Wednesday, March 18, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ...
ಜಿಲ್ಲೆರಾಜ್ಯಸುದ್ದಿ

ಜಾಮೀನು ಸಿಗುತ್ತಿದ್ದಂತೆ ರೋಡ್ ಶೋ ನಡೆಸಿದ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಜೈಲು ಪಾಲು -ಕಹಳೆ ನ್ಯೂಸ್

ಹಾವೇರಿ : ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಮೆರವಣಿಗೆ ರೋಡ್ ಶೋ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇದೀಗ ಜುಲೈ 3ರವರೆಗೆ ಆರೋಪಿಗಳು ಮತ್ತೆ ಜೈ ಸೇರಿದ್ದಾರೆ. ರೋಡ್ ಶೋ ನಡೆಸಿದ್ದ 7 ಆರೋಪಿಗಳಿಗೆ...
ರಾಜ್ಯಸುದ್ದಿ

ಲೈಬೀರಿಯಾ ಹಡಗು ಮುಳುಗಡೆ, ಕಂಟೇನರ್‌ ಸಮುದ್ರಪಾಲು, ಮತ್ತೆ ಮೂವರ ರಕ್ಷಣೆ -ಕಹಳೆ ನ್ಯೂಸ್

ಕೊಚ್ಚಿ: ಕೇರಳದಲ್ಲಿ ತೈಲ ತುಂಬಿದ ಕಂಟೇನರ್‌ಗಳನ್ನು ಹೊಂದಿದ್ದ ಲೈಬೀರಿಯಾದ ಸರಕು ಸಾಗಣೆ ಹಡಗು ಮುಳುಗಡೆಯಾಗಿದ್ದು, ಭಾರಿ ಆತಂಕಕ್ಕೆ ಕಾರಣವಾಗಿದೆ. ಅಪಾಯಕಾರಿ ಪರಿಸ್ಥಿತಿಯಲ್ಲೂ ಭಾರತೀಯ ನೌಕಾಪಡೆಯ ಐಎನ್‌ಎಸ್ ಸುಜಾತಾ ಹಡಗು, ಮತ್ತೆ ಮೂವರು ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐಎನ್‌ಎಸ್ ಸುಜಾತಾ ಸಹಾಯದಿಂದ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಸರಕು ಸಾಗಣೆ ಹಡಗಿನಿಂದ ಮತ್ತಷ್ಟು ಕಂಟೇನರ್‌ಗಳು ಸಮುದ್ರ ಪಾಲಾಗಿವೆ. ಹಡಗು ಮತ್ತಷ್ಟು ವಾಲಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜನಿವಾರ ತೆಗೆಸಿದ ವಿದ್ಯಾರ್ಥಿಯ ಸಿಇಟಿ ಪರೀಕ್ಷೆ ಫಲಿತಾಂಶ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು . ಈ ಬಾರಿ ಭಾರೀ ಸದ್ದು ಮಾಡಿದ್ದ ಜನಿವಾರ ತೆಗೆಸಿದ ಬ್ರಾಹ್ಮಣ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ? ಇಲ್ಲಿದೆ ವಿವರ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಜನಿವಾರ ತೆಗೆಸಿದ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಫಲಿತಾಂಶವನ್ನೂ ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಈ ವಿದ್ಯಾರ್ಥಿಗೆ 2 ಲಕ್ಷದ 6 ಸಾವಿರ ರಾಂಕ್ ಬಂದಿದೆ. ಆತನ...
ರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿʼ; ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ – ಕಹಳೆ ನ್ಯೂಸ್

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್...
ಜಿಲ್ಲೆರಾಜ್ಯಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್ – ಕಹಳೆ ನ್ಯೂಸ್

ಬಾಗಲಕೋಟೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ಬಂಧಿಸಲಾಗಿದೆ. ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ. ಮೇ.13 ರಂದು ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಅಡ್ರೆಸ್ ತಪ್ಪಾಗಿದೆ ಎಂದು ಗ್ರಾಹಕನ ಮೇಲೆ ಹಲ್ಲೆ ಮಾಡಿದ ಜೆಫ್ಟೊ ಸಿಬ್ಬಂದಿ : ‘FIR’ ದಾಖಲು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾನೆ. ಜೆಪ್ಟೊ ಡೆಲಿವರಿ ಬಾಯ್ ನಿಂದ ಗ್ರಾಹಕನ ಮೇಲೆ ಹಲ್ಲೆ ನಡೆದಿದೆ. ಮೇ 21ರಂದು ಬಸವೇಶ್ವರನಗರದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೆಪ್ಟೊದಲ್ಲಿ ಶಶಾಂಕ್ ಎನ್ನುವವರ ಅವರ ಪತ್ನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ರಿಸೀವ್ ಮಾಡಿಕೊಳ್ಳುವಾಗ ಡೆಲಿವರಿ ಬಾಯ್ ಕಿರಿಕ್ ಮಾಡಿದ್ದಾನೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
1 86 87 88 89 90 273
Page 88 of 273