Recent Posts

Friday, September 11, 2026

ದೆಹಲಿ

ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ. https://x.com/narendramodi/status/1777539191645061331...
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
ದೆಹಲಿವಾಣಿಜ್ಯಸುದ್ದಿ

ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್’ : ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ. ಇಳಿಕೆ – ಕಹಳೆ ನ್ಯೂಸ್

ನವದೆಹಲಿ : ಇಂದು, ಹೊಸ ಹಣಕಾಸು ವರ್ಷದ ಮೊದಲ ದಿನದಂದು, ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ. ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ.ಇಳಿಕೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ದರಗಳನ್ನು ಕಡಿತಗೊಳಿಸಲಾಗಿದೆ. ಈ ತಿಂಗಳು ದೇಶೀಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ದೆಹಲಿಯಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 30.50 ರೂ.ಗೆ ಇಳಿದಿದೆ. ಕೋಲ್ಕತ್ತಾದಲ್ಲಿ 32 ರೂ., ಮುಂಬೈನಲ್ಲಿ 31.50 ರೂ., ಚೆನ್ನೈನಲ್ಲಿ 30.50...
ದೆಹಲಿರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಏ.1ರಿಂದ 2,000 ರೂ. ನೋಟು ವಿನಿಮಯ / ಠೇವಣಿ ತಾತ್ಕಾಲಿಕ ಸ್ಥಗಿತ ಆರ್.ಬಿ.ಐ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ದೇಶಾದ್ಯಂತ ಏ.1ರಿಂದ ತನ್ನ 19 ವಿತರಣಾ ಕಚೇರಿಗಳಲ್ಲಿ 2,000 ರೂ.ಗಳ ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಿಸಿದೆ. ಖಾತೆಗಳ ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ ಈ ತಾತ್ಕಾಲಿಕ ನಿಲುಗಡೆಯಾಗಿದೆ. ಎಂದು ಮಾಹಿತಿ ನೀಡಿದೆ. ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ 2,000 ರೂ.ಗಳ ನೋಟುಗಳ ವಿನಿಮಯ / ಠೇವಣಿ ಸೌಲಭ್ಯವು ಏ.1ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 19 ವಿತರಣಾ ಕಚೇರಿಗಳಲ್ಲಿ...
ದೆಹಲಿಬೆಂಗಳೂರುರಾಜ್ಯಸುದ್ದಿ

ಕೇಂದ್ರ ಸರ್ಕಾರದಿಂದ ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ : ಏ.1ರಿಂದ ವೇತನದಲ್ಲಿ 3-10 ಶೇಕಡಾ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ: ನರೇಗಾ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಅವರ ಸಂಬಳ ಹೆಚ್ಚಿಸಿದೆ. ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು 2024-25 ನೇ ಹಣಕಾಸು ವರ್ಷಕ್ಕೆ ಜಾರಿಯಾಗುವಂತೆ MGNREGA ಕಾರ್ಮಿಕರ ವೇತನ ದರದಲ್ಲಿ 3-10 ಶೇಕಡಾ ಹೆಚ್ಚಳವನ್ನು ಘೋಷಿಸಲಿದೆ. ಹೊಸ ವೇತನ ದರಗಳು ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿವೆ. ಶೇಕಡಾವಾರು ಹೆಚ್ಚಳಕ್ಕೆ ಸಂಬಂಧಿಸಿದಂತೆ 2023-24 ಕ್ಕೆ ಹೋಲಿಸಿದರೆ ಉತ್ತರ ಪ್ರದೇಶ...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿಕ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ. ಒಂದು ವಾರ ಅಥವಾ...
ದೆಹಲಿಸುದ್ದಿ

ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ – ಕಹಳೆ ನ್ಯೂಸ್

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಕಾಯಿಲೆಗಳಿಂದ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತಿಳಿಸಿದೆ. ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನದ ಹೇಳಿಕೆ ಪ್ರಕಾರ ದಕ್ಷಿಣ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ರಾತ್ರಿ 8.14ಕ್ಕೆ ಅವರು ಮೃತಪಟ್ಟಿದ್ದಾರೆ. ಸ್ಮರಣಾನಂದ ಅವರನ್ನು ಜನವರಿ 29ರಂದು ಮೂತ್ರನಾಳ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 3ರಂದು ಅವರನ್ನು ಉಸಿರಾಟದ...
ದೆಹಲಿಮುಂಬೈರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ : ಬಾಲಿವುಡ್ ನಟಿ ಕಂಗನಾ, ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ ಅರುಣ್ ಗೋವಿಲ್ ಗೆ ಟಿಕೆಟ್ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ ಅವರಿಗೆ ಟಿಕೆಟ್ ನೀಡಿದೆ....
1 59 60 61 62
Page 61 of 62