Saturday, March 7, 2026

ದೆಹಲಿ

ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಶಂಕಿತ ತಾಂತ್ರಿಕ ಅಡಚಣೆ: ಪಾಟ್ನಾದಿಂದ ಸ್ಪೈಸ್ ಜೆಟ್ ವಿಮಾನ ದೆಹಲಿಗೆ ವಾಪಸ್ – ಕಹಳೆ ನ್ಯೂಸ್

ಪಾಟ್ನಾಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವು ತಾಂತ್ರಿಕ ದೋಷದ ಶಂಕೆಯ ನಂತರ ಗುರುವಾರ ಟೇಕಾಫ್ ಮಾಡಿದ ಸ್ವಲ್ಪ ಸಮಯದ ನಂತರ ದೆಹಲಿಗೆ ಮರಳಬೇಕಾಯಿತು. ಎಸ್ ಜಿ 497 ವಿಮಾನವು ರಾಷ್ಟ್ರ ರಾಜಧಾನಿಯಿಂದ ಬೆಳಿಗ್ಗೆ ೯.೪೧ ಕ್ಕೆ ಹೊರಟಿತು.ಬೋಯಿಂಗ್ 737-8 ಎ ವಿಮಾನವನ್ನು ವಿವರವಾದ ಪರಿಶೀಲನೆಗಾಗಿ ನೆಲಸಮಗೊಳಿಸಲಾಗಿದೆ ಮತ್ತು ಪ್ರಸ್ತುತ ತಪಾಸಣೆ ನಡೆಯುತ್ತಿದೆ. ಸಂತ್ರಸ್ತ ಪ್ರಯಾಣಿಕರಿಗೆ ರ‍್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪೈಸ್ ಜೆಟ್ ವಿಮಾನವು ಶ್ರೀನಗರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ತರ‍್ತು...
ದೆಹಲಿಸುದ್ದಿ

ಪರೀಕ್ಷೆ ತಪ್ಪಿಸಲು ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳಿಸಿದ ವಿದ್ಯಾರ್ಥಿ – ಕಹಳೆ ನ್ಯೂಸ್

ನವದೆಹಲಿ : ಪರೀಕ್ಷೆಗಳನ್ನು ತಪ್ಪಿಸಲು ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಬಾಂಬ್‌ ಇಡಲಾಗಿದೆ ಎಂದು ಇ-ಮೇಲ್‌ ಕಳಿಸಿದ್ದ ಘಟನೆ ಇಲ್ಲಿ ನಡೆದಿದೆ. ದೆಹಲಿಯ ಹೊರವಲಯದ ಖಾಸಗಿ ಶಾಲೆಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಪೊಲೀಸರು ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಹೊತ್ತಾಗಿ ಕಳಿಸಿದವರು ಯಾರು ಎಂದು ತನಿಖೆ ನಡೆಸಿದಾಗ ಅದೆ ಶಾಲೆಯ ವಿದ್ಯಾರ್ಥಿ ಎಂದು ಗೊತ್ತಾಗಿದೆ. ವಿಶಾಲ್‌ ಭಾರತಿ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರು ಪಶ್ಚಿಮ ವಿಹಾರ್‌ ಪೂರ್ವ ಪೊಲೀಸ್‌‍...
ಅಂಕಣದೆಹಲಿಸುದ್ದಿ

ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ ; ನ.25 ಕ್ಕೆ ಮೋದಿ ಧ್ವಜಾರೋಹಣ-ಕಹಳೆ ನ್ಯೂಸ್

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ  ನಿರ್ಮಾಣವಾಗಿರುವ ಭವ್ಯ ರಾಮಮಂದಿರದ  ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ನಡೆಯಿತು. ನವೆಂಬರ್ 25 ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು...
ಜಿಲ್ಲೆದೆಹಲಿರಾಜ್ಯಸುದ್ದಿ

ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ – ಕಹಳೆ ನ್ಯೂಸ್

ನವದೆಹಲಿ: ಹಕ್ಕಿ ಡಿಕ್ಕಿಯಾದ ಪರಿಣಾಮ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 'ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ (QP 1607) ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ'...
ಅಂಕಣದೆಹಲಿಸುದ್ದಿ

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ ; ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ-ಕಹಳೆ ನ್ಯೂಸ್

ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್‌  ಸಲಹೆ ನೀಡಿದೆ. ಅಫ್ಘಾನಿಸ್ತಾನದ ತಾಲಿಬಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿವೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ತಾಲಿಬಾನ್ ಎಲ್ಲಾ ಭಯೋತ್ಪಾದಕರನ್ನು...
ದೆಹಲಿಸುದ್ದಿ

ಡೊನಾಲ್ಡ್ ಟ್ರಂಪ್​ಗೆ ಭಾರೀ ನಿರಾಸೆ; ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ, ಅಕ್ಟೋಬರ್ 10: ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿತ್ತು. ಏಕೆಂದರೆ ಈ ಬಾರಿಯ ರೇಸ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸೇರಿಕೊಂಡಿದ್ದರು. ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ. ವೆನೆಜುವೆಲಾದ ಜನರ ಪರವಾದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ....
ಅಂಕಣದೆಹಲಿಸುದ್ದಿ

ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ; ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ-ಕಹಳೆ ನ್ಯೂಸ್

ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್  ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ...
ಅಂಕಣದೆಹಲಿಸುದ್ದಿ

ಅ.17ಕ್ಕೆ ; ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ-ಕಹಳೆ ನ್ಯೂಸ್

ನವದೆಹಲಿ: ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ (Tejas Mk1A) ಅ.17 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತನ್ನ ಚೊಚ್ಚಲ ಹಾರಾಟ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್)ನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ, ತೇಜಸ್ Mk1A ಗಾಗಿ ಮೂರನೇ ಉತ್ಪಾದನಾ ಮಾರ್ಗ ಮತ್ತು HTT-40 ವಿಮಾನಕ್ಕಾಗಿ ಎರಡನೇ ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಸಾಧನೆಯು ಭಾರತದ ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆಯತ್ತ ಮಹತ್ವದ...
1 14 15 16 17 18 49
Page 16 of 49