Wednesday, July 29, 2026

ದೆಹಲಿ

ದೆಹಲಿಸುದ್ದಿ

‘ಸಿಂಧೂ ನದಿಯಲ್ಲಿ ನೀರು ಹರಿಯಲಿ,ಇಲ್ಲವಾದರೆ ನಿಮ್ಮ ರಕ್ತ ಹರಿಯುತ್ತದೆ’: ಪಾಕ್ ನಾಯಕನ ಅತಿರೇಕದ ಹೇಳಿಕೆ ವೈರಲ್ -ಕಹಳೆ ನ್ಯೂಸ್

ನವದೆಹಲಿ: ಸಿಂಧೂ ಜಲ ಒಪ್ಪಂದದ ವಿವಾದದ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರ ಮಿತ್ರ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಾನು ಈ ಸಿಂಧೂ ನದಿಯ ಪರವಾಗಿ ನಿಲ್ಲುತ್ತೇನೆ ಮತ್ತು ಸಿಂಧೂ ನದಿ ನಮ್ಮದು, ನಮ್ಮ ನೀರು ಈ ನದಿಯಲ್ಲಿ ಹರಿಯುತ್ತದೆ ಅಥವಾ ನಿಮ್ಮ ರಕ್ತ ಹರಿಯುತ್ತದೆ ಎಂಬ ಸಂದೇಶವನ್ನು ಭಾರತಕ್ಕೆ ಕಳುಹಿಸುತ್ತೇನೆ" ಎಂದು ಜರ್ದಾರಿ ಸಾರ್ವಜನಿಕ ರ್ಯಾಲಿಯಲ್ಲಿ...
ದೆಹಲಿಸಂತಾಪಸಿನಿಮಾಸುದ್ದಿ

ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್‌ ವೇಳೆ ಅಪಘಾತ! ಸೆಟ್‌ನಲ್ಲೇ ಜೀವ ಬಿಟ್ಟ ಖ್ಯಾತ ಸೆಲೆಬ್ರಿಟಿ..!! -ಕಹಳೆ ನ್ಯೂಸ್

ನಟ ರಿತೇಶ್ ದೇಶಮುಖ್ ಅವರ ಚಿತ್ರ 'ರಾಜಾ ಶಿವಾಜಿ' ಚಿತ್ರೀಕರಣದ ಸಮಯದಲ್ಲಿ ಅಪಘಾತ ಸಂಭವಿಸಿದೆ.. ಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ ಡಾನ್ಸರ್ ಸೌರಭ್ ಶರ್ಮಾ ನಿಧನರಾಗಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ಸೌರಭ್ ಕಣ್ಮರೆಯಾಗಿದ್ದರು.. ಆದರೆ ಎರಡು ದಿನಗಳ ನಂತರ ಸೌರಭ್ ಅವರ ಶವ ನದಿಯಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬರುತ್ತಿದೆ. ಸೌರಭ್ ಸಾವಿನ ನಂತರ, ಕುಟುಂಬದ ಮೇಲೆ ದುಃಖದ ಬೆಟ್ಟವೇ ಬಿದ್ದಿದೆ. ಇಲ್ಲಿಯವರೆಗೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ -ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ. ಇದೀಗ...
ದೆಹಲಿಸುದ್ದಿ

ಪಹಲ್ಗಾಮ್ ದಾಳಿ ನಡೆಸಿದ ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ 20 ಲಕ್ಷ ಬಹುಮಾನ : ಪೊಲೀಸರಿಂದ ಘೋಷಣೆ.!-ಕಹಳೆ ನ್ಯೂಸ್

ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿಇದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನಿ ಪ್ರಜೆಗಳು ಮತ್ತು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ...
ದೆಹಲಿಸುದ್ದಿ

ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ-ಕಹಳೆ ನ್ಯೂಸ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಭಾರತದಲ್ಲಿ ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಲ್ಲದೇ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲು ನಿರ್ಧರಿಸಲಾಗಿದೆ. ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಪಾಕಿಸ್ತಾನದಲ್ಲಿರುವಂತ ಭಾರತದ ರಾಯಬಾರಿಯನ್ನು ವಾಪಾಸ್ ಕರೆಸಿಕೊಳ್ಳುವಂತೆ ಮಹತ್ವದ...
ದೆಹಲಿಸುದ್ದಿ

ಸೌದಿಯಿಂದ ಬಂದಿಳಿದು ವಿಮಾನ ನಿಲ್ದಾಣದಲ್ಲೇ ದೋವಲ್, ಜೈಶಂಕರ್ ಜೊತೆ ಮೋದಿ ಮಾತುಕತೆ-ಕಹಳೆ ನ್ಯೂಸ್

ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್‌ನಾಗ್ನಿನ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. 'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ...
ದೆಹಲಿಸುದ್ದಿ

ಪಹಲ್ಗಾಮ್ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಬಂದಿಳಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ನಂತರ ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಜಗತ್ತನ್ನು ಬೆಚ್ಚಿಬೀಳಿಸಿದೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿದ್ದಾರೆ ಮತ್ತು ಈಗ ಬುಧವಾರ ಬೆಳಿಗ್ಗೆ ಮರಳಿದ್ದಾರೆ...
1 43 44 45 46 47 60
Page 45 of 60