Thursday, March 19, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯುದ್ಧಪೀಡಿತ ಇರಾನ್ ನಿಂದ ಬೆಂಗಳೂರಿಗೆ 8 ಮಂದಿ ಕನ್ನಡಿಗರು ವಾಪಸ್ -ಕಹಳೆ ನ್ಯೂಸ್

ಬೆಂಗಳೂರು : ಯುದ್ಧಪೀಡಿತ ಇರಾನ್ನಿಂದ ಸ್ಥಳಾಂತರಿಸಲಾದ 16 ಜನರ ಪೈಕಿ 8 ಜನರ ತಂಡ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ್ದಾರೆ. ಇಂದು ಬೆಳಗ್ಗೆ ಇರಾನ್ನಿಂದ ಸ್ಥಳಾಂತರಿಸಲಾದ ಭಾರತೀಯ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಮಾನ ದೆಹಲಿ ತಲುಪಿತು. ವಿಮಾನ ನಿಲ್ದಾಣದಿಂದ ಹೊರಬರುವಾಗ ಜನರು 'ಭಾರತ್ ಮಾತಾ ಕಿ ಜೈ' ಘೋಷಣೆಗಳನ್ನು ಕೂಗಿದರು. ಇರಾನ್ ನಿಂದ ದೆಹಲಿಗೆ 16 ಮಂದಿ ಕನ್ನಡಿಗರು ಕೂಡ ಆಗಮಿಸಿದ್ದಾರೆ. ಇವರು ದೆಹಲಿಯಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜೂನ್​ 27 ರಂದು ಬಿಬಿಎಂಪಿಯಿಂದ ಕೆಂಪೇಗೌಡ ಜಯಂತಿ -ಕಹಳೆ ನ್ಯೂಸ್

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ತಿಂಗಳ 27ರಂದು ಬಿಬಿಎಂಪಿ ವತಿಯಿಂದ ಆಚರಿಸಲಿದ್ದು, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ತಿಳಿಸಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೆಂಪೇಗೌಡ ಜಯಂತಿಯನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ಚರ್ಚೆ ನಡೆಸಿ ಸಿಧತೆ ಆರಂಭಿಸಿದ್ದೇವೆ. ಎಲ್ಲರೂ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ. ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ವಿತರಿಸುವ ಸಂಬಂಧ ಡಿಸಿಎಂ ಪಟ್ಟಿ ಕಳುಹಿಸಿದ ಬಳಿಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಆಗಮನ -ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಶುಕ್ರವಾರ ನೆಲ ಮಂಗಲದ ಸಮೀಪ ನಡೆಯುವ ಬಿಜಿಎಸ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ 9 ಗಂಟೆಗೆ ಅವರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 10.30ಕ್ಕೆ ನೆಲಮಂಗಲಕ್ಕೆ ತೆರಳಿ ಅದೇ ದಿನ ಮಧ್ಯಾಹ್ನ ದಿಲ್ಲಿಗೆ ಮರಳಲಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ರದ್ದು – ಕಹಳೆ ನ್ಯೂಸ್

ಬೆಂಗಳೂರು - ನಂದಿಬೆಟ್ಟ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಿದ್ದ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದ್ದು, ಬೆಂಗಳೂರಿನ ವಿಧಾನಸೌಧದಲ್ಲೇ 13ನೇ ಸಭೆ ನಡೆಯಲಿದೆ. ಕಳೆದ ತಿಂಗಳು ನಂದಿ ಬೆಟ್ಟದ ಸಚಿವ ಸಂಪುಟದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕಾಗಿ ಸಾಕಷ್ಟು ತಯಾರಿಗಳು ನಡೆದಿದ್ದವು. ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಎತ್ತಿನಹೊಳೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತ್ಯೇಕ ಸಭೆಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯನ್ನು ಮಹತ್ವದ ಘೋಷಣೆಗಳಾಗಬೇಕು ಎಂಬ ಪೂರ್ವ ತಯಾರಿಗಳಾಗಿದ್ದವು....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರರ ಕಡತ ಫಾರ್ವವರ್ಡ್ ಗೆ ಲಂಚಕ್ಕೆ ಬೇಡಿಕೆ ಇಟ್ತಿದ್ದರು. 10 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಸಹಿತ ಯರಪ್ಪ ರೆಡ್ಡಿ ಲೋಕಾಯುಕ್ತ ಅಧಿಅಕರಿಗಳಿಗೆ ಸಿಕ್ಕಿಬಿದ್ದಿದ್ದು, ಸದ್ಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೈಕ್ ಗೆ ಲಾರಿ ಡಿಕ್ಕಿ ,ಇಬ್ಬರು ಯುವ ಡ್ಯಾನ್ಸರ್ಸ್ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಮತ್ತೊಂದು ಬಹುದೊಡ್ಡ ಹಗರಣ ಬಯಲಿಗೆ ಬಂದಿದ್ದು, ಸಾಕ್ಷಿ ಸಮೇತ ಇಬ್ಬರು ಐಪಿಎಸ್ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಇದು ಬೇಲಿಯೇ ಇದು ಕಥೆಯಾಗಿದೆ. ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕರ್ತವ್ಯವನ್ನು ದಂಧೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡುವ ಬೆದರಿಕೆ ವಡ್ಡಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಹೌದು ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ...
ಜಿಲ್ಲೆರಾಜ್ಯಸುದ್ದಿ

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದರೊಬ್ಬರು ಹೃದಾಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿ ಬುಧವಾರ ತಡರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಇವರು ಕೇರಳದ ತ್ರಿಶೂರ್ ಮೂಲಕ ಮಿಮಿಕ್ರಿ ಕಲಾವಿದಗಿದ್ದರು ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇವಿಂದರಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ....
1 81 82 83 84 85 274
Page 83 of 274