Thursday, March 12, 2026

ದೆಹಲಿ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ ; ಭಾರತದ ಸ್ಪಷ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ...
ದೆಹಲಿಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.! -ಕಹಳೆ ನ್ಯೂಸ್

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ‍್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ...
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಭಾರತ ಧರ್ಮಛತ್ರವಲ್ಲ-ಶ್ರೀಲಂಕಾ ಪ್ರಜೆಯ ಮನವಿಗೆ ಸುಪ್ರೀಂಕೋರ್ಟ್‌ ನಕಾರ -ಕಹಳೆ ನ್ಯೂಸ್

ನವದೆಹಲಿ: ಜಗತ್ತಿನಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ನೀಡಲು ಭಾರತ ಧರ್ಮಶಾಲಾ(ಉಚಿತ ಆಶ್ರಯ) ಅಲ್ಲ ಎಂದು ಶ್ರೀಲಂಕಾ ಪ್ರಜೆಯೊಬ್ಬ ಗಡಿಪಾರು ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಸೋಮವಾರ (ಮೇ 19) ಈ ರೀತಿ ಚಾಟಿ ಬೀಸಿದೆ. ಸುಪ್ರೀಂ ಪೀಠದ ಜಸ್ಟೀಸ್‌ ದೀಪಂಕರ್‌ ದತ್ತಾ ಮತ್ತು ಜಸ್ಟೀಸ್‌ ಕೆ.ವಿನೋದ್‌ ಚಂದ್ರನ್‌ ಅವರು ಶ್ರೀಲಂಕಾದ ಅಂದಿನ ಲಿಬರೇಷನ್‌ ಟೈಗರ್ಸ್‌ ಆಫ್‌ ತಮಿಳ್‌ ಈಳಂ (ಎಲ್‌ ಟಿಟಿಇ) ಜತೆಗೆ ಸಂಪರ್ಕ ಹೊಂದಿರುವ ಶಂಕೆಯ...
ಜಿಲ್ಲೆದೆಹಲಿಸುದ್ದಿ

ಆದ್ಯತೆ ಆಧಾರದ ಮೇಲೆ ಪೊಕ್ಸೊ ನ್ಯಾಯಾಲಯಗಳ ಸ್ಥಾಪನೆಗೆ ಕೇಂದ್ರಕ್ಕೆ SC ಆದೇಶ -ಕಹಳೆ ನ್ಯೂಸ್

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲು ಅತ್ಯಂತ ಆದ್ಯತೆಯ ಆಧಾರದ ಮೇಲೆ ಪೊಕ್ಸೊ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯ ಪ್ರಕರಣಗಳಿಗಾಗಿ ವಿಶೇಷ ನ್ಯಾಯಾಲಯಗಳ ಸಂಖ್ಯೆಯ ಕೊರತೆಯಿಂದಾಗಿ, ಕಾನೂನಿನಡಿಯಲ್ಲಿ ಕಡ್ಡಾಯವಾಗಿ ನಿಗದಿಪಡಿಸಿರುವ ಸಮಯದ ಒಳಗೆ ಪ್ರಕರಣಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು...
ದೆಹಲಿಸುದ್ದಿ

ಪಾಕ್‌ನ ಅಣ್ವಸ್ತ್ರಗಳನ್ನು ವಿಶ್ವಸಂಸ್ಥೆಯ IAEA ಕಣ್ಗಾವಲಿಗೆ ತರಬೇಕು: ರಾಜನಾಥ್ -ಕಹಳೆ ನ್ಯೂಸ್

ಶ್ರೀನಗರ: ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಯ(ಐಎಇಎ) ಮೇಲ್ವಿಚಾರಣೆಗೆ ತರಬೇಕು. ಏಕೆಂದರೆ, ಅಂತಹ ದುಷ್ಟ ರಾಷ್ಟ್ರದಲ್ಲಿ ಅವು ಸುರಕ್ಷಿತವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಪಾಕಿಸ್ತಾನದ ಪರಮಾಣು ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಠಿಣವಾಗಿ ಶಿಕ್ಷಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಕೆಲವು ದಿನಗಳ ನಂತರ ರಕ್ಷಣಾ ಸಚಿವರ ಈ ಹೇಳಿಕೆ ಬಂದಿದೆ. 'ಆಪರೇಷನ್ ಸಿಂಧೂರ'ದ ಬಳಿಕ ಕಣಿವೆ ರಾಜ್ಯಕ್ಕೆ...
ದೆಹಲಿಸುದ್ದಿ

ಭಯೋತ್ಪಾದಕರು ಧರ್ಮ ನೋಡಿ ಕೊಂದಿದ್ದರು. ನಾವು ಉಗ್ರರ ಕರ್ಮ ನೋಡಿ ಹೊಡೆದಿದ್ದೇವೆ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ – ಕಹಳೆ ನ್ಯೂಸ್

ಶ್ರೀನಗರ : ಆಪರೇಷನ್ ಸಿಂಧೂರ್ ಯಶಸ್ಸಿನ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು, ಸೈನಿಕರಿಗೆ ಅಭಿನಂದಿಸಿದ್ದಾರೆ. ಸೈನಿಕರೊಂದಿಗೆ ಮಾತನಾಡಿದ ಸಚಿವರು, ಪಹಲ್ಗಾಮ್ ದಾಳಿ ಮಾಡಿದ ಪಾಕ್, ಉಗ್ರರಿಗೆ ಕಠಿಣ ಸಂದೇಶ ರವಾನಿಸಲಾಗಿದೆ ೆಂದು ಯೋಧರ ಪರಾಕ್ರಮ ಕೊಂಡಾಡಿದ್ದಾರೆ. ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, "… ಮೊದಲನೆಯದಾಗಿ, ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ವೀರ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ನಮಸ್ಕರಿಸುತ್ತೇನೆ....
ದೆಹಲಿಸುದ್ದಿ

ʻವಕ್ಫ್ ತಿದ್ದುಪಡಿ ಕಾಯ್ದೆʼ ಅರ್ಜಿ ವಿಚಾರಣೆ ಮೇ.20 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌-ಕಹಳೆ ನ್ಯೂಸ್

ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 20 ರವರೆಗೆ ಮುಂದೂಡಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕ್ಫ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುತಿಸಿರುವ ಮೂರು ವಿಷಯಗಳ ಕುರಿತು ವಿವರವಾದ ಉತ್ತರವನ್ನು ಸಲ್ಲಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವುದು ಮತ್ತು...
ದೆಹಲಿಸುದ್ದಿ

ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ : ಮೂವರು ಜೈಶ್‌ ಉಗ್ರರು ಮಟಾಶ್‌- ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು  ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ  ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು...
1 26 27 28 29 30 49
Page 28 of 49