Recent Posts

Sunday, April 26, 2026

ದೆಹಲಿ

ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ದೆಹಲಿವಾಣಿಜ್ಯಸುದ್ದಿ

iPhone 16 ಲಾಂಚ್‌ ಬೆನ್ನಲ್ಲೇ ಆಪಲ್‌ನಿಂದ ಬಿಗ್‌ ಶಾಕ್‌!..ಈ ಜನಪ್ರಿಯ ಐಫೋನ್‌ ಸರಣಿಗಳು ಸ್ಥಗಿತ! – ಕಹಳೆ ನ್ಯೂಸ್

ಟೆಕ್ ದೈತ್ಯ ಆಪಲ್‌ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 16 ಸರಣಿಯನ್ನು (iPhone 16 Series) ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಸರಣಿಯು ಐಫೋನ್‌ 16, ಐಫೋನ್‌ 16 ಪ್ಲಸ್‌, ಐಫೋನ್‌ 16 ಪ್ರೊ ಹಾಗೂ ಐಫೋನ್‌ 16 ಪ್ರೊ ಮ್ಯಾಕ್ಸ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಆದರೆ ಈ ನೂತನ ಐಫೋನ್ 16 ಸರಣಿಯ ಬಿಡುಗಡೆ ಮಾಡಿರುವ ಬೆನ್ನಲ್ಲೇ ಗ್ರಾಹಕರಿಗೆ ದೊಡ್ಡ ಶಾಕ್‌ ನೀಡಿದೆ. ಆಪಲ್‌ ಸಂಸ್ಥೆಯ ಕೆಲವು ಜನಪ್ರಿಯ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
ಕ್ರೈಮ್ದೆಹಲಿಸುದ್ದಿ

ರಾಜಕಾರಣಿಯಿಂದ ನಟಿಗೆ ಚಿತ್ರಹಿಂಸೆ, ಭೀಕರ ದೌರ್ಜನ್ಯ, ಐಪಿಎಸ್​ಗಳು ಭಾಗಿ..!? – ಕಹಳೆ ನ್ಯೂಸ್

ನಟಿ ಕಾದಂಬರಿ ಜೇಟ್ವಾನಿ ವಿರುದ್ಧ ಕೆಲ ಐಪಿಎಸ್ ಅಧಿಕಾರಿಗಳು, ಒಬ್ಬ ಐಎಎಸ್ ಅಧಿಕಾರಿ ಸೇರಿ ವ್ಯೂಹ ರಚಿಸಿ ಆಕೆಗೆ ಕೊಡಬಾರದ ಹಿಂಸೆ, ಲೈಂಗಿಕ ದೌರ್ಜನ್ಯ ನೀಡಿರುವ ಘಟನೆ ಆರು ತಿಂಗಳ ನಂತರ ಬಹಿರಂಗವಾಗಿದೆ.ಕರ್ನಾಟಕದಲ್ಲಿ ನಟ ಮತ್ತು ಆತನ ಗ್ಯಾಂಗ್​ ಸಾಮಾನ್ಯ ವ್ಯಕ್ತಿಯೊಬ್ಬನ ಮೇಲೆ ಅಟ್ಟಹಾಸ ಮೆರೆದು ಆತನ ಸಾವಿಗೆ ಕಾರಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವಾಗಲೇ ನೆರೆಯ ಆಂಧ್ರ ಪ್ರದೇಶದಲ್ಲಿ ಅದಕ್ಕಿಂತಲೂ ಭಯಾನಕ ಘಟನೆಯೊಂದು ಹೊರಗೆ ಬಂದಿದೆ. ಆಂಧ್ರ ಪ್ರದೇಶದಲ್ಲಿ ಈ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

RSS ಮುಖ್ಯಸ್ಥ ‘ಮೋಹನ್ ಭಾಗವತ್’ ಭದ್ರತೆ ‘Z+ನಿಂದ ‘ASL’ ಮಟ್ಟಕ್ಕೆ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ಪ್ರಸ್ತುತ Z+ ಸಶಸ್ತ್ರ ರಕ್ಷಣೆಯನ್ನ ಹೆಚ್ಚು ದೃಢವಾದ ಸುಧಾರಿತ ಭದ್ರತಾ ಸಂಪರ್ಕ (ASL) ಪ್ರೋಟೋಕಾಲ್'ಗೆ ಹೆಚ್ಚಿಸುವ ಮೂಲಕ ಗೃಹ ಸಚಿವಾಲಯ (MHA) ಅವರ ಭದ್ರತೆಯನ್ನ ನವೀಕರಿಸಿದೆ. ಈ ನವೀಕರಣವು ಭಾಗವತ್ ಅವರ ಭದ್ರತೆಯನ್ನ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಂತೆಯೇ ಇರಿಸುತ್ತದೆ. ಈ ನವೀಕರಣವು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...
ಅಂತಾರಾಷ್ಟ್ರೀಯಕ್ರೀಡೆದೆಹಲಿಸುದ್ದಿ

ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ, ಪುರುಷರ ಪ್ರೀಸ್ಟೈಲ್‌ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್‌ ಸೆಹ್ರಾವತ್‌ – ಕಹಳೆ ನ್ಯೂಸ್

ಪ್ಯಾರಿಸ್‌: ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್‌ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಇದರಿಂದ ಒಂದೆಡೆ ಅನರ್ಹತೆಯ ನಿಯಮ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ವಿನೇಶ್‌ ತೂಕ ಇಳಿಸಲು ಆ ದಿನ ಇಡೀ ರಾತ್ರಿ ನಡೆಸಿದ್ದ ಕಸರತ್ತಿನ ಬಗ್ಗೆ ಚರ್ಚೆಯಾಗುತ್ತಿವೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದೆ. ಶುಕ್ರವಾರ ನಡೆದ...
1 44 45 46 47 48 52
Page 46 of 52