Thursday, March 19, 2026

ಬೆಂಗಳೂರು

ಬೆಂಗಳೂರುಸುದ್ದಿ

ಗುತ್ತಿಗೆದಾರ ಚಲುವರಾಜು ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಕಹಳೆನ್ಯೂಸ್

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಂದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. * ಚಲುವರಾಜು ಕುಟುಂಬದೊಂದಿಗೆ ಸರ್ಕಾರವಿದೆ ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು. ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಾಗಮಂಗಲದ ಕೋಮು ಗಲಭೆ, ಕೇರಳ ಮುಸ್ಲಿಮರ ಕೈವಾಡ – ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ; ವಿಶ್ವ ಹಿಂದೂ ಪರಿಷತ್‌ ಆರೋಪ ಏನು? – ಕಹಳೆ ನ್ಯೂಸ್

ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ. ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ...
ಬೆಂಗಳೂರುಸಿನಿಮಾಸುದ್ದಿ

ಗರ್ಭಿಣಿ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫೋಟೋ ಹಂಚಿಕೊಂಡ ಅವಿವಾ! ಟ್ರೆಡಿಷನ್ ಲುಕ್​ನಲ್ಲಿ ಅಭಿಷೇಕ್ ಪತ್ನಿ ಮಿಂಚಿಂಗ್! – ಕಹಳೆ ನ್ಯೂಸ್

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಆದ್ರೆ ಈ ಬಗ್ಗೆ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಸುದ್ದಿ ಹರಿದಾಡುತ್ತಿರುವಾಗ್ಲೇ ಅವಿವಾ ಚೆಂದದ ಫೋಟೋ ಶೇರ್ ಮಾಡಿದ್ದಾರೆ.  ಪಿಂಕ್ ಕಲರ್​ ರೇಷ್ಮೆ ಸೀರೆಯುಟ್ಟು ಅಭಿ ಪತ್ನಿ ಅವಿವಾ ತಮ್ಮ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳಿಂದ ಹೊಟ್ಟೆ ಕಾಣದಂತೆ ಅವಿವಾ ಫೋಟೋಗಳನ್ನು ಶೇರ್ ಮಾಡ್ತಿದ್ದು,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
1 105 106 107 108 109 213
Page 107 of 213