Saturday, March 7, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್ – ಕಹಳೆ ನ್ಯೂಸ್

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ...
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿ ಬ್ಯಾನರ್‌ ಘರ್ಷಣೆ; ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೂಕ್ತ ಭದ್ರತೆಗೆ ಬಿ ವೈ ವಿಜಯೇಂದ್ರ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ...
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ‘ಜನಾರ್ಧನ ರೆಡ್ಡಿ’ ಮನೆ ಎದುರು ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ, ಘರ್ಷಣೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಡಿಜಿ-ಐಜಿಪಿ ಡಾ.ಸಲೀಂ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಬಾರದು. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾಜಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ. ಈ ಹೊಸ ಹಾಜರಾತಿ ವ್ಯವಸ್ಥೆಯನ್ನು ಅನುಸರಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಬಳಿಕ ಕಲಬುರಗಿ ಸೆಂಟ್ರಲ್ ಜೈಲಲ್ಲಿ ಡ್ರಗ್ಸ್, ಗಾಂಜಾ ಘಾಟು : ನಾಲ್ವರ ವಿರುದ್ಧ ‘FIR’ ದಾಖಲು – ಕಹಳೆ ನ್ಯೂಸ್

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಕೈದಿಗಳು ಸಿಗರೇಟ್ ಮದ್ಯ ಸೇವನೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಲ್ವರು ವಿಚಾರಣಾ ಕೈದಿಗಳ ವಿರುದ್ಧ FIR ದಾಖಲಾಗಿದೆ. ಆಕಾಶ್, ರಾಕೇಶ್, ಪ್ರಜ್ವಲ್ ಹಾಗೂ ಮುನಿಕೃಷ್ಣ ವಿರುದ್ಧ FIR ದಾಖಲಾಗಿದೆ. ಜೈಲಿನಲ್ಲಿ ಈ ನಾಲ್ವರು ಇಸ್ಪೀಟ್ ಆಡುತ್ತಾ ಸಿಗರೇಟ್ ಸಿಗುತ್ತಾ? ಮಧ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು ಈ ಹಿನ್ನೆಲೆ ನಾಲ್ವರ ವಿರುದ್ಧ fir ದಾಖಲಾಗಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ...
ಬೆಂಗಳೂರುರಾಜ್ಯಸುದ್ದಿ

ನ್ಯೂ ಇಯರ್: ದೇವಸ್ಥಾನಕ್ಕೆ ಹೋಗಿ ಬೈಕ್‌ನಲ್ಲಿ ಬರ್ತಿದ್ದ ಕುಟುಂಬ – ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು – ಕಹಳೆ ನ್ಯೂಸ್

ನೆಲಮಂಗಲ: ಹೊಸ ವರ್ಷದ ಹಿನ್ನೆಲೆ ದೇವಸ್ಥಾನಕ್ಕೆ ಹೋಗಿ ವಾಪಸ್‌ ಆಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು, ಬೈಕ್‌ನಲ್ಲಿದ್ದ ಕುಟುಂಬದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಸಾವಿಗೀಡಾದ ದುರ್ದೈವಿ. ನೆಲಮಂಗಲ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ತೊರೆ ಮೂಡಲಪಾಳ್ಯ ನಿವಾಸಿಗಳಾದ ಅಶ್ವಿನಿ ಮತ್ತು ರಮೇಶ್‌ ದಂಪತಿ ತಮ್ಮ 2ನೇ ಮಗನ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್‌ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ....
ಬೆಂಗಳೂರುರಾಜ್ಯಸುದ್ದಿ

ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ ಕೌಟುಂಬಿಕ ಕಲಹದಿಂದ ಇತ್ತೀಚಿಗೆ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದರು. ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾಹಿತಿ ಆಯೋಗಕ್ಕೆ ಶ್ರೀಲಂಕಾ ಪತ್ರಕರ್ತರ ನಿಯೋಗ ಭೇಟಿ-ಕಹಳೆ ನ್ಯೂಸ್

ಬೆಂಗಳೂರು: ಶ್ರೀಲಂಕಾ ಪತ್ರಕರ್ತರ  ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ನೀಡಿ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು. ಕರ್ನಾಟಕದಲ್ಲಿ ಮಾಹಿತಿ ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಪ್ರಭಾರಿ ಮುಖ್ಯ ಮಾಹಿತಿ ಆಯುಕ್ತ ಕೆ.ರಾಮನ್, ಆಯುಕ್ತರಾದ ಬದ್ರುದ್ದೀನ್ ಕೆ, ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಡಾ ಮಮತಾ...
1 8 9 10 11 12 211
Page 10 of 211