Sunday, March 8, 2026

ದೆಹಲಿ

ದೆಹಲಿಸುದ್ದಿ

ದೇಶದ ಯುವ ಜನತೆಗೆ ಬಂಪರ್ ಗಿಫ್ಟ್ :  71,000 ಜನರಿಗೆ ನೇಮಕಾತಿ ಪತ್ರ ನೀಡಲಿರುವ ಪ್ರಧಾನಿ ಮೋದಿ- ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಡಿ.23ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ. ಇದರಲ್ಲಿ 71,000 ಯುವಕರು ಸೇರಿದ್ದಾರೆ. ಈ ಕಾರ್ಯಕ್ರಮವನ್ನು ದೇಶದ 45 ಸ್ಥಳಗಳಲ್ಲಿ ಆಯೋಜಿಸಲಾಗುವುದು. ಆಯ್ಕೆಯಾದವರು ಕೇಂದ್ರ ಸರ್ಕಾರದ ಹಲವು ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ನೇಮಕಗೊಳ್ಳುತ್ತಾರೆ. ಇವುಗಳಲ್ಲಿ ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಣಕಾಸು ಸೇವೆಗಳ ಸಚಿವಾಲಯ ಸೇರಿವೆ. ಉದ್ಯೋಗ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುಮಂಗಳೂರುರಾಜ್ಯಸುದ್ದಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸಂತಾಪಸುದ್ದಿ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ – ಕಹಳೆ ನ್ಯೂಸ್

ವಾಷಿಂಗ್ಟನ್‌: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ನಿಧನರಾಗಿದ್ದಾರೆ. ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಜಾಕೀರ್ ಹುಸೇನ್ ಅಸ್ವಸ್ಥರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಸ್ನೇಹಿತ...
ದೆಹಲಿರಾಜಕೀಯಸುದ್ದಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು....
ದೆಹಲಿಸುದ್ದಿ

ರಾಷ್ಟ್ರದ ರಾಜದಾನಿ ದೆಹಲಿಗೂ ಕಾಲಿಟ್ಟ ಕರ್ನಾಟಕದ ಹೆಮ್ಮೆಯ ‘ನಂದಿನಿ ಉತ್ಪನ್ನ’: ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ – ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ರಾಷ್ಟ್ರದ ರಾಜಧಾನಿ ದೆಹಲಿಗೂ ಕಾಲಿಟ್ಟಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯ ವಿವಿಧೆಡೆಗಳಲ್ಲಿ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಇಲ್ಲಿ ನಂದಿನಿ ಹಾಲು, ಮೊಸರು, ಸಿಹಿತಿನಿಸು ಸೇರಿದಂತೆ ವಿವಿಧ ಉತ್ಪನ್ನಗಳು...
ದೆಹಲಿರಾಷ್ಟ್ರೀಯಸುದ್ದಿ

ಪುರುಷ ಟೈಲರ್ ಗಳು ಮಹಿಳೆಯರ ಉಡುಪಿನ ಅಳತೆ ಪಡೆಯುವಂತಿಲ್ಲ: ಮಹಿಳಾ ಆಯೋಗ ಪ್ರಸ್ತಾವ – ಕಹಳೆ ನ್ಯೂಸ್

ಲಕ್ನೋ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗ ಕೆಲ ಕ್ರಾಂತಿಕಾರಕ ಪ್ರಸ್ತಾವನೆಗಳನ್ನು ಸಲ್ಲಿಸಿದೆ. ಇನ್ನು ಮುಂದೆ ಪುರುಷ ಟೈಲರ್ ಗಳು ಮಹಿಳೆಯರ ಉಡುಪಿನ ಅಳತೆಯನ್ನು ಪಡೆಯುವಂತಿಲ್ಲ ಎನ್ನುವುದು ಇವುಗಳ ಪೈಕಿ ಒಂದಾದರೆ, ಪುರುಷ ತರಬೇತುದಾರರು ಮಹಿಳೆಯರಿಗೆ ಜಿಮ್ ಅಥವಾ ಯೋಗ ತರಗತಿಗಳನ್ನು ನಡೆಸುವಂತಿಲ್ಲ ಎನ್ನುವುದು ಇನ್ನೊಂದು!   "ಸಾರ್ವಜನಿಕ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಮಹಿಳೆಯರ ಭದ್ರತೆಯನ್ನು ಸುಧಾರಿಸುವ" ಉದ್ದೇಶದ ಸುರಕ್ಷಾ ಮಾರ್ಗಸೂಚಿಗಳ ಕುರಿತಂತೆ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

‘ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತದೆ’; ಗೆಲುವಿನ ಬಳಿಕ ಮೊದಲ ಕರೆಯಲ್ಲೇ ಪ್ರಧಾನಿಯನ್ನು ಹಾಡಿ ಹೊಗಳಿದ ಟ್ರಂಪ್! – ಕಹಳೆ ನ್ಯೂಸ್

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Election) ಡೊನಾಲ್ಡ್ ಟ್ರಂಪ್ (Donald Trump) ಗೆದ್ದ ನಂತರ ಪ್ರಧಾನಿ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅದ್ಭುತವಾದ ಸಂಭಾಷಣೆಯನ್ನು ನಡೆಸಿದ್ದೇನೆ ಮತ್ತು ಅವರ ಮಹಾನ್ ಗೆಲುವಿಗೆ ಅಭಿನಂದನೆಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು...
ದೆಹಲಿರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಕ್ಯಾನ್ಸರ್ ನಿಂದ ಪದ್ಮಭೂಷಣ ಪುರಸ್ಕೃತ, ‘ಹಮ್ ಆಪ್ಕೆ ಹೈ ಕೌನ್’ ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ’ ನಿಧನ! – ಕಹಳೆ ನ್ಯೂಸ್

ನವದೆಹಲಿ: ಪದ್ಮಭೂಷಣ ಪುರಸ್ಕೃತ, 'ಹಮ್ ಆಪ್ಕೆ ಹೈ ಕೌನ್' ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ' (72) ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಅವರು ಮೈಲೋಮಾ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು ಮತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದರು.       ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. 2017 ರಿಂದ, ಅವರು ಮೈಲೋಮಾ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಶಾರದ ಸಿನ್ಹಾ ಅವರು ನವೆಂಬರ್ 1, 1952 ರಂದು ಬಿಹಾರದ...
1 39 40 41 42 43 49
Page 41 of 49