ಬರ್ತ್ ಡೇ ಪಾರ್ಟಿಗೆ ಬೀರ್ ಕುಡಿಯಲು ದರೋಡೆ : ಐವರು ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರಿನ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಬಳಿ ಹುಟ್ಟು ಹಬ್ಬಕ್ಕೆ ಬಿಯರ್ ಕುಡಿಯಲು ಹಣವಿಲ್ಲ ಎಂದು ಸ್ನೇಹಿತರ ಗುಂಪೊಂದು ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡ ಎಂದು ಗುರುತಿಸಲಾಗಿದೆ. ಈ ತಿಂಗಳ 11ರಂದು, ಮಧ್ಯರಾತ್ರಿ 1 ಗಂಟೆಗೆ ಆರೋಪಿಗಳು ತಮ್ಮ ಸ್ನೇಹಿತ ಆನಂದನ ಹುಟ್ಟುಹಬ್ಬದ ಸಂಭ್ರಮಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದ ಎಂದು ದರೋಡೆ ಮಾಡಲು...







