‘ಸಿಂಧೂ ನದಿಯಲ್ಲಿ ನೀರು ಹರಿಯಲಿ,ಇಲ್ಲವಾದರೆ ನಿಮ್ಮ ರಕ್ತ ಹರಿಯುತ್ತದೆ’: ಪಾಕ್ ನಾಯಕನ ಅತಿರೇಕದ ಹೇಳಿಕೆ ವೈರಲ್ -ಕಹಳೆ ನ್ಯೂಸ್
ನವದೆಹಲಿ: ಸಿಂಧೂ ಜಲ ಒಪ್ಪಂದದ ವಿವಾದದ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರ ಮಿತ್ರ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಾನು ಈ ಸಿಂಧೂ ನದಿಯ ಪರವಾಗಿ ನಿಲ್ಲುತ್ತೇನೆ ಮತ್ತು ಸಿಂಧೂ ನದಿ ನಮ್ಮದು, ನಮ್ಮ ನೀರು ಈ ನದಿಯಲ್ಲಿ ಹರಿಯುತ್ತದೆ ಅಥವಾ ನಿಮ್ಮ ರಕ್ತ ಹರಿಯುತ್ತದೆ ಎಂಬ ಸಂದೇಶವನ್ನು ಭಾರತಕ್ಕೆ ಕಳುಹಿಸುತ್ತೇನೆ" ಎಂದು ಜರ್ದಾರಿ ಸಾರ್ವಜನಿಕ ರ್ಯಾಲಿಯಲ್ಲಿ...







