ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ – ಕಹಳೆ ನ್ಯೂಸ್
ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 1೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿ ಪ್ರಕರಣ ದಾಖಲಾಗಿದ್ದು, ಹೈಕೋರ್ಟ್ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದೆ. 2022 ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರದಿಂತೆ ಸಾಕಷ್ಟು ನಾಯಕರು ಪ್ರತಿಭಟನೆಯಲ್ಲಿ...







