Saturday, March 7, 2026

ದೆಹಲಿ

ಅಂತಾರಾಷ್ಟ್ರೀಯದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ದೆಹಲಿ : ಆಸ್ಟ್ರಿಯಾದ ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಶುಕ್ರವಾರ ದುಬೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ತಪಾಸಣೆಗಾಗಿ ಸಂಕ್ಷಿಪ್ತ ನಿಲುಗಡೆಯ ನಂತರ, ವಿಮಾನವು ದುಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 8:45 ಕ್ಕೆ ಹೊರಟಿತು. ಅಕ್ಟೋಬರ್ 9ರಂದು ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಎಐ-154 ವಿಮಾನವನ್ನು ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ದುಬೈಗೆ ತಿರುಗಿಸಲಾಯಿತು. ವಿಮಾನವು...
ಅಂಕಣಅಂತಾರಾಷ್ಟ್ರೀಯದೆಹಲಿಸುದ್ದಿ

ಭಾರತಕ್ಕೆ ; ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ-ಕಹಳೆ ನ್ಯೂಸ್

ನವದೆಹಲಿ: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ  ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ  ಭೇಟಿ ನೀಡಲು ಅವಕಾಶ ನೀಡಿದೆ. 2021ರ ಆಗಸ್ಟ್‌ನಲ್ಲಿ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ 1 ಅನ್ನು ಉದ್ಘಾಟಿಸಿದರು. ಸುಮಾರು ₹19,650 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಭಾರತದ ಮೊದಲ ಸಂಪೂರ್ಣ ಡಿಜಿಟಲ್ ವಿಮಾನ ನಿಲ್ದಾಣವಾಗಿದೆ. ಇದು ರಿಯಲ್ ಎಸ್ಟೇಟ್ ಬೆಳವಣಿಗೆ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಹಸಿರು ನಾವೀನ್ಯತೆಯನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು. ಹೊಸದಾಗಿ ಪ್ರಾರಂಭಿಸಲಾದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪೈಲಟ್ ಸಿಮ್ಯುಲೇಟರ್ ತರಬೇತಿಯಲ್ಲಿ ಲೋಪ ; ಇಂಡಿಗೋ ವಿಮಾನಯಾನಕ್ಕೆ 20 ಲಕ್ಷ ರೂ. ದಂಡ – ಕಹಳೆ ನ್ಯೂಸ್

ನವದೆಹಲಿ : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಮಾತೃ ಕಂಪನಿಯಾದ ಇಂಟರ್‌ಗ್ಲೋಬ್ ಏವಿಯೇಷನ್‌ಗೆ, ಸಿ ವರ್ಗದ ವಿಮಾನ ನಿಲ್ದಾಣಗಳಲ್ಲಿ ಪೈಲಟ್ ತರಬೇತಿ ಕಾರ್ಯವಿಧಾನಗಳಲ್ಲಿ ಲೋಪ ಎಸಗಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂ.(ಸುಮಾರು $22,531) ದಂಡ ವಿಧಿಸಿದೆ. ಸೆಪ್ಟೆಂಬರ್ 26ರಂದು ವಿಧಿಸಲಾದ ದಂಡವು ಕ್ಯಾಲಿಕಟ್, ಲೇಹ್ ಮತ್ತು ಕಠ್ಮಂಡುವಿನಂತಹ ಹೆಚ್ಚಿನ ಅಪಾಯದ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಪೈಲಟ್‌ಗಳಿಗೆ ತರಬೇತಿ ನೀಡಲು ಅರ್ಹತೆ ಪಡೆಯದ ಸಿಮ್ಯುಲೇಟರ್‌ಗಳನ್ನು ಬಳಸುವುದಕ್ಕೆ...
ಅಂಕಣದೆಹಲಿರಾಜಕೀಯಸುದ್ದಿ

ಬೆಳ್ಳಿ ವಸಂತಕ್ಕೆ ಕಾಲಿಟ್ಟು ; ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ-ಕಹಳೆ ನ್ಯೂಸ್

ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ  ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಈ ಬಗ್ಗೆ...
ಅಂಕಣದೆಹಲಿಸುದ್ದಿ

ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರು ದರದಲ್ಲಿ ಇವಿ ಸಿಗುತ್ತೆ ; ಗಡ್ಕರಿ-ಕಹಳೆ ನ್ಯೂಸ್

ನವದೆಹಲಿ: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ಹೇಳಿದ್ದಾರೆ. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದಾಗ, ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ...
ದೆಹಲಿಸುದ್ದಿ

11 ಮಕ್ಕಳ ಸಾವು ಪ್ರಕರಣ: ಕೆಮ್ಮಿನ ಸಿರಪ್ ಶಿಫಾರಸು ಮಾಡಿದ್ದ ವೈದ್ಯನ ಬಂಧನ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಪ್ರಕರಣ ಸಂಬಂಧ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದ ಡಾ. ಪ್ರವೀಣ್ ಸೋನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರವೀಣ್ ಸೋನಿ ಅವರು ಪರಾಸಿಯಾದಲ್ಲಿರುವ ತಮ್ಮ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಹಲವಾರು ಮಕ್ಕಳಿಗೆ 'ಕೋಲ್ಡ್ರಿಫ್' ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದರು ಎಂದು ತಿಳಿದುಬಂದಿದೆ. ಇದೇ ಪ್ರಕರಣ ಸಂಬಂಧ ಮಧ್ಯಪ್ರದೇಶ ಪೊಲೀಸರು ಶನಿವಾರ ಡಾ. ಸೋನಿ ಮತ್ತು ಕೆಮ್ಮಿನ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

Operation Sindoor: F16, JF 17 ಸೇರಿ ಪಾಕ್‌ ನ 10 ಯುದ್ಧ ವಿಮಾನ ನಾಶ: ಮಾರ್ಷಲ್‌ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ಮೇಲೆ ನಡೆಸಿದ ಆಪರೇಶನ್‌ ಸಿಂದೂರ ದಾಳಿಗೆ ಬೆಚ್ಚಿಬಿದ್ದಿದ್ದ ಪಾಕ್‌ ಕದನ ವಿರಾಮ ಘೋಷಿಸುವಂತೆ ಬೇಡಿಕೊಂಡಿತ್ತು. ಅಷ್ಟೇ ಅಲ್ಲ ದಾಳಿ ವೇಳೆ ಪಾಕ್‌ ನ 10 ಯುದ್ಧ ವಿಮಾನಗಳು ಸೇರಿದಂತೆ 12 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ವಾಯುಪಡೆ ಮುಖ್ಯಸ್ಥ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಶುಕ್ರವಾರ (ಅ.03) ಬಹಿರಂಗಗೊಳಿಸಿದ್ದಾರೆ. ಆಪರೇಶನ್‌ ಸಿಂದೂರ ವೇಳೆ ಭಾರತದ ವಾಯುಪಡೆ ಪಾಕ್‌...
1 15 16 17 18 19 49
Page 17 of 49