Saturday, March 7, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ನಡುರಸ್ತೆಯಲ್ಲಿ ಗುಂಡಿಕ್ಕಿ ಹತ್ಯೆಗೈದ ಪತಿ.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ವೇಸ್ಟಿನ್ ಹೋಟೆಲ್ ಬಳಿ ಈ ಘಟನೆ ನಡೆದಿದೆ.ಬಾಲಮುರುಗನ್ ಪತ್ನಿ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕಿಸಿದ ಪತಿ ಆಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದನು. ಆದ್ದರಿಂದ ಪತ್ನಿ ಡಿವೋರ್ಸ್ ಕೊಟ್ಟಿದ್ದಾಳೆ. ಇದರಿಂದ ರೊಚ್ಚಿಗೆದ್ದ ಪತಿ ನಡುರಸ್ತೆಯಲ್ಲೇ ಏಕಾಏಕಿ ಗನ್ ತೆಗೆದು ಪತ್ನಿಯ...
ಬೆಂಗಳೂರುರಾಜ್ಯಸುದ್ದಿ

ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ – ಕಹಳೆ ನ್ಯೂಸ್

ಬೆಂಗಳೂರು :  ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ ಓಲಜೈಡ್‌ ಎಸ್ತರ್‌ ಇಯಾನುವೊಲುವಾ (29) ಬಂಧಿತ ಮಹಿಳೆ. 2024 ರಲ್ಲಿ ದೆಹಲಿಯ ಯೂನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದು ದೆಹಲಿಗೆ ಬಂದಿರುವ ಈ ಮಹಿಳೆ,...
ಬೆಂಗಳೂರುರಾಜ್ಯಸುದ್ದಿ

21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡಿ : ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ.!- ಕಹಳೆ ನ್ಯೂಸ್

ಬೆಂಗಳೂರು : 21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ ಉಚಿತ ಪ್ರಮಾಣ ಪತ್ರವನ್ನು ನೀಡುವ ಕುರಿತು ಸರ್ಕಾರ ಆದೇಶಿಸಿದೆ. 2025ನೇ ಸಾಲಿನಲ್ಲಿ ರಾಜ್ಯದಲ್ಲಿ (ದಿನಾಂಕ: 28/11/2025 ರವರೆಗೆ) ನೋಂದಣಿಯಾಗಿರುವ ಜನನ ಮತ್ತು ಮರಣ ಘಟನೆಗಳ ಶೇಕಡವಾರು ವಿವರಗಳು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ – ಕಹಳೆ ನ್ಯೂಸ್

 ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್‌ ಅಪ್ಡೇಟ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 200 ಮನೆಗಳು ನೆಲಸಮ! ಏನಿದು ಘಟನೆ..?-ಕಹಳೆ ನ್ಯೂಸ್

ನಗರ ವಿಸ್ತರಣೆಯ ನಡುವೆಯೇ ಅಕ್ರಮ ಒತ್ತುವರಿಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಇಳಿದಿದೆ. ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸಿದ್ದ ಮನೆಗಳ ವಿರುದ್ಧ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ ಗೋಮಾಳ ಭೂಮಿಯನ್ನು ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ ಈ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹಿರಿಯ ಪತ್ರಕರ್ತ ಸಾವನ್ನಪ್ಪಿದ್ದಾರೆ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಶಿಕ್ಷಕಿ ಸೇರಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58), ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ಪರಮೇಶ್ ಹೊಳೆನರಸೀಪುರ ಹೋಟೆಲ್...
ಬೆಂಗಳೂರುರಾಜ್ಯಸುದ್ದಿ

ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ. ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು...
ಕೃಷಿದೆಹಲಿಬೆಂಗಳೂರುಸುದ್ದಿ

ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರ ಕೃಷಿ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್‌ಡಿಡಿ..!! – ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ. ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ...
1 10 11 12 13 14 211
Page 12 of 211