ತೀವ್ರಗೊಂಡ ನೈರುತ್ಯ ಮುಂಗಾರು : ಮಲೆನಾಡು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ – ಕಹಳೆನ್ಯೂಸ್
ಬೆಂಗಳೂರು : ನೈರುತ್ಯ ಮುಂಗಾರು ಮಳೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೀಳುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ನಾಲ್ಕೈದು ದಿನಗಳಿಂದಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದೆ. ನಿನ್ನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಿರುನಾನಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 193 ಮಿ.ಮೀ.ನಷ್ಟು ಭಾರೀ ಪ್ರಮಾಣದ ಮಳೆಯಾಗಿದೆ. ಅವಽಗೂ ಮುನ್ನ ಆರಂಭವಾಗಿರುವ ಮುಂಗಾರು ನಿರಂತರವಾಗಿ ಬೀಳುತ್ತಿದ್ದು ರಾಜ್ಯದ ಬಹುತೇಕ ಕಡೆಗಳಲ್ಲಿ...






