Wednesday, March 18, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಖಿದ್ಮಾ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ -ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಣೆಯಾಗಿದೆ. ಪ್ರಥಮ ಹಿರಿಯ ವೈದ್ಯ ಅಧಿಕಾರಿ ಡಾ. ಸುರೇಶ್ ನೆಗಳಗುಳಿ, ದ್ವಿತೀಯ: ಶ್ರೀಮತಿ ಸ್ವಪ್ನ ಆರ್.ಎ ಹಾಗೂ ತೃತೀಯ ಸ್ಥಾನ ಡಾ. ಪೂರ್ಣಿಮಾ ಧಾಮಣ್ಣವರ ಪಡೆದುಕೊಂಡರೆ ತೀರ್ಪುಗಾರರಿಂದ ಝುಲೇಖ ಮಮ್ತಾಝ್, ಕು. ಜ್ಯೋತಿ ಆನಂದ ತಂದುಕೊಂಡರು, ರೇಣುಖಾ ಬಂಗಾರಪ್ಪನವರ, ಪಲ್ಲವಿ ಎಂ.ಓ ಹಾಗೂ ಪ್ರತಿಭಾ ಬಿ ತಲ್ಲೂರ...
ಬೆಂಗಳೂರುರಾಜ್ಯಸುದ್ದಿ

ರಸ್ತೆಯಲ್ಲಿ ದಿಢೀರನೇ ವಾಹನ ತಡೆಯುವಂತಿಲ್ಲ.! ಪೊಲೀಸರಿಗೆ ಡಿಜಿಪಿ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನೇಕ ಸೂಚನೆ ನೀಡಿದ್ದಾರೆ. ಡಿಜಿ ಐಜಿಪಿ ಡಾ. ಎಂ.ಎ. ಸಲೀಂ ಅವರು ಶನಿವಾರ ಸುತ್ತೋಲೆ ಹೊರಡಿಸಿದ್ದು, ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ಪೊಲೀಸರು ತಡೆದು ತಪಾಸಣೆಗೊಳಪಡಿಸಬಾರದು ಎಂದು ಸೂಚಿಸಿದ್ದಾರೆ. ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ -ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ...
ಬೆಂಗಳೂರುರಾಜ್ಯಸುದ್ದಿ

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ : ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು. ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರ ಸಾ*ವು : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ -ಕಹಳೆ ನ್ಯೂಸ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲಾಗಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿ, ಪರಿಹಾರದ ಚೆಕ್ ವಿತರಿಸಿದೆ. ಜೊತೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಜಿಲ್ಲೆಯ...
ಬೆಂಗಳೂರುರಾಜ್ಯಸುದ್ದಿ

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ; ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು -ಕಹಳೆ ನ್ಯೂಸ್

ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ ಬಾರಿ ಅವಧಿಗೂ...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ನೈಋತ್ಯ ಮಾನ್ಸೂನ್ ಪ್ರಾರಂಭವಾಗುತ್ತಿದ್ದಂತೆ, ಭಾರತೀಯ ಹವಾಮಾನ ಇಲಾಖೆ ರಾಜ್ಯಗಳಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.  ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಒಡಿಶಾ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಗೆ ಮಳೆಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಐಎಂಡಿ ಹವಾಮಾನ ಅಪ್ಡೇಟ್: ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ ಹವಾಮಾನ ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಕರಾವಳಿ ಕರ್ನಾಟಕ, ಕರ್ನಾಟಕದ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪದ್ಮಭೂಷಣ ಪ್ರಶಸ್ತಿ’ ಸ್ವೀಕರಿಸಿದ ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ – ಕಹಳೆ ನ್ಯೂಸ್

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೀಗ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಕನ್ನಡಿಗರಿಗೆ ಅಪಾರ ಸಂತಸವನ್ನು ತಂದಿದೆ. ಭಾರತೀಯ ಚಿತ್ರರಂಗ ಕಂಡ ಅಪರೂಪದ ನಟ, ಕನ್ನಡದ ಹೆಮ್ಮೆ ಅನಂತ್ ನಾಗ್ ಅವರಿಗೆ ಮಂಗಳವಾರ (ಮೇ 27) ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ...
1 84 85 86 87 88 273
Page 86 of 273