Sunday, June 14, 2026

ದೆಹಲಿ

ಕ್ರೈಮ್ದೆಹಲಿಸುದ್ದಿ

ದೆಹಲಿಯಲ್ಲಿ ‘ಕಾರು ಸ್ಫೋಟ’ ಕೇಸ್ ಗೆ ಬಿಗ್ ಟ್ವಿಸ್ಟ್ : ಮಸೀದಿ ಬಳಿ 3 ಗಂಟೆ ನಿಂತಿದ್ದ `i20′ ಕಾರು, ಹೊರಟ 4 ನಿಮಿಷದಲ್ಲೇ ಬ್ಲ್ಯಾಸ್ಟ್.!

ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯನ್ನು ಬೆಚ್ಚಿಬೀಳಿಸಿದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರು ಸ್ಫೋಟದ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಸ್ಫೋಟದ ಸ್ಥಳದ ಬಳಿಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ನಂತರ, ಸ್ಫೋಟಗೊಂಡ ಹುಂಡೈ i20 ಕಾರು ಘಟನೆಗೆ ಸುಮಾರು 3 ಗಂಟೆಗಳ ಮೊದಲು ಸುನ್ಹೇರಿ ಮಸೀದಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಂತಿತ್ತು ಎಂದು ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ನವೆಂಬರ್ 10...
ದೆಹಲಿಸುದ್ದಿ

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ : ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್ : ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯರಾಷ್ಟ್ರೀಯಸುದ್ದಿ

ಉಗ್ರರ ಸಿಮ್ ದುರ್ಬಳಕೆ ಬೆನ್ನತ್ತಿದ್ದ ಕಾಶ್ಮೀರ ಪೊಲೀಸರು – ಕಹಳೆ ನ್ಯೂಸ್

ಶ್ರೀನಗರ : (ಪಿಟಿಐ) ಉಗ್ರರು ಬಳಸುವ ಸಿಮ್ ಕಾರ್ಡ್ ದುರ್ಬಳಕೆ ಪ್ರಕರಣದ ಬೆನ್ನತ್ತಿದ್ದಾರೆ ಕಾಶ್ಮೀರ ಪೊಲೀಸರು. ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರದ ಮೂರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಇಂದು ಗುಪ್ತಚರ ವಿಭಾಗ (ಸಿಐಕೆ) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ವಿರೋಧಿ ಶಕ್ತಿಗಳು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆಯ ಭಾಗವಾಗಿ ಸಿಐಕೆ ಕುಲ್ಗಾಮ್, ಕುಂಜರ್ (ಬಾರಾಮುಲ್ಲಾ) ಮತ್ತು ಶೋಪಿಯಾನ್ನಲ್ಲಿ ಶೋಧ ನಡೆಸುತ್ತಿದೆ ಎಂದು...
ದೆಹಲಿಸುದ್ದಿ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಜೆಪಿ ಹಿರಿಯ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರನ್ನು "ಉನ್ನತ ದೃಷ್ಟಿಕೋನ ಹೊಂದಿರುವ ಮುತ್ಸದ್ದಿ" ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರೀಯ ರಾಜಕಾರಣದಲ್ಲಿ ಬಿಜೆಪಿಯ ಅದ್ಭುತ ಶಕ್ತಿಯಾಗಿ ಬೆಳೆಯಲು ಕಾರಣರಾದ ಅಡ್ವಾಣಿ ಶನಿವಾರ 98 ವರ್ಷಗಳಿಗೆ ಕಾಲಿಟ್ಟರು. ಈ ವರ್ಷ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಯಿತು. " ಎಲ್ ಕೆ...
ದೆಹಲಿಸುದ್ದಿ

ಡಿ.1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. '2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ' ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ' ಎಂದು ಅವರು...
ದೆಹಲಿಸುದ್ದಿ

ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ- ಕಹಳೆ ನ್ಯೂಸ್

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್‌ ಟ್ರಾಫಿಕ್‌ ಕಂಟ್ರೋಲರ್‌ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ತಾಂತ್ರಿಕ ದೋಷವನ್ನು...
ದೆಹಲಿರಾಷ್ಟ್ರೀಯಸುದ್ದಿ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ: ಬನಾರಸ್-ಖಜುರಾಹೊ, ಲಖನೌ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ, ಎರ್ನಾಕುಲಂ-ಬೆಂಗಳೂರು ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಮುರ್ಮುರನ್ನು ಭೇಟಿಯಾದ ಮಹಿಳಾ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದರು. ತಂಡದ ಸದಸ್ಯರ ಸಹಿ ಇರುವ ಜೆರ್ಸಿಯನ್ನು ನಾಯಕಿ ಹಮ್ರನ್‌ಪ್ರೀತ್ ಕೌರ್ ಅವರು ರಾಷ್ಟ್ರಪತಿಗೆ ನೀಡಿದರು. ಐತಿಹಾಸಿಕ ಸಾಧನೆ ಮಾಡಿದ್ದಕ್ಕೆ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಆಟಗಾರರು ಇತಿಹಾಸ ರಚಿಸಿದ್ದು ಮಾತ್ರವಲ್ಲದೆ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ. 'ಇಡೀ ತಂಡ ಭಾರತವನ್ನು ಪ್ರತಿನಿಧಿಸುತ್ತದೆ. ಅವರು ದೇಶದ ವಿವಿದ...
1 19 20 21 22 23 57
Page 21 of 57