Tuesday, July 28, 2026

ದೆಹಲಿ

ದೆಹಲಿರಾಜ್ಯಸುದ್ದಿ

ಡೇ-ಕೇರ್‌ನಲ್ಲಿ 2 ವರ್ಷದ ಮಗುವಿಗೆ 25 ಬಾರಿ ಕಚ್ಚಿದ ಮತ್ತೊಂದು ಮಗು – ಪ್ರಕರಣ ದಾಖಲಿಸದಂತೆ 10 ಲಕ್ಷ ರೂ. ಆಫರ್ -ಕಹಳೆ ನ್ಯೂಸ್

ನವದೆಹಲಿ: ಡೇ ಕೇರ್‌ನಲ್ಲಿ(Day Care) ನಡೆದ ನಿರ್ಲಕ್ಷ್ಯದಿಂದ 2 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಛತ್ರಪತಿ ಸಂಭಾಜಿನಗರದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಜೂನ್ 22ರಂದು ಸಿಐಡಿಸಿಒ ಪ್ರದೇಶದ ಫಸ್ಟ್‌ಕ್ರೈ ಇಂಟೆಲ್ಲಿಟಾಟ್ಸ್ ಪ್ರೀ-ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 10:30ರ ಸುಮಾರಿಗೆ ವಕೀಲೆಯಾಗಿರುವ ತಾಯಿ ತಮ್ಮ 2 ವರ್ಷದ ಮಗುವನ್ನು ಡೇ ಕೇರ್‌ನಲ್ಲಿ ಬಿಟ್ಟು ಹೋಗಿದ್ದರು. ಸ್ವಲ್ಪ ಸಮಯದ ಬಳಿಕ ಒಂದು ಮಗು...
ದೆಹಲಿರಾಜ್ಯಸುದ್ದಿ

‘ಕೃಷ್ಣ’ ಎಂದರೆ ನದಿ, ಧರ್ಮವಲ್ಲ; ಪಠ್ಯಪುಸ್ತಕ ವಿವಾದಕ್ಕೆ NCERT ಸ್ಪಷ್ಟನೆ -ಕಹಳೆ ನ್ಯೂಸ್

ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಸ್ಪಷ್ಟನೆ ನೀಡಿದೆ. ಪುಸ್ತಕದ ಹೆಸರಿಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ‘ಕೃಷ್ಣ’ ಎಂಬುದು ಕೃಷ್ಣಾ ನದಿಯ ಹೆಸರಾಗಿದೆ ಎಂದು ತಳಿಸಿದೆ. ಇತ್ತೀಚೆಗೆ ಬಿಡುಗಡೆಯಾದ 6ನೇ ತರಗತಿಯ ಕನ್ನಡ (ಆರ್-3) ಪಠ್ಯಪುಸ್ತಕಕ್ಕೆ(Text Book) ‘ಕೃಷ್ಣ’ (Krishna)ಎಂದು ಹೆಸರು ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಜೊತೆಗೆ, ಪಠ್ಯಪುಸ್ತಕದಲ್ಲಿ ಸಸ್ಯಾಹಾರವನ್ನು ಮಾತ್ರ ಪ್ರೋತ್ಸಾಹಿಸಲಾಗಿದೆ ಮತ್ತು ಮಾಂಸಾಹಾರವನ್ನು...
ದೆಹಲಿರಾಜ್ಯಸುದ್ದಿ

ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 200ಕ್ಕೂ ಹೆಚ್ಚು ಟಿನ್ ಶೆಡ್‌ಗಳು ಭಸ್ಮ -ಕಹಳೆ ನ್ಯೂಸ್

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ (Tin Shed) ಮನೆಗಳು ಸುಟ್ಟು ಕರಕಲಾಗಿರುವ ಘಟನೆ ದೆಹಲಿಯ ಉದ್ಯೋಗ ಭವನದ ಬಳಿ ನಡೆದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ವಿದ್ಯುತ್ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿತು. ಬಳಿಕ ಬೆಂಕಿ ವೇಗವಾಗಿ ಹಬ್ಬಿ ಕಾರ್ಮಿಕರ ತಾತ್ಕಾಲಿಕ ವಸತಿ ಶೆಡ್‌ಗಳನ್ನು ಆವರಿಸಿತು. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ...
ದೆಹಲಿಸುದ್ದಿ

ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್‌ : 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ -ಕಹಳೆ ನ್ಯೂಸ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಸಂಚಲನ ಮೂಡಿಸಿದ್ದ ನೀಟ್‌-ಯುಜಿ ಮರುಪರೀಕ್ಷೆ ನಾಳೆ (ಜೂ.21) ದೇಶದ 551 ನಗರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರವ್ಯಾಪಿ ಮಾಕ್‌ ಡ್ರಿಲ್‌ ನಡೆಸಲಿದೆ. ನೀಟ್‌ ಪರೀಕ್ಷೆಗೆ ಇದುವರೆಗೂ ನೋಡಿರದ ರೀತಿಯ ಭದ್ರತಾ ವ್ಯವಸ್ಥೆಯನ್ನು ಎನ್‌ಟಿಎ ನಿಯೋಜಿಸಿದ್ದು, ಈ ಸಂಬಂಧ ಇಂದು ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂರ್ಣ ಪ್ರಮಾಣದ ಅಭ್ಯಾಸ ನಡೆಯಲಿದೆ. ಪ್ರಶ್ನೆಪತ್ರಿಕೆ...
ದೆಹಲಿರಾಜ್ಯಸುದ್ದಿ

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್‌ ಸೇಠ್‌ ಅವರು ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ  ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್‌ ಜನರಲ್‌ ಧೀರಜ್‌ ಸೇಠ್‌ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಪ್ರಸ್ತುತ ಸೇನಾ ಸಿಬ್ಬಂದಿಯ ಉಪ...
ದೆಹಲಿರಾಜ್ಯಸುದ್ದಿ

ಡಿಕೆಶಿಯಿಂದ ಮೋದಿ ಭೇಟಿ – ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ -ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೇ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿಯನ್ನು ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ...
ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ಬಳಿ ಹಡಗಿನ ಮೇಲೆ ಯುಎಸ್‌ ದಾಳಿ; ಮೂವರು ಭಾರತೀಯರು ಸಾವು -ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಮೂವರು ಭಾರತೀಯ ನಾವಿಕರು (Indian Sailors) ಸಾವನ್ನಪ್ಪಿದ್ದಾರೆ. ಒಮಾನ್‌ ಕರಾವಳಿಯಲ್ಲಿ ನಿನ್ನೆ 24 ಭಾರತೀಯ ನಾವಿಕರಿದ್ದ ಹಡಗಿನ ಮೇಲೆ‌ ದಾಳಿ ನಡೆದಿತ್ತು. ಇದರಲ್ಲಿ 21 ನಾವಿಕರನ್ನು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಈ ಮೂವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮಾಹಿತಿ ನೀಡಿದ್ದಾರೆ. ಟ್ಯಾಂಕರ್ ಇರಾನ್‌ನಿಂದ ತೈಲವನ್ನು ಸಾಗಿಸುತ್ತಿತ್ತು. ಸೂಚನೆಗಳನ್ನು ಪಾಲಿಸದ...
ದೆಹಲಿರಾಜ್ಯಸುದ್ದಿ

5000 ಕೋಟಿ ರೂ. ನಕಲಿ ಔಷಧ ಕೇಸ್ ಮುಚ್ಚಿ ಹಾಕಲು 3 ಕೋಟಿ ಲಂಚ : ಸಿಬಿಐ ಬಲೆಗೆ ಬಿದ್ದ ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ -ಕಹಳೆ ನ್ಯೂಸ್

ನವದೆಹಲಿ: ಇತ್ತೀಚೆಗೆ ನಡೆದ 5. 000 ಕೋಟಿ ರೂ. ಮೌಲ್ಯದ ನಕಲಿ ಔಷಧ ಜಾಲ ಪ್ರಕರಣದ ತನಿಖೆ ವೇಳೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ಪೊಲೀಸರು ಆರೋಪಿಯಿಂದ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸಿಬಿಐ ತಿಳಿಸಿದೆ. ಈ ಆರೋಪದ ಮೇಲೆ ದೆಹಲಿ ಪೊಲೀಸ್ ಕ್ರೈಂ ಬ್ರ‍್ಯಾಂಚ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಸಿಂಗ್ ಮತ್ತು ರಾಜ್‌ಕುಮಾರ್ ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಪುದುಚೇರಿ ಮೂಲದ ನಕಲಿ ಔಷಧ...
1 2 3 4 5 60
Page 3 of 60