Wednesday, March 18, 2026

ಬೆಂಗಳೂರು

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು  ಪೊಲೀಸರು  ಎಫ್‌ಐಆರ್ ದಾಖಲಿಸಿದ್ದಾರೆ ಮಲ್ಲಿಕಾರ್ಜುನ ಖರ್ಗೆ  ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್...
ಬೆಂಗಳೂರುಸಿನಿಮಾಸುದ್ದಿ

ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ – ಕಹಳೆ ನ್ಯೂಸ್

ದೇವರಾಜ್ ಪೂಜಾರಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಕಾಣಲಿದೆ ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್,...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ (ಜ.27) ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ; ಲೋಕಸಭಾ ಚುನಾವಣೆ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ..!? , ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಿರ್ಣಯ..!! – ಕಹಳೆ ನ್ಯೂಸ್

ಬೆಂಗಳೂರು,ಜ 26 : ನಾಳೆ (ಜ.27) ರಂದು ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.   ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು....
ಬೆಂಗಳೂರುಸಿನಿಮಾಸುದ್ದಿ

‘ನನ್ನಲ್ಲೂ ಸಾಕ್ಷಿಗಳಿವೆ ‘ ; ವಿಜಯಲಕ್ಷ್ಮೀ ದರ್ಶನ್ ಗೆ ಕೌಂಟರ್ ಕೊಟ್ಟ ಪವಿತ್ರಾ ಗೌಡ – ಕಹಳೆ ನ್ಯೂಸ್

ಬೆಂಗಳೂರು, ಜ 26 : ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್​ ಜೊತೆ ಆತ್ಮೀಯವಾಗಿ ಕಾಣಿಸಿಕೊಂಡಿರುವ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕದನ ಶುರುವಾಗಿದೆ. ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಆರೋಪಕ್ಕೆ ಇದೀಗ ಪವಿತ್ರಾ ಗೌಡ ಕೌಂಟರ್ ಕೊಟ್ಟಿದ್ದಾರೆ. ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬುವವರನ್ನು ಮದುವೆಯಾಗಿದ್ದು, ಬಳಿಕ ಖುಷಿ ಹುಟ್ಟಿರುತ್ತಾಳೆ. ಕೆಲ ಕಾರಣದಿಂದ ನಾನು ಸಂಜಯ್ ದೂರಾಗಿದ್ದೇವೆ. ಇಲ್ಲಿಯವರೆಗೆ ಖುಷಿ ನಟ ದರ್ಶನ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ದೇವಾಲಯದ ಆದಾಯ ಕಡಿಮೆ ; ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್‍ನಲ್ಲೇನಿದೆ..? : ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಅಂದರ್..!! – ಕಹಳೆ ನ್ಯೂಸ್

ಮೂಡಬಿದಿರೆ / ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಸಮುದಾಯದ ನಡುವೆ ಕಲಹ ಉಂಟುಮಾಡುವ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಎಂಬ ಮಹಿಳೆಯನ್ನು ಮೂಡಬಿದಿರೆಯ ಪೋಲೀಸರು ಬಂಧಿಸಿದ್ದಾರೆ. ಜಿತೇಂದ್ರ ಜೈನ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಹಾಗೂ ಅಂಬಿಕಾ ಪ್ರಭು, ಸಮರ್ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿತ್ತು‌‌. ಅದರೆ ಈ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ಬೆಂಗಳೂರುಸಿನಿಮಾಸುದ್ದಿ

17ನೇ ದಿನವೂ ಹೊಸ ದಾಖಲೆ ಸೃಷ್ಟಿಸಿರುವ ‘ಕಾಟೇರ’ – ಕಹಳೆ ನ್ಯೂಸ್

'ಕಾಟೇರ' ಸಿನಿಮಾ ತೆರೆಕಂಡು 15 ದಿನ ಕಳೆದರೂ ಕ್ರೇಜ್ ಮಾತ್ರ ಕಮ್ಮಿ ಆಗುತ್ತಿಲ್ಲ. ಸಂಕ್ರಾಂತಿ ಸಂಭ್ರಮದಲ್ಲಿ ಪ್ರೇಕ್ಷಕರು ದೊಡ್ಡಮಟ್ಟದಲ್ಲಿ ಸಿನಿಮಾ ನೋಡುತ್ತಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾμÁ ದೊಡ್ಡ ಸಿನಿಮಾಗಳ ಆರ್ಭಟದ ನಡುವೆಯೂ ಕನ್ನಡ ಮಣ್ಣಿನ 'ಕಾಟೇರ'ನ ಖದರ್ ಜೋರಾಗಿದೆ. ಡಿಸೆಂಬರ್ 29ರಂದು ಮಧ್ಯರಾತ್ರಿಯಿಂದಲೇ ಥಿಯೇಟರ್‍ಗಳಲ್ಲಿ 'ಕಾಟೇರ'ನ ದರ್ಬಾರ್ ಶುರುವಾಗಿತ್ತು. ಸಿನಿಮಾ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಫಸ್ಟ್ ವೀಕೆಂಡ್‍ನಲ್ಲೇ 57 ಕೋಟಿ...
1 132 133 134 135 136 212
Page 134 of 212