Friday, March 20, 2026

ಬೆಂಗಳೂರು

ಬೆಂಗಳೂರುಸುದ್ದಿ

ಪತ್ನಿಗೆ ಬೆದರಿಸಲು ಹೋಗಿ ನಿಜವಾಗಿಯೂ ಸಾವನಪ್ಪಿದ ಪತಿ – ಕಹಳೆ ನ್ಯೂಸ್

ಬೆಂಗಳೂರು : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತ ವ್ಯಕ್ತಿ.​ 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಮಿತ್ ಕುಮಾರ್, ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ, ಪೋಷಕರ ವಿರೋಧದ ನಡುವೆಯೂ...
ಬೆಂಗಳೂರುಸುದ್ದಿ

I.N.D.I.A ಮೈತ್ರಿಕೂಟ ಈ ಬಾರಿ ಸರ್ಕಾರ ರಚಿಸುವ ಸಾಧ್ಯತೆಯಿದೆ: C-Fore ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ (ಸಂದರ್ಶನ)- ಕಹಳೆ ನ್ಯೂಸ್

ಲೋಕಸಭೆ ಚುನಾವಣೆ 2024 ಅಂತಿಮ ಘಟ್ಟ ಪ್ರವೇಶಿಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಸಮೀಕ್ಷೆಗಳನ್ನು ನಡೆಸುವ ಪ್ರಧಾನ ಸಂಸ್ಥೆಯಾದ ಸಿ-ಫೋರ್‌ನ ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ, ಲೋಕಸಭಾ ಚುನಾವಣೆಯ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (TNIE) ನ ಬನ್ಸಿ ಕಾಳಪ್ಪ ಅವರೊಂದಿಗೆ ಮಾತನಾಡಿದ್ದಾರೆ. ಅವರು ಹೇಳುವ ಪ್ರಕಾರ ಇಂಡಿಯಾ ಮೈತ್ರಿಕೂಟ ಕೂಡ ಮುಂದಿನ ಬಾರಿ ಸರ್ಕಾರ ರಚಿಸಿದರೆ ಅಚ್ಚರಿಯಿಲ್ಲ ಎನ್ನುತ್ತಾರೆ. ಈ ರೀತಿಯ ಬಹುಹಂತದ ಸಮೀಕ್ಷೆಯು ಆಡಳಿತಾರೂಢ...
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ : ಎಚ್.ಡಿ ರೇವಣ್ಣಗೆ ವಿಶೇಷ ಕೋರ್ಟ್ ಜಾಮೀನು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಯೋಸಹಜ...
ಬೆಂಗಳೂರುಸಿನಿಮಾಸುದ್ದಿ

ಟಿವಿ ಧಾರಾವಾಹಿಯ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸಂಚಾರ ; ನಟಿಗೆ ದಂಡ! – ಕಹಳೆ ನ್ಯೂಸ್

ಕಿರುತೆರೆಯ ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು ದಂಡ ವಿಧಿಸಿದ ಪ್ರಸಂಗ ನಡೆದಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ದೃಶ್ಯವೊಂದಿತ್ತು. ಅದರಲ್ಲಿ ಸಹ ಸವಾರಳಾಗಿದ್ದ ಯುವತಿ ಹೆಲ್ಮೆಟ್ ಧರಿಸಿರಲಿಲ್ಲ. ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು ಈ ಬಗ್ಗೆ ಮಂಗಳೂರು ನಗರ...
ಬೆಂಗಳೂರುಸುದ್ದಿ

ರಾಜ್ಯದಲ್ಲಿ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ರವರೆಗೆ ಅವಕಾಶ : ಜೂ.1ರಿಂದ ದಂಡ ವಸೂಲಿಗೆ ನಿರ್ಧಾರ!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು...
1 121 122 123 124 125 213
Page 123 of 213