Tuesday, March 10, 2026

ದೆಹಲಿ

ದೆಹಲಿಸುದ್ದಿ

ಪಹಲ್ಗಾಮ್ ದಾಳಿ ನಡೆಸಿದ ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ 20 ಲಕ್ಷ ಬಹುಮಾನ : ಪೊಲೀಸರಿಂದ ಘೋಷಣೆ.!-ಕಹಳೆ ನ್ಯೂಸ್

ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿಇದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನಿ ಪ್ರಜೆಗಳು ಮತ್ತು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ...
ದೆಹಲಿಸುದ್ದಿ

ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ-ಕಹಳೆ ನ್ಯೂಸ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಭಾರತದಲ್ಲಿ ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಲ್ಲದೇ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲು ನಿರ್ಧರಿಸಲಾಗಿದೆ. ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಪಾಕಿಸ್ತಾನದಲ್ಲಿರುವಂತ ಭಾರತದ ರಾಯಬಾರಿಯನ್ನು ವಾಪಾಸ್ ಕರೆಸಿಕೊಳ್ಳುವಂತೆ ಮಹತ್ವದ...
ದೆಹಲಿಸುದ್ದಿ

ಸೌದಿಯಿಂದ ಬಂದಿಳಿದು ವಿಮಾನ ನಿಲ್ದಾಣದಲ್ಲೇ ದೋವಲ್, ಜೈಶಂಕರ್ ಜೊತೆ ಮೋದಿ ಮಾತುಕತೆ-ಕಹಳೆ ನ್ಯೂಸ್

ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್‌ನಾಗ್ನಿನ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. 'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ...
ದೆಹಲಿಸುದ್ದಿ

ಪಹಲ್ಗಾಮ್ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ನಂತರ ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಜಗತ್ತನ್ನು ಬೆಚ್ಚಿಬೀಳಿಸಿದೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿದ್ದಾರೆ ಮತ್ತು ಈಗ ಬುಧವಾರ ಬೆಳಿಗ್ಗೆ ಮರಳಿದ್ದಾರೆ...
ದೆಹಲಿಸುದ್ದಿ

ಆಭರಣ ಪ್ರಿಯರಿಗೆ ಬಿಗ್ ಶಾಕ್ : ಒಂದೇ ದಿನದಲ್ಲಿ 6,250 ರೂ. ಏರಿಕೆಯಾದ ಚಿನ್ನದ ಬೆಲೆ – ಕಹಳೆ ನ್ಯೂಸ್

ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್. ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ಹೌದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಇದರ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ : ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ – ಕಹಳೆ ನ್ಯೂಸ್

ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು....
1 33 34 35 36 37 49
Page 35 of 49