Wednesday, March 18, 2026

ರಾಜ್ಯ

ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಯುದ್ಧ ಸನ್ನದ್ಧತೆ’ ಪ್ರದರ್ಶಿಸಿದ ಭಾರತೀಯ ನೌಕಾಪಡೆ-ಕಹಳೆ ನ್ಯೂಸ್

ಹೊಸದಿಲ್ಲಿ: ಪಾಕಿಸ್ತಾನ ಗಡಿಯಲ್ಲಿ ಅನಿಶ್ವಿತತೆ ಹೆಚ್ಚುತ್ತಿದ್ದಂತೆ ಭಾರತೀಯ ನೌಕಾಪಡೆಯು ತನ್ನ ಸನ್ನದ್ಧತೆಯನ್ನು ಪ್ರದರ್ಶಿಸಿದೆ. ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಹಲವಾರು ಆಯಂಟಿ-ಶಿಪ್ ಫೈರಿಂಗ್‌ ನಡೆಸಿದೆ. ನೌಕಾಪಡೆಯು ರಾಷ್ಟ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸುವುದರೊಂದಿಗೆ, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ಸಿದ್ಧತೆಯ ಪ್ರದರ್ಶನ ಮಾಡಿದೆ. ಸಮುದ್ರದ ಮಧ್ಯದಲ್ಲಿ ಯುದ್ಧನೌಕೆಗಳಿಂದ ಬ್ರಹ್ಮೋಸ್ ಆಯಂಟಿ ಶಿಪ್‌ ಮತ್ತು ಆಯಂಟಿ ಸರ್ಫೇಸ್‌ ಕ್ರೂಸ್‌ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತಾ-ವರ್ಗದ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಪಹಲ್ಗಾಮ್ ದಾಳಿಯಿಂದ ನೊಂದ ಶಿಕ್ಷಕನೊಬ್ಬ ಇಸ್ಲಾಂ ಧರ್ಮ ತ್ಯಜಿಸಿದ! ನಾನು ಮನುಷ್ಯನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ-ಕಹಳೆ ನ್ಯೂಸ್

ಕಾಶ್ಮೀರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಮನನೊಂದ ಪಶ್ಚಿಮ ಬಂಗಾಳದ ಶಿಕ್ಷಕ ಸಬೀರ್ ಹುಸೇನ್ ಇಸ್ಲಾಂ ಧರ್ಮವನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯನ್ನು ಯಾರೂ ಎಂದಿಗೂ ಮರೆಯಲು ಸಾಧ್ಯವಿಲ್ಲ. ಭಯೋತ್ಪಾದಕರು 28 ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಕ್ರೂರವಾಗಿ ಕೊಂದರು. ಈ ದಾಳಿಯಲ್ಲಿ ಇತರ ಅನೇಕ ಪ್ರವಾಸಿಗರು ಗಾಯಗೊಂಡರು. ಈ ಘಟನೆಯ ಬಗ್ಗೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಹಲ್ಗಾಮ್‌ನಲ್ಲಿ ಜನರನ್ನು ಕೊಲ್ಲುವ ಮೊದಲು,...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ -ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ. ಇದೀಗ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಸ್ರೋ ಮಾಜಿ ಅಧ್ಯಕ್ಷ, ಪದ್ಮ ವಿಭೂಷಣ ಪುರಸ್ಕೃತ ಡಾ.ಕೆ. ಕಸ್ತೂರಿರಂಗನ್‌ ವಿಧಿವಶ-ಕಹಳೆ ನ್ಯೂಸ್

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್‌(84ವರ್ಷ) ಅವರು ಶುಕ್ರವಾರ (ಏ.25) ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಡಾ.ಕೆ.ಕಸ್ತೂರಿರಂಗನ್‌ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಸುದೀರ್ಘ 9ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕೃಷ್ಣಸ್ವಾಮಿ ಕಸ್ತೂರಿರಂಗನ್‌ ಅವರು ಇಬ್ಬರು ಪುತ್ರರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. 1940 ಅಕ್ಟೋಬರ್‌ 24ರಂದು ಎರ್ನಾಕುಳಂನಲ್ಲಿ ಜನಿಸಿದ್ದರು. ಕಸ್ತೂರಿ ರಂಗನ್‌ ಪೂರ್ವಜರು ತಮಿಳುನಾಡಿನಿಂದ ಕೇರಳದ ವಿವಿಧ ಪ್ರದೇಶಕ್ಕೆ...
ಜಿಲ್ಲೆರಾಜ್ಯಸುದ್ದಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಶ್ರೀ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರರವರು ಭೇಟಿ ನೀಡಿ ಅಂತಿಮ ನಮನ-ಕಹಳೆ ನ್ಯೂಸ್

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಶ್ರೀ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ನಮನಗಳನ್ನು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ. ಸಿ. ಮೋಹನ್‌, ಶಾಸಕರಾದ ಶ್ರೀ ಮುನಿರತ್ನ, ಶ್ರೀ ಹರೀಶ್‌ ಪೂಂಜಾ, ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ತುಳಸಿ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ನಾಳೆಯಿಂದ ರಾಜ್ಯಾದ್ಯಂತ ‘ದ್ವಿತೀಯ PUC ಪರೀಕ್ಷೆ-2’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!- ಕಹಳೆ ನ್ಯೂಸ್

ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ;ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಕಡಬದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ರಾಜ್ಯದ ಇತಿಹಾಸ ಪ್ರಸಿದ್ದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 155.95 ಕೋಟಿ ರೂ ಏರಿಕೆ – ಕಹಳೆ ನ್ಯೂಸ್

ಕಡಬ : ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ...
1 95 96 97 98 99 274
Page 97 of 274