Wednesday, March 11, 2026

ದೆಹಲಿ

ದೆಹಲಿಸುದ್ದಿ

ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಮೂರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ಐಎಎನ್‌ಎಸ್ ಯೂನಿಯನ್ ಡಿ ವರದಿ ಮಾಡಿದೆ. ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್...
ದೆಹಲಿಸುದ್ದಿ

ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌..! – ಕಹಳೆ ನ್ಯೂಸ್

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ಈಗ ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ. ಭಾರತದ ಉಗ್ರರ ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಆರಂಭದಲ್ಲಿ ಡ್ರೋನ್‌, ಸಣ್ಣ ಕ್ಷಿಪಣಿಗಳನ್ನು ಹಾರಿಸಿ ದಾಳಿ ನಡೆಸುತ್ತಿತ್ತು. ಆದರೆ ಮೇ 9, 10 ರ ರಾತ್ರಿ ದೆಹಲಿಯನ್ನು ಗುರಿಯಾಗಿಸಿ ಪಾಕ್‌ ಫತಾಹ್-II ಕ್ಷಿಪಣಿಯನ್ನು ಪಾಕ್‌ ಪ್ರಯೋಗಿಸಿತ್ತು. ಪಾಕ್‌ ಖಂಡಾಂತರ ಕ್ಷಿಪಣಿಯನ್ನು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತದ ತಿರುಗೇಟಿಗೆ ಬೆದರಿದ ಪಾಕ್‌ ; ದಾಳಿ ನಿಲ್ಲಿಸಿದ್ರೆ..ನಾವು ತಟಸ್ಥರಾಗ್ತೇವೆ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋ*ತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂದೂರ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದೊಳಗೆ ದಾಳಿ ನಡೆಸಿ ಉ*ಗ್ರರನ್ನು ಹಾಗೂ ಉ*ಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಪಾಠ ಕಲಿಸಿದ ಬೆನ್ನಲ್ಲೇ ಇದೀಗ ಒಂದು ವೇಳೆ ಭಾರತ ಸೇನಾ ದಾಳಿಯನ್ನು ನಿಲ್ಲಿಸಿದರೆ, ಪಾಕ್‌ ಕೂಡಾ ಸಂಘರ್ಷ ನಿಲ್ಲಿಸಲು ಪರಿಗಣಿಸಲಿದೆ ಎಂದು ಶನಿವಾರ (ಮೇ 10) ಪಾಕ್‌ ವಿದೇಶಾಂಗ ಸಚಿವ ಇಶಾಕ್‌ ದಾರ್‌ ಹೇಳಿರುವುದಾಗಿ ವರದಿಯಾಗಿದೆ....
ದೆಹಲಿಸುದ್ದಿ

‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್ – ಕಹಳೆ ನ್ಯೂಸ್ 

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸುತ್ತಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ನಟ ಕಿಚ್ಚು ಸುದೀಪ್‌  ಪತ್ರ ಬರೆದಿದ್ದಾರೆ. ಸುದೀಪ್‌ ಪತ್ರದಲ್ಲೇನಿದೆ? ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಈ ಮೂಲಕ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಭಾರತೀಯ ಸೇನೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ: ಗುಜರಾತ್ ಸಿ.ಎಂ. ಭೂಪೇಂದ್ರ ಪಾಟೀಲ್ -ಕಹಳೆ ನ್ಯೂಸ್

ಅಹಮದಾಬಾದ್: ರಾಜ್ಯದಲ್ಲಿ ಸೇನಾಕಾರ್ಯಾಚರಣೆ ಮಾಡುವಾಗ ಅಗತ್ಯ ನೆರವನ್ನು ನೀಡುವ ಮೂಲಕ ಕಾರ್ಯಚರಣೆಯ ವೇಳೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸೇನಾಧಿಕಾರಿಗಳ ಭೇಟಿಯ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕಂಟ್ರೂಲ್ ರೂಮ್ ಹಾಗೂ ತುರ್ತುನಿಗಾ ಘಟಕ ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿನ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದೆ. ನಾಗರಿಕ ಸುರಕ್ಷೆ ಹಾಗೂ ಆರೋಗ್ಯ ಸೇವೆಗಳಿಗೆ ಮಹತ್ವ ನೀಡಲಾಗುತ್ತದೆ ಎಂದರು. 'ಆಪರೇಷನ್‌ ಸಿಂಧೂರ'ನಂತರ, ಭಾರತ ಮತ್ತು ಪಾಕ್...
ದೆಹಲಿರಾಷ್ಟ್ರೀಯಸುದ್ದಿ

ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ -ಕಹಳೆ ನ್ಯೂಸ್

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿರುವ ಸಂದರ್ಭದಲ್ಲಿ ಇದರ ಲಾಭವನ್ನು ಪಡೆದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ್ದಾರೆ. ಈ ವೇಳೆ ಗಡಿ ಭದ್ರತಾ ಪಡೆಗಳು ಭಾರತ ಪ್ರವೇಶಿಸಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ. ಜಮ್ಮು ಗಡಿನಾಡಿನ ಬಿಎಸ್‌ಎಫ್‌ನ ಸಾಂಬಾ ಸೆಕ್ಟರ್‌ನಲ್ಲಿ, ಮೇ 8 ಮತ್ತು 9, 2025 ರ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘ಬಿಸಿಸಿಐ’ ಆದೇಶ – ಕಹಳೆ ನ್ಯೂಸ್

ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.ಭದ್ರತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದು ಮಾಡಲಾಗಿದೆ....
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಸೈಬರ್ ಯುದ್ಧಕ್ಕೆ ಮುಂದಾದ ಪಾಕ್; ಭಾರತದ ಮೇಲೆ ‘ಹಿಲರಿ’ ವೈರಸ್ ದಾಳಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಇಂಟರ್ನೆಟ್ ಬಳಕೆದಾರರಿಗೆ ಗಂಭೀರ ಎಚ್ಚರಿಕೆ! 'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ವೀಡಿಯೊ ಮತ್ತು 'tasksche.exe' ಎಂಬ ಎಕ್ಸಿಕ್ಯೂಟಬಲ್ ಫೈಲ್‌ನೊಂದಿಗೆ ನಡೆಯುತ್ತಿರುವ ಸೈಬರ್ ದಾಳಿಯು ಭಾರತೀಯರನ್ನು ಗುರಿಯಾಗಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಹ್ಯಾಕರ್‌ಗಳ ಕೈವಾಡವಿರುವುದು ತನಿಖೆಯಿಂದ ಬಹಿರಂಗವಾಗಿದೆ ಎಂದು ವರದಿಗಳು ತಿಳಿಸಿವೆ. ವೈರಸ್‌ನ ಕಾರ್ಯವಿಧಾನ: ಈ ವೈರಸ್ 'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ಆಕರ್ಷಕ ವೀಡಿಯೊ ಅಥವಾ 'tasksche.exe' ಫೈಲ್‌ನ ಮೂಲಕ ಬಳಕೆದಾರರನ್ನು...
1 28 29 30 31 32 49
Page 30 of 49