲೆಯ ಕಿಶನ್ಗಢಬಾಸ್ ಪ್ರದೇಶದಿಂದ ಬಂದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು. ರಾಜಸ್ಥಾನದ ಖೈರ್ತಾಲ್ ತಿಜಾರಾ ಜಿಲ್ಲೆಯ...
1 73 74 75 76 77 273
Page 75 of 273