Saturday, June 13, 2026

ದೆಹಲಿ

ದೆಹಲಿರಾಜ್ಯ

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ -ಕಹಳೆ ನ್ಯೂಸ್

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ  ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳಿರುವುದರಿಂದ ಎಸ್‌ಐಆರ್‌...
ದೆಹಲಿರಾಜ್ಯಸುದ್ದಿ

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್  : ಡ್ರೈವರ್, ಕಂಡಕ್ಟರ್ ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ  ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದಲ್ಲಿ ನಡೆದುಕೊಂಡು...
ದೆಹಲಿರಾಜ್ಯಸುದ್ದಿ

ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು -ಕಹಳೆ ನ್ಯೂಸ್

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆ ದುಕೊಂಡಿದ್ದರು. ಈಗ ಅವರೆಲ್ಲರ ಜೊತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು...
ದೆಹಲಿರಾಜ್ಯಸುದ್ದಿ

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಆರನೇ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ  ಇಂದು ಉದ್ಘಾಟಿಸಿದರು. ಸುಮಾರು 36,230 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ಗಂಗಾ ಎಕ್ಸ್‌ಪ್ರೆಸ್‌ವೇ, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 10-12 ಗಂಟೆಗಳಿಂದ ಸುಮಾರು 6 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಮೀರತ್, ಬುಲಂದ್‌ಶಹರ್, ಹಾಪುರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ, ಹಾರ್ದೋಯ್, ಉನ್ನಾವ್, ರಾಯ್‌ಬರೇಲಿ, ಪ್ರತಾಪ್‌ಗಢ...
ಜಿಲ್ಲೆದೆಹಲಿಸುದ್ದಿ

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ : ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ -ಕಹಳೆ ನ್ಯೂಸ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದು ಇಂದು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ ಕೈಗೊಂಡು ಬಳಿಕ ತ್ರಿಶೂಲ ಹಿಡಿದು ಡಮರು ನುಡಿಸಿದರು. ಇದಕ್ಕೂ ಮೊದಲು ಅವರು ರೋಡ್‌ಶೋ ನಡೆಸಿದರು. ಲೋಕೋಮೋಟಿವ್ ವರ್ಕ್ಸ್‌ ನಿಂದ ಆರಂಭಗೊಂಡು ರೋಡ್‌ ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಮೂಲಕ ಸಾಗುತ್ತಾ ಅಂತಿಮವಾಗಿ ಕಾಶಿ ವಿಶ್ವನಾಥ ದೇಗುಲದಲ್ಲಿ...
ದೆಹಲಿರಾಜ್ಯಸುದ್ದಿ

ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌ -ಕಹಳೆ ನ್ಯೂಸ್

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಜೈಲು ಸೇರಿರುವ ದರ್ಶನ್‌  ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌  ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ...
ದೆಹಲಿರಾಜ್ಯಸುದ್ದಿ

ದೆಹಲಿಗೆ ಸಚಿವರ ದಂಡು : ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ -ಕಹಳೆ ನ್ಯೂಸ್

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಮುಖ ಸಚಿವರು, ನಾಯಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರಿಗೆ ಗೊಂದಲ ಇತ್ಯರ್ಥಪಡಿಸಲು ಒತ್ತಡ ಹೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಚಿವರಾದ ಸತೀಶ್ ಜಾರಕಿ‌ಹೊಳಿ, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಏಳೆಂಟು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ...
ದೆಹಲಿರಾಜ್ಯಸುದ್ದಿ

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ -ಕಹಳೆ ನ್ಯೂಸ್

ನವದೆಹಲಿ: ವಾಷಿಂಗ್ಟನ್‌ನ  ಹಿಲ್ಟನ್ ಹೋಟೆಲ್‌ನಲ್ಲಿ  ಡೊನಾಲ್ಡ್ ಟ್ರಂಪ್  ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ  ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಎಂದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಭದ್ರತಾ ಲೋಪದ ಘಟನೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ನಿರಾಳವಾಯಿತು. ಅವರ ಸುರಕ್ಷತೆ...
1 3 4 5 6 7 57
Page 5 of 57