Wednesday, March 18, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಶುಭಾಶಯಸುದ್ದಿ

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ : ಎಲ್ಲೆಡೆ ಭೀಮ-ಬಸವ ಸಾಂಗ್ ಗಳದ್ದೇ ದರ್ಬಾರ್ : ಸೋಶಿಯಲ್ ಮೀಡಿಯಾದಲ್ಲೆಲ್ಲ ಸೆನ್ಸೇಷನ್ ಕ್ರಿಯೇಟ್ ಮಾಡಿವೆ ಲಾಡ್ ಹುಟ್ಟುಹಬ್ಬದ ಅಬ್ಬರ – ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ ಸಚಿವ ಸಂತೋಷ್ ಲಾಡ್ ಅವರು ತಮ್ಮ 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಅವರ ಹುಟ್ಟು ಹಬ್ಬದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಲವ್ ಜಿಹಾದ್ ಚೈತ್ರ ಹೆಬ್ಬಾರ್ ನಾಪತ್ತೆ ಪ್ರಕರಣ : ಮಹತ್ವದ ಮಾಹಿತಿ ಕಲೆ ಹಾಕಿದ ಪೊಲೀಸರು : ಬೆಂಗಳೂರಿನತ್ತ ಮಂಗಳೂರು ಪೊಲೀಸರ ದೌಡು- ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 26: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಮಸಾಜ್​ ಪಾರ್ಲರ್​ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ; 7 ಯುವತಿಯರ ರಕ್ಷಣೆ – ಕಹಳೆ ನ್ಯೂಸ್

ಬೆಂಗಳೂರು: ಮಸಾಜ್​ ಪಾರ್ಲರ್​ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಥಾಯ್​ ಸ್ಪಾ ಮೇಲೆ ಯಲಹಂಕ ಪೊಲೀಸರು ದಾಳಿ ಮಾಡಿ 7 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರನ್ನು ಆಂಜನೇಯ ಗೌಡ, ಹರೀಶ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಯಲಹಂಕ ನ್ಯೂ ಟೌನ್​ನಲ್ಲಿ ರೋರಾ ಲಕ್ಸುರಿ ಥಾಯ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಫೆ 25 : ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ...
ಉತ್ತರಕನ್ನಡಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ರಾಮುಲ್ಲಾ ಖಾನ್ ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ – ಕಹಳೆ ನ್ಯೂಸ್

ಕಾರವಾರ: ಕಾಂಗ್ರೆಸ್‌ ಸರ್ಕಾರದ ವಿರುದ್ಧವಾಗಿ ವಾಗ್ದಾಳಿ ಮಾಡುವ ವೇಳೆ ಸಂಸದ ಅನಂತ್ ಕುಮಾರ್ ಹೆಗಡೆ , ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.   ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ʼನಮ್ಮ ತೆರಿಗೆ ನಮ್ಮ ಹಕ್ಕುʼ ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9%...
ಬೆಂಗಳೂರುಸುದ್ದಿ

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು:ಮಗು ಮೃತ್ಯು-ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ನ್ಯಾಯಾಲಯದ ಆದೇಶ, ನ್ಯಾಯಾಧೀಶರ ವಿರುದ್ಧ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದೂ ಹೈಕೋರ್ಟ್ ಕ್ಲಾಸ್ ; ಕಾನೂನು ಮೀರಿ ನಡೆದ್ರೆ ಕಠಿಣ ಕ್ರಮದ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯ ನ್ಯಾಯಮೂರ್ತಿಗಳ ನಿಂದನೆ ಪ್ರಕರಣದಲ್ಲಿ ಆರೋಪಿ ಮಹೇಶ್ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಇಂದು ಹಾಜರಾಗಿದ್ದಾನೆ. ನ್ಯಾಯಾಲಯಕ್ಕೆ ತಾನು ನ್ಯಾಯಾಲಯದ ಕ್ಷಮಾಪಣೆ ಕೇಳಿದ ಮೇಲೆ ಯಾವುದೇ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾನೆ. ಆರೋಪಿ ತಿಮರೋಡಿಗೆ ಪ್ರಜ್ಞಾಪೂರ್ವಕವಾಗಿ‌ರುವಂತೆ ಹೈಕೋರ್ಟ್ ತಾಕೀತು ಮಾಡಿದೆ. ಅಲ್ಲದೇ, ಅದೇಶಕ್ಕೆ ತಪ್ಪಿ ನಡೆದರೆ ಹಿಂದೆ ಮುಂದೆ ನೋಡದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡದೆ. ಹಾಗೂ 12 ತಾರೀಖಿಗೆ...
1 129 130 131 132 133 212
Page 131 of 212