Friday, March 6, 2026

ಉತ್ತರ ಪ್ರದೇಶ

ಉತ್ತರ ಪ್ರದೇಶಸಂತಾಪಸುದ್ದಿ

ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ-ಕಹಳೆ ನ್ಯೂಸ್

ಉತ್ತರಪ್ರದೇಶ: ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಮೌನ ಆವರಿಸಿದೆ, ಆಗತಾನೆ ಮದುವೆಯಾದ ಯುವಕ ಚಿರ ನಿದ್ರೆಗೆ ಜಾರಿದ್ದಾನೆ, ಹೌದು ಇದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿಯ ಸತೀಶ್ ಎಂಬ ಯುವಕ ಸ್ವಾತಿ ಎಂಬ ಯುವತಿಯ ಜೊತೆ ಬುಧವಾರ ವಿವಾಹವಾಗಿದ್ದ ಇದೇ ಖುಷಿಯಲ್ಲಿ ಮನೆಯಲ್ಲಿದ್ದ ಸಂಬಂಧಿಕರಿಗೆ ಏನಾದರೂ ಸ್ವೀಟ್ ತರೋಣ ಎಂದು ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸತೀಶ್ ಕಾರಿನಲ್ಲಿ ಪಟ್ಟಣದ ಕಡೆಗೆ...
ಉತ್ತರ ಪ್ರದೇಶಸುದ್ದಿ

ಮಹಾಕುಂಭಪರ್ವದಲ್ಲಿನ ಸನಾತನದ ಗ್ರಂಥ ಪ್ರದರ್ಶನಿಗೆ 75,000 ಗಿಂತಲೂ ಅಧಿಕ ಭಕ್ತರ ಭೇಟಿ-ಕಹಳೆ ನ್ಯೂಸ್

ಪ್ರಯಾಗರಾಜ - ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರ ಮೋರಿ ಮುಕ್ತಿ ಮಾರ್ಗ ವೃತ್ತದಲ್ಲಿ ಹಾಕಲಾಗಿರುವ ಸನಾತನದ ಗ್ರಂಥ ಮತ್ತು ಫಲಕ ಪ್ರದರ್ಶನಿಗೆ ಸಾಧು ಸಂತರು, ಭಕ್ತರು, ಹಾಗೂ ಗಣ್ಯರಿಂದ ಉತ್ಸಾಹಪೂರ್ಣ ಪ್ರತಿಕ್ರಿಯೆ ಲಭಿಸಿತು. ಜನವರಿ 10 ರಿಂದ ಫೆಬ್ರವರಿ 12 ಈ ಕಾಲಾವಧಿಯಲ್ಲಿ ಹಾಕಲಾಗಿದ್ದ ಗ್ರಂಥ ಪ್ರದರ್ಶನಿಗೆ ಒಟ್ಟು 75,000 ಗಿಂತಲೂ ಹೆಚ್ಚಿನ ಭಕ್ತರು ಭೇಟಿ ನೀಡಿದ್ದಾರೆ. ಇದರಲ್ಲಿ ಭಾರತದಲ್ಲಿನ ಅನೇಕ ರಾಜ್ಯಗಳ ಸಹಿತ ಅಮೇರಿಕಾ, ರಷ್ಯಾ, ಆಸ್ಟ್ರೇಲಿಯಾ,...
ಉತ್ತರ ಪ್ರದೇಶಸಂತಾಪಸುದ್ದಿ

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ-ಕಹಳೆ ನ್ಯೂಸ್

ಉತ್ತರಪ್ರದೇಶ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (85ವರ್ಷ) ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಸತ್ಯೇಂದ್ರ ದಾಸ್‌ ಅವರು ಬ್ರೈನ್‌ (ಮೆದುಳು) ಸ್ಟ್ರೋಕ್‌ ಗೆ ಒಳಗಾದ ನಂತರ‌ ಲಕ್ನೋದ ಸಂಜಯ್‌ ಗಾಂಧಿ ಪೋಸ್ಟ್‌ ಗ್ರ್ಯಾಜ್ಯುಯೇಟ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಸ್‌ ಅವರ ಅನುಯಾಯಿ ಪ್ರದೀಪ್‌ ದಾಸ್‌ ಅವರು ನೀಡಿರುವ ಮಾಹಿತಿ ಪ್ರಕಾರ, ದೈವಾಧೀನರಾದ ಸತ್ಯೇಂದ್ರ ದಾಸ್‌ ಅವರ ಪಾರ್ಥಿವ...
ಉತ್ತರ ಪ್ರದೇಶಸುದ್ದಿ

ಅಖಿಲ ಭಾರತೀಯ ಧರ್ಮಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ ರಾಷ್ಟ್ರ ಅಧಿವೇಶನ’ ಸಂಪನ್ನ -ಕಹಳೆ ನ್ಯೂಸ್

ಪ್ರಯಾಗರಾಜ : ಭಾರತದ ಸಂಸ್ಕೃತಿ, ಪರಂಪರೆ, ಧರ್ಮದ ರಕ್ಷಣೆಗಾಗಿ ಮತ್ತು ಭಾರತದ ಉಜ್ವಲ ಭವಿಷ್ಯಕ್ಕಾಗಿ, ಭಾರತವನ್ನು ಧರ್ಮಾಧಾರಿತ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಮಹಾಕುಂಭಮೇಳದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಪಾಲ್ಗೊಂಡಿದ್ದ ಸಂತ-ಮಹಂತರು, ಹಿಂದೂ ಸಂಘಟನೆಗಳು ಒಟ್ಟಾಗಿ ಆಗ್ರಹಿಸಿದ್ದಾರೆ. ಅಖಿಲ ಭಾರತೀಯ ಧರ್ಮಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ಜಂಟಿ ಆಶ್ರಯದಲ್ಲಿ ಶುಕ್ರವಾರ, 31 ಜನವರಿಯಂದು ಈ ಅಧಿವೇಶನ ಪ್ರಯಾಗರಾಜ್‌ನ ಮೋರಿ-ಸಂಗಮ್ ಲೋವರ್ ಮಾರ್ಗ್ ಚೌರಾಹದಲ್ಲಿ ನಡೆಯಿತು. ಈ ಅಧಿವೇಶನದಲ್ಲಿ ಬಾಂಗ್ಲಾದೇಶ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಪ್ರಯಾಗರಾಜ್ ಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ಹಿಂದೂ ಏಕತಾ ಪಾದಯಾತ್ರೆ’ -ಕಹಳೆ ನ್ಯೂಸ್

ಪ್ರಯಾಗರಾಜ - ಜನವರಿ 22, 2025 ಕ್ಕೆ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣವಾಯಿತು. ಈ ಶುಭ ಸಂದರ್ಭದಲ್ಲಿ, ಹಿಂದೂ ಜನಜಾಗೃತಿ ಸಮಿತಿಯು ಕುಂಭ ಕ್ಷೇತ್ರದಲ್ಲಿ ಭವ್ಯವಾದ 'ಹಿಂದೂ ಏಕತಾ ಪಾದಯಾತ್ರೆ'ಯನ್ನು ಆಯೋಜಿಸಿತ್ತು. ಮಹಾಕುಂಭ ಕ್ಷೇತ್ರದಿಂದ ವಿಶ್ವಕಲ್ಯಾಣಕ್ಕಾಗಿ ರಾಮರಾಜ್ಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಧ್ವನಿಯನ್ನು ಎತ್ತಲು ಈ ಪಾದಯಾತ್ರೆಯ ಮೂಲಕ ಸಂದೇಶ ನೀಡಲಾಯಿತು. ಈ ಪಾದಯಾತ್ರೆಯಲ್ಲಿ, ಹಿಂದೂ ರಾಷ್ಟ್ರ ಸ್ಥಾಪನೆಯ ಪ್ರೇರಣಾಸ್ಥಾನ ಮತ್ತು...
ಅಂತಾರಾಷ್ಟ್ರೀಯಉತ್ತರ ಪ್ರದೇಶಸಂತಾಪಸುದ್ದಿ

ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ; 10 ಮಂದಿ ಸಾವು-ಕಹಳೆ ನ್ಯೂಸ್

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಜಾನೆ 4.30 ರ ಸುಮಾರಿನಲ್ಲಿ ಸಂಭವಿಸಿದ.ಮ್ಮನರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರೆಂದು ಗುರುತಿಸಲಾಗಿದೆ. ಅವಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮ್ಮಪಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ...
ಉತ್ತರ ಪ್ರದೇಶಶುಭಾಶಯಸುದ್ದಿ

ತೃತೀಯ ವಿಶ್ವ ಹವ್ಯಕ ಸಮ್ಮೇಳನ – ೨೩೦೦ ಕಿ.ಮೀ ದೂರದ ಅಹಿಚ್ಛತ್ರದಿಂದ ಜ್ಯೋತಿಗೆ ಚಾಲನೆ -ಕಹಳೆ ನ್ಯೂಸ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಅಹಿಚ್ಛತ್ರದಿಂದ ವಿಶ್ವ ಹವ್ಯಕ ಸಮ್ಮೇಳನಕ್ಕೆ ಜ್ಯೋತಿಯನ್ನು ತರಲಾಗುತ್ತಿದ್ದು, ೨೩೦೦ ಕಿ.ಮೀ ದೂರದಿಂದ ತಂದಿರುವ ಜ್ಯೋತಿಯಿಂದ ದೀಪಬೆಳಗುವ ಮೂಲಕ ಡಿ.೨೭ ರಂದು ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ ವಿಧ್ಯುಕ್ತವಾಗಿ ನಡೆಯಲಿದೆ. ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪ್ರಾಚೀನ ಅಹಿಚ್ಛತ್ರದ ಗ್ರಾಮದಲ್ಲಿರುವ ರಾಮದೇವಾಲಯದಿಂದ 'ಅಹಿಚ್ಛತ್ರ ಜ್ಯೋತಿ'ಗೆ ಚಾಲನೆ ನೀಡಲಾಗಿದ್ದು, ಈ ದೇವಾಲಯದಲ್ಲಿ ಕಳೆದ ೫೦ ವರ್ಷದಿಂದ ಅಖಂಡ ಜ್ಯೋತಿಯು ಬೆಳಗುತ್ತಿದ್ದು, ಅಖಂಡ ಜ್ಯೋತಿಯಿಂದ ಶ್ರೀರಾಮದೇವರ ಸನ್ನಿಧಿಯಲ್ಲಿ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದ ಶಾಹಿ ಜಾಮಾ ಮಸೀದಿ ಸುತ್ತ 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ – – ಕಹಳೆ ನ್ಯೂಸ್

ಲಕ್ನೋ: ಸಂಭಲ್‌  ಡಿಎಂ ಆದೇಶದಂತೆ ಶಾಹಿ ಜಾಮಾ ಮಸೀದಿ ಸುತ್ತಲಿನ ಒತ್ತುವರಿ ಜಾಗಗಳ ತೆರವು ಕಾರ್ಯ ಮುಂದುವರೆದಿದೆ. ಉತ್ತರ ಪ್ರದೇಶದ ಸಂಭಲ್‌ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮಸೀದಿ ಭೇಟಿಯ ಬಳಿಕ ಇಲ್ಲಿನ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆದೇಶಿಸಿದ್ದರು. ಸಂಭಲ್‌ನಲ್ಲಿ ಹಿಂಸಾಚಾರ ನಡೆದಿದ್ದ ಮಸೀದಿ ಸುತ್ತಮುತ್ತ ಸರ್ಕಾರ ಒತ್ತುವರಿ ತೆರವು ಕಾರ್ಯ ಆರಂಭಿಸಿದ್ದು, 46 ವರ್ಷಗಳಷ್ಟು ಹಿಂದಿನ ಹಳೆಯ ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳು ಪತ್ತೆಯಾಗಿವೆ. ನಖಾಸಾ ಪೊಲೀಸ್...
1 2 3 4
Page 2 of 4