Recent Posts

Saturday, April 25, 2026

ದೆಹಲಿ

ದೆಹಲಿಸುದ್ದಿ

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ :ತಪ್ಪಿದ ದುರಂತ -ಕಹಳೆ ನ್ಯೂಸ್

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ  ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ  ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ  ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉತ್ತರ ಪ್ರದೇಶದ ಸಹರಾನ್‌ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು...
ದೆಹಲಿಸುದ್ದಿ

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ -ಕಹಳೆ ನ್ಯೂಸ್

ನವದೆಹಲಿ: ಆಶಾ ಭೋಸ್ಲೆ ಅವರ ದಶಕಗಳ ಕಾಲದ ಸಂಗೀತ ಪ್ರಯಾಣವು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಮತ್ತು ಬಹುಮುಖ ಪ್ರತಿಭೆಯ ಧ್ವನಿಗಳಲ್ಲಿ ಒಬ್ಬರಾದ ಆಶಾ ಭೋಸ್ಲೆ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಎಕ್ಸ್‌ನಲ್ಲಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ ಭೋಸ್ಲೆ ಅವರ ಸಂಗೀತ ವಿಶ್ವಾದ್ಯಂತ...
ದೆಹಲಿಸುದ್ದಿ

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ: ಎಸ್ಕೇಪ್‌ ಆಗುವಾಗ ಬೈಕ್‌ ಸ್ಟಾರ್ಟ್‌ ಆಗದೇ ಆತಂಕಕ್ಕೆ ಒಳಗಾಗಿದ್ದ ಹಂತಕರು -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಮಿರ್ಜಾಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಿರಿಯ ವಕೀಲ ರಾಜೀವ್‌ ಸಿಂಗ್‌ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡಿನ ದಾಳಿ ನಡೆಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಾಜೀವ್‌ ಸಿಂಗ್‌ ಎಂದಿನಂತೆ ಬೆಳಗ್ಗೆ ವಾಕಿಂಗ್‌ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, ವಕೀಲನ ಮೇಲೆ ಏಕಾಏಕಿ ಗುಂಡಿನ...
ದೆಹಲಿಸುದ್ದಿ

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ -ಕಹಳೆ ನ್ಯೂಸ್

ನವದೆಹಲಿ: ದೆಹಲಿ ವಿಧಾನಸಭೆಯನ್ನು (Delhi Assembly) ಸ್ಫೋಟಿಸುವುದಾಗಿ ಇಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಈ ಹಿಂದೆ ವಿಧಾನಸಭೆಯಲ್ಲಿ ಬಿಜೆಟ್ ಅಧಿವೇಶನ ನಡೆಯುತ್ತಿದ್ದ ವೇಳೆಯೂ ಬಾಂಬ್ ಬೆದರಿಕೆ ಬಂದಿತ್ತು. ಇಂದು (ಏ.9) ಬೆಳಗ್ಗೆ 8:14ಕ್ಕೆ ವಿಧಾನಸಭೆಗೆ ಸಂಬಂಧಿಸಿದ ಹಲವು ಸರ್ಕಾರಿ ಮತ್ತು ಇತರ ಇನ್‌ಬಾಕ್ಸ್ಗಳಿಗೆ ಸಂದೇಶ ಬಂದಿತ್ತು. ಈ ಇಮೇಲ್‌ನಲ್ಲಿ ಇಂದು ಯಾವುದೇ ಸಮಯದಲ್ಲಾದರೂ ವಿಧಾನಸಭೆ, ಸಚಿವಾಲಯ, ಕೆಲ ಶಾಲೆಗಳು ಮತ್ತು ಯಾವುದಾದರೊಂದು ಮೆಟ್ರೋ ಸ್ಟೇಷನ್‌ಗಳಲ್ಲಿ...
ದೆಹಲಿಸುದ್ದಿ

ಕೈಗಾರಿಕಾ ವಲಯಕ್ಕೆ ಎಲ್‌ಪಿಜಿ ಪೂರೈಕೆ ಹೆಚ್ಚಳ : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ -ಕಹಳೆ ನ್ಯೂಸ್

ನವದೆಹಲಿ: ಇರಾನ್  ಮತ್ತು ಇಸ್ರೇಲ್  ಅಮೆರಿಕ ರಾಷ್ಟ್ರಗಳ ನಡುವಿನ ಯುದ್ಧದ  ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ಭಾರತದ ಪೆಟ್ರೋಲಿಯಂ ಸಚಿವಾಲಯ ಒಂದು ಪ್ರಮುಖ ಕ್ರಮ ಕೈಗೊಂಡಿದೆ. ದೇಶದ ಆಯ್ದ ಕೈಗಾರಿಕಾ ಕ್ಷೇತ್ರಗಳಿಗೆ ಈವರೆಗೆ ನೀಡಲಾಗುತ್ತಿದ್ದ ಎಲ್‌ಪಿಜಿ ಹಂಚಿಕೆಯನ್ನು ಈಗ ಶೇಕಡಾ 70ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಈ ಯುದ್ಧದ ಅಡ್ಡಪರಿಣಾಮದಿಂದಾಗಿ ಉದ್ಯಮಗಳು ಸ್ಥಗಿತಗೊಳ್ಳಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರಗಳಿಗೆ ಈ...
ದೆಹಲಿಸುದ್ದಿ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ -ಕಹಳೆ ನ್ಯೂಸ್

ನವದೆಹಲಿ: ಎತ್ತಿನಹೊಳೆ ಯೋಜನೆಗೆ  ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ...
ದೆಹಲಿರಾಜ್ಯಸುದ್ದಿ

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ -ಕಹಳೆ ನ್ಯೂಸ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಮೂಲಕ ಸಭೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ...
ದೆಹಲಿರಾಜ್ಯಸುದ್ದಿ

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ – ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು ಸೀಮಿತ ಸ್ಟಾಕ್‌ಗಳನ್ನು ವಿಸ್ತರಿಸಲು...
1 2 3 4 52
Page 2 of 52