Wednesday, March 18, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಈ ವಾರವೂ ಚಿನ್ನದ ಬೆಲೆಯಲ್ಲಿ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ ; ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ– ಕಹಳೆ ನ್ಯೂಸ್

ಬೆಂಗಳೂರು : ಮೂರ್ನಾಲ್ಕು ವಾರ ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 120 ರೂಗಳಷ್ಟು ಇಳಿಕೆ ಕಂಡಿದೆ. ಈ ವಾರವೂ ಇದೇ ರೀತಿ ಬೆಲೆಯಲ್ಲಿ ಏರಿಳಿತಗಳಾಗುವ ಸಂಭವ ಇದೆ. ಬೆಳ್ಳಿ ಬೆಲೆಯಲ್ಲೂ ಈ ವಾರ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
ಕ್ರೈಮ್ಬೆಂಗಳೂರುಸುದ್ದಿ

ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಅನ್ಯಕೋಮಿನ ಪುಂಡರಿಂದ ಹಲ್ಲೆ…!! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಪುಂಡರು ಅಟ್ಟಹಾಸ ತೋರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ. ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್​ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ. ಕರಾಮಾ ಎಂಬ ರೆಸ್ಟೊರೆಂಟ್‌ ಬಳಿ ಅನವಶ್ಯಕವಾಗಿ ಜಗಳ ತೆಗೆದಿರುವ ಕಿಡಿಗೇಡಿಗಳು ಪುಂಡಾಟ ತೋರಿಸಿದ್ದಾರೆ. ಕನ್ನಡದಲ್ಲಿ ಮಾತಾಡ್ತಿದ್ದರಿಂದ...
ಬೆಂಗಳೂರುಸಂತಾಪಸಿನಿಮಾಸುದ್ದಿ

?? BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ,ನಿರ್ಮಾಪಕ ದ್ವಾರಕೀಶ್‌ ವಿಧಿವಶ–ಕಹಳೆ ನ್ಯೂಸ್

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ(ಏ.16 ರಂದು) ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು.ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. 1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ಆಭರಣ ವಶಕ್ಕೆ -ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ, ಬೆಳ್ಳಿ, ವಜ್ರ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿದ್ದ ಚೆಕ್ಪೋಸ್ಟ್ ಗಳಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 12.50 ಕೋಟಿ ಮೌಲ್ಯದ...
ಬೆಂಗಳೂರುಶಿಕ್ಷಣಸುದ್ದಿ

ಎಸ್‌ಎಸ್‌ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ : ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್ – ಕಹಳೆ ನ್ಯೂಸ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – ಕಹಳೆ ನ್ಯೂಸ್

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Second PU Result) ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ಮಕ್ಕಳ ಪೈಕಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ...
1 123 124 125 126 127 213
Page 125 of 213