Thursday, March 19, 2026

ಬೆಂಗಳೂರು

ಬೆಂಗಳೂರುಸುದ್ದಿ

“ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​” ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್ ​ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ನಿರೂಪಕನ  ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​  ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ ಅವರು ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ  ಬೇಸರವನ್ನುಂಟು ಮಾಡಿದೆ. ಈ ಕುರಿತು ಸುದೀಪ್​  ಟ್ವೀಟ್​   ಮಾಡಿದ್ದು, ಬಿಗ್ ಬಾಸ್   ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ಕ್ರೈಮ್ಬೆಂಗಳೂರುಸುದ್ದಿ

ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆಯಸಿಡ್​ ಹಾಕುವೆ : ಪತ್ರಕರ್ತನ ಹೆಂಡತಿಗೆ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್​ 11: ಆಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್​ ಮಾಡಿದ್ದಾರೆ. ನಿಕಿತ್​ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ.​ ಆರೋಪಿ ನಿಕಿತ್​ ಶೆಟ್ಟಿ...
ಬೆಂಗಳೂರುಸುದ್ದಿ

ಸಿದ್ದರಾಮಯ್ಯ ರಿಸೈನ್ ಮಾಡಿದ್ರೆ ಸಿಎಂ ನಾನಾಗಬೇಕು ಇಲ್ಲ ನೀವಾಗಬೇಕು..: ಮಹಾ ನಾಯಕರ ನಡುಗೆ ಒಪ್ಪಂದ..?-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಂಡಿದ್ದು, ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ರೇಸ್‌ ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು

‘ಬಿಗ್‍ಬಾಸ್ ಸೀಸನ್ 11 : ದೊಡ್ಮನೆಯ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಮಾಜಿ ಸ್ಪರ್ಧಿ ಯಮುನಾ..! – ಕಹಳೆ ನ್ಯೂಸ್

ಬಿಗ್ ಬಾಸ್ ಸೀಸನ್ 11ರಲ್ಲಿ ಮೊದಲನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಔಟ್ ಆಗಿರೋದು ಗೊತ್ತೇ ಇದೆ. ಸಾಕಷ್ಟು ಜನ ಇಷ್ಟು ಬೇಗ ಯಮುನಾ ಬರ್ತಿರೋದು ನಂಬೋಕೆ ಆಗ್ತಿಲ್ಲ ಎಂದೇ ಕಮೆಂಟ್ ಮಾಡುತ್ತಿದ್ದಾರೆ. ಮನೆಯೊಳಗೆ ಇದ್ದಾಗ ಯಮುನಾ ಅವರು ರಗಡ್ ಆಗಿಯೇ ಆಡಿದ್ದರು. ಜಗದೀಶ್ ಹಾಗೂ ಉಗ್ರಂ ಮಂಜು ಜತೆಗೆ ಸಾಕಷ್ಟು ಬಾರಿ ಗಲಾಟೆ ಕೂಡ ಮಾಡಿಕೊಂಡಿದ್ದರು. ಖಾಸಗಿ ವಾಹಿನಿಯೊಂದರಲ್ಲಿ ನಡೆದ ಸಂದರ್ಶನದಲ್ಲಿ ಮನೆಯ ಬಗ್ಗೆ ಹಲವಾರು ವಿಚಾರಗಳನ್ನು ಶೇರ್ ಮಾಡಿಕೊಂಡಿರುವ...
ದೆಹಲಿಬೆಂಗಳೂರುರಾಜಕೀಯರಾಷ್ಟ್ರೀಯಸುದ್ದಿ

ʼಹರ್ಯಾಣದಲ್ಲಿ ಕಾಂಗ್ರೆಸ್‌ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.   ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
1 101 102 103 104 105 213
Page 103 of 213