Saturday, March 7, 2026

ದೆಹಲಿ

ದೆಹಲಿರಾಜ್ಯ

ಕಾನೂನು-ಸುವ್ಯವಸ್ಥೆ ಹಾನಿಗೆ ‘RSS’ ಕಾರಣ, ಸಂಘಟನೆ ನಿಷೇಧಿಸುವಂತೆ ‘ಪ್ರಧಾನಿ ಮೋದಿ’ಗೆ ‘ಖರ್ಗೆ’ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ : ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನತಾ ಪಕ್ಷ (BJP) ಕಾರಣ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಭಿಪ್ರಾಯಗಳನ್ನು ನಿಜವಾಗಿಯೂ ಗೌರವಿಸಿದರೆ, ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಖರ್ಗೆ ಹೇಳಿದರು. "ಇವು ನನ್ನ ವೈಯಕ್ತಿಕ...
ದೆಹಲಿರಾಜ್ಯಸುದ್ದಿ

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುಜರಾತ್ ನ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ರಾಷ್ಟ್ರೀಯ ಏಕತಾ ದಿನ ಎಂದು ಆಚರಿಸಲಾಗುವ ಈ ದಿನವನ್ನು ಭಾರತದ ಮೊದಲ ಗೃಹ ಸಚಿವರನ್ನು ಗೌರವಿಸಲು ಮೀಸಲಿಡಲಾಗಿದೆ, ಅವರನ್ನು "ಭಾರತದ ಉಕ್ಕಿನ ಮನುಷ್ಯ" ಎಂದು ಕರೆಯಲಾಗುತ್ತದೆ. ಬೆಳಿಗ್ಗೆ 8 ಗಂಟೆಗೆ ಕೆವಾಡಿಯಾದ ಏಕತಾ ಪ್ರತಿಮೆಗೆ ಆಗಮಿಸಿದ...
ಕ್ರೀಡೆದೆಹಲಿಸುದ್ದಿ

ಆಂತರಿಕ ರಕ್ತಸ್ರಾವ: ಶ್ರೇಯಸ್ ಅಯ್ಯರ್ ಸಿಡ್ನಿ ಆಸ್ಪತ್ರೆಗೆ ದಾಖಲು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಪಕ್ಕೆಲುಬು ಪಂಜರದ ಗಾಯದಿಂದಾಗಿ ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಭಾರತದ ಏಕದಿನ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಬ್ಯಾಕ್ ವರ್ಡ್ ಪಾಯಿಂಟ್ ನಿಂದ ಹಿಂದಕ್ಕೆ ಓಡಿದ ಅದ್ಭುತ ಕ್ಯಾಚ್ ಪಡೆದಿದ್ದ ಅಯ್ಯರ್, ಈ ಪ್ರಕ್ರಿಯೆಯಲ್ಲಿ ಅವರ ಎಡ ಪಕ್ಕೆಲುಬಿನ ಪಂಜರಕ್ಕೆ ಗಾಯವಾಗಿದೆ ಮತ್ತು ಶನಿವಾರ ಡ್ರೆಸ್ಸಿಂಗ್ ರೂಮ್ ಗೆ ಮರಳಿದ ಕೂಡಲೇ...
ಅಂಕಣದೆಹಲಿಸುದ್ದಿ

ದೆಹಲಿಯಿಂದ ; ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್‌-ಕಹಳೆ ನ್ಯೂಸ್

ನವದೆಹಲಿ: ಹೈಕಮಾಂಡ್‌ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಬರಿಗೈಯಲ್ಲಿ ವಾಪಸ್‌ ಆಗಿದ್ದಾರೆ. ನವೆಂಬರ್‌ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ ತೆರಳಿದ್ದ ಡಿಕೆಶಿ ಹೈಕಮಾಂಡ್‌ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು. ಇಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸಮಯ ನೀಡಿದ್ದಾರೆ ಎಂದು ಹೇಳಲಾಗಿತ್ತು. ಬೆಳಗ್ಗೆ 10 ನಂತರ 11 ಗಂಟೆಗೆ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ಹೈಕಮಾಂಡ್‌ ನಾಯಕರು ಡಿಕೆಶಿ ಭೇಟಿಗೆ ಅವಕಾಶ ನೀಡಿರಲಿಲ್ಲ. ಭೇಟಿಗೆ ಅವಕಾಶ...
ದೆಹಲಿಸುದ್ದಿ

ಅಂತರರಾಷ್ಟ್ರೀಯ ಜುಜುಟ್ಸು ಆಟಗಾರ್ತಿ `ರೋಹಿಣಿ ಕಲಾಂ’ ಆತ್ಮಹತ್ಯೆ -ಕಹಳೆ ನ್ಯೂಸ್

ನವದೆಹಲಿ : ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಜುಜುಟ್ಸು ಆಟಗಾರ್ತಿ ರೋಹಿಣಿ ಕಲಾಂ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ, 32 ವರ್ಷದ ರೋಹಿಣಿ ತಮ್ಮ ಮನೆಯಲ್ಲಿ ಸ್ಕಾರ್ಫ್ನಿಂದ ನೇಣು ಬಿಗಿದುಕೊಂಡಿದ್ದಾರೆ. ಬ್ಯಾಂಕ್ ನೋಟ್ ಪ್ರೆಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅರ್ಜುನ್ ನಗರದಲ್ಲಿ ಈ ಘಟನೆ ನಡೆದಿದೆ. ರೋಹಿಣಿ ಕಲಾಂ ಜುಜುಟ್ಸು ನಂತಹ ಸಮರ ಕಲೆಗಳಲ್ಲಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದರು ಮತ್ತು...
ಅಂಕಣದೆಹಲಿಸುದ್ದಿ

‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ ; ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ-ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು. 1962ರ ಕಸ್ಟಮ್ಸ್ ಕಾಯ್ದೆಯ ಅಡಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ....
ದೆಹಲಿರಾಜ್ಯರಾಷ್ಟ್ರೀಯಸುದ್ದಿ

‘ಅಬ್‌ ಕೀ ಬಾರ್ ಮೋದಿ ಸರ್ಕಾರ್‌ʼ ; ಖ್ಯಾತಿಯ ಪಿಯೂಷ್ ಪಾಂಡೆ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ: ಭಾರತದ ಜಾಹೀರಾತು ಕ್ಷೇತ್ರದ ದಿಗ್ಗಜ, ಕ್ರಿಯೇಟಿವಿಟಿಗೆ ಹೆಸರಾಗಿದ್ದ ಪಿಯೂಷ್ ಪಾಂಡೆ  (70) ಅವರು ಅ.24ರ ಶುಕ್ರವಾರ ಬೆಳಿಗ್ಗೆ ನಿಧನರಾದರು ಎಂದು ಅವರ ಸಹೋದರಿ ಹಾಗೂ ನಟಿ ಇಲಾ ಅರುಣ್  ದೃಢಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆರೋಗ್ಯ ಚೇತರಿಸಿಕೊಳ್ಳದ ಹಿನ್ನಲೆ, ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಪಾಂಡೆ ಅವರು ನಾಲ್ಕು ದಶಕಗಳ ಕ್ರಿಯೇಟಿವ್‌ ಕರಿಯರ್‌ನಲ್ಲಿ ಭಾರತೀಯ ಜಾಹೀರಾತಿನ...
ದೆಹಲಿಸುದ್ದಿ

ಕರ್ನೂಲ್‌ ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 15 ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮೋದಿ ಸಂತಾಪ ಸೂಚಿಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...
1 13 14 15 16 17 49
Page 15 of 49