Thursday, March 19, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಭುಗಿಲೆದ್ದ ಮತ್ತೊಂದು ‘ವಿವಾದ’ : ‘ಶಿಕ್ಷಣ ಇಲಾಖೆ’ಯ ಪ್ರಶಸ್ತಿ ಪತ್ರದಲ್ಲಿ `ಯೇಸು ಕ್ರಿಸ್ತ’ ಹಾಗೂ `ಮೇರಿ’ ಫೋಟೋ! – ಕಹಳೆ ನ್ಯೂಸ್

ಚಾಮರಾಜನಗರ : ಶಿಕ್ಷಣ ಇಲಾಖೆಯ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿತರಿಸಲಾದ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪ್ರಶಸ್ತಿ ಪತ್ರದ ಎಡಭಾಗದಲ್ಲಿ ಹಾಗೂ ಬಲಭಾಗದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಶಾಲೆಗಳ ಮುಖ್ಯದ್ವಾರದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಅಂದೇ ಗಮನ ಸೆಳೆದಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಡಿ ರೂಪ ವರದಿ ನೀಡಿದ್ದರು. ಈ ಹಿಂದೆ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಡಿ ರೂಪ ತನಿಖೆ ನಡೆಸಿ ವಿಸ್ತೃತ ವರದಿ ನೀಡಿದ್ದರು. ಅವರ ವರದಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಖೈದಿಗಳಿಗೆ ಮೊಬೈಲ್, ಸಿಗರೇಟು ಸೇರಿದಂತೆ ವಿಐಪಿ ಟ್ರೀಟ್ ಮೆಂಟ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುಶುಭಾಶಯಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣೀತಾ ಸುಭಾಷ್  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಬೇಬಿ ಬಂಪ್  ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ತಾಯಿಯಾಗ್ತಿರುವ ನಟಿ, ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸಿದ್ದಾರೆ. ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ.   ಅಂದಹಾಗೆ, ತುಂಬು ಗರ್ಭಿಣಿ ಪ್ರಣಿತಾ ಇತ್ತೀಚೆಗೆ ನಗರದ...
ಬೆಂಗಳೂರುಸುದ್ದಿ

ಮಾಜಿ ರಾಜ್ಯಪಾಲರು ಹಾಗೂ ಕೇಂದ್ರದ ಮಾಜಿ ಸಚಿವರು ಆದ  ಮಾರ್ಗರೇಟ್‌ ಆಳ್ವಾರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಬೆಂಗಳೂರು: ತಮ್ಮ ರಾಜಕೀಯ ಪ್ರವೇಶಕ್ಕೆ ಪ್ರೇರಕರಾದ ಮಾಜಿ ರಾಜ್ಯಪಾಲರು ಹಾಗೂ ಕೇಂದ್ರದ ಮಾಜಿ ಸಚಿವರು ಆದ ಮಾರ್ಗರೇಟ್ ಆಳ್ವ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ತಮ್ಮ ರಾಜಕೀಯ ಮಾರ್ಗದರ್ಶಕರೂ ಆಗಿರುವ ಮಾರ್ಗರೆಟ್ ಆಳ್ವಾ ಜೊತೆ ಕೆಲಕಾಲ ಚರ್ಚಿಸಿದ ಸಚಿವರು, ಹಿಂದಿನ ರಾಜಕೀಯ ಘಟನೆಗಳ ಮೆಲುಕು ಹಾಕಿದರು. ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
1 107 108 109 110 111 213
Page 109 of 213