Wednesday, March 18, 2026

ಬೆಂಗಳೂರು

ಬೆಂಗಳೂರುಸುದ್ದಿ

ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ‘ಸೂರ್ಯರಶ್ಮಿ’ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಎಲ್ಲಾ ಕಡೆ ಇಂದು ಬಹಳ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಇಂದು ವಿಶೇಷ ಅಭಿಷೇಕ  ಮಾಡಲಾಗುತ್ತದೆ. ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 5:20 ರಿಂದ 5:23 ರವರೆಗೆ ಸೂರ್ಯದೇವ ಶಿವಲಿಂಗವನ್ನು ಸ್ಪರ್ಶಿಸಲಿದ್ದಾನೆ. ಈ ಐತಿಹಾಸಿಕ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳಲು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಂಗ ನಿಂದನೆ ಪ್ರಕರಣ ; ಹೈಕೋರ್ಟಿನಲ್ಲಿ ಬೇಶರತ್ತಾಗಿ ಕ್ಷಮೆಯಾಚಿಸಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧಿಸಿದಂತೆ, ಹೈಕೋರ್ಟಿನಲ್ಲಿ ಇಂದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಬೇಶರತ್ತಾಗಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಏನಿದು ಘಟನೆ...!? ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ...
ಕ್ರೈಮ್ಬೆಂಗಳೂರುರಾಜ್ಯ

ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್​ ವಾರ್ಡನ್​ ಅಮಾನತು – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವಾಚ್ಯವಾಗಿ ನಿಂದಿಸಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಎಂದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ‌ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ ಜವಾಬ್ದಾರಿ...
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್ ಗೆ ಕಡ್ಡಾಯ ರಜೆ ; ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ (Judicial Custody) ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ. ಶ್ರೀಕಾಂತ್‌ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ (Mohammad Rafiq) ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ (Inspector) ಆಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವ್ಯಾಚ್ಯ ನಿಂದನೆ – ಹೈಕೋರ್ಟಿನಲ್ಲಿ ತಪ್ಪೊಪ್ಪಿಕೊಂಡ ತಿಮರೋಡಿ ಪರ ವಕೀಲರು ; ಜ.05 ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರಾಗಲು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿದೆ. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ಇಂದು ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ...
ಬೆಂಗಳೂರುರಾಜ್ಯಸುದ್ದಿ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ: ಪ್ರವಾಸಿಗರು ಫುಲ್ ಖುಷ್..! – ಕಹಳೆನ್ಯೂಸ್

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ ಅದು ಪ್ರಾಣಿ-ಪಕ್ಷಿ ಪ್ರಿಯರ ನೆಚ್ಚಿನ ತಾಣ. ಇದೀಗ ಪಾರ್ಕ್ ಗೆ ಹೊಸ ಅಥಿತಿಯೊಬ್ಬರ ಆಗಮನವಾಗಿದ್ದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸೊಬಗನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಪ್ರವಾಸಿಗರನ್ನ ತನ್ನತ್ತ ಆಕರ್ಷಿಸುತ್ತಿದೆ. ಅಷ್ಟಕ್ಕೂ ಯಾರಪ್ಪಾ ಆ ಹೊಸ ಅಥಿತಿ ಅಂತೀರಾ ನೋಡಿ ಈ ಸ್ಟೋರಿಯಲ್ಲಿ.. ಹೀಗೆ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ, ತನ್ನ ಮುದ್ದಾದ ಸೊಂಡಲಿನಿಂದ ಎಲ್ಲರನ್ನು ಆಕರ್ಷಿಸುತ್ತಿರುವ ಮರಿಯಾನೆ. ಇನ್ನೊಂದೆಡೆ ಮರಿಯಾನೆಯನ್ನು ರಕ್ಷಣೆ ಮಾಡಿಕೊಳ್ಳುತ್ತಿರುವ ತಾಯಾನೆಯ ಗುಂಪು....
1 133 134 135 136 137 212
Page 135 of 212