ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ-ಕಹಳೆ ನ್ಯೂಸ್
ಉತ್ತರಪ್ರದೇಶ: ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಮೌನ ಆವರಿಸಿದೆ, ಆಗತಾನೆ ಮದುವೆಯಾದ ಯುವಕ ಚಿರ ನಿದ್ರೆಗೆ ಜಾರಿದ್ದಾನೆ, ಹೌದು ಇದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿಯ ಸತೀಶ್ ಎಂಬ ಯುವಕ ಸ್ವಾತಿ ಎಂಬ ಯುವತಿಯ ಜೊತೆ ಬುಧವಾರ ವಿವಾಹವಾಗಿದ್ದ ಇದೇ ಖುಷಿಯಲ್ಲಿ ಮನೆಯಲ್ಲಿದ್ದ ಸಂಬಂಧಿಕರಿಗೆ ಏನಾದರೂ ಸ್ವೀಟ್ ತರೋಣ ಎಂದು ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸತೀಶ್ ಕಾರಿನಲ್ಲಿ ಪಟ್ಟಣದ ಕಡೆಗೆ...







