Wednesday, March 18, 2026

ಬೆಂಗಳೂರು

ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ ಕೊರೋನಾ ಹೊಸ ತಳಿಗೆ ಇಬ್ಬರು ಸಾವು ; ರಾಜ್ಯದಲ್ಲಿ ಆರೋಗ್ಯ ಸಚಿವರ ತುರ್ತುಸಭೆ – ಕಹಳೆ ನ್ಯೂಸ್

ಬೆಂಗಳೂರು: ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೋನಾ ವಕ್ಕರಿಸುವಂತಿದೆ. ಮತ್ತೆ ಕೊರೋನಾ ಕೇಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೋನಾದ (Corona Virus) ಹೊಸ ಸಬ್ ವೇರಿಯಂಟ್ ಜೆಎನ್-1 (JN.1) ಭಾರತದಲ್ಲೂ ಇದೀಗ ಕಂಡುಬಂದಿದೆ. ನೆರೆಯ ಕೇರಳದಲ್ಲಿ (Kerala) ಮೊದಲ ಕೇಸ್ ಪತ್ತೆಯಾಗಿದೆ. ಜೆಎನ್1 ಒಮಿಕ್ರಾನ್‍ನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕೂಡ ಕರೆಯಲಾಗುತ್ತೆ. ಇದು ಅಪಾಯಕಾರಿನಾ ಅಲ್ವಾ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಗಂಡ ಖಲೀಮ್ – ಹೆಂಡತಿ ಸಭಾ ಹನಿಟ್ರ್ಯಾಪ್ ; ಕೋಟ್ಯಧಿಪತಿ ಉದ್ಯಮಿಗೆ ವಂಚನೆ, 6 ಮಂದಿ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ‍್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ. ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ...
ಕ್ರೈಮ್ಬೆಂಗಳೂರುಮಂಡ್ಯಮೈಸೂರುರಾಜ್ಯಸುದ್ದಿ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪ್ರಯಾಣಿಕರಿಗೆ ಲಾಂಗ್‌ ತೋರಿಸಿ ಸುಲಿಗೆ, ಚಿನ್ನಾಭರಣಗಳನ್ನು ದೋಚಿ ಎಸ್ಕೇಪ್…!! – ಕಹಳೆ ನ್ಯೂಸ್

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ಸುಲಿಗೆ (Robbery Case) ಮಾಡಲಾಗಿದೆ. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ. ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದರು. ನಿದ್ರೆ ಮಂಪರು ಬಂದ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರ್ ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದಿಂದ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ – ಕಹಳೆ ನ್ಯೂಸ್

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ಘಂಟಾದಾನ ಮತ್ತು...
ಬೆಂಗಳೂರುಸಿನಿಮಾಸುದ್ದಿ

ರಿಷಬ್‌ ಶೆಟ್ಟಿ ʼಕಾಂತಾರ ಪ್ರೀಕ್ವೆಲ್‌ʼನಲ್ಲಿ ನಟಿಸಬೇಕೇ ? ಇಲ್ಲಿದೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾದ ಮುಹೂರ್ತ ಹಾಗೂ ಫಸ್ಟ್‌ ಲುಕ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ಫಸ್ಟ್‌ ಲುಕ್‌ ಗೆ ದೊಡ್ಡಮಟ್ಟದ ರೆಸ್ಪಾನ್ಸ್‌ ವ್ಯಕ್ತವಾಗಿದೆ. ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ʼಕಾಂತಾರʼ ಕನ್ನಡದಲ್ಲಿ ಹಿಟ್‌ ಆಗಿ, ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್‌ ಆಗಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು. ಇದೇ ಉತ್ಸಾಹದಲ್ಲಿ ಚಿತ್ರತಂಡ ಸಿನಿಮಾದ ಪ್ರೀಕ್ವೆಲ್‌ ಅಂದರೆ ಮೊದಲ ಭಾಗವನ್ನು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಗೆ ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದಲ್ಲಿ (Dog Bite Case) ಸ್ಯಾಂಡಲ್‌ವುಡ್ ಸಾರಥಿಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೌದು. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ (Actor Darshan) ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನುತ್ತಿದೆ ಪೊಲೀಸ್ ಮೂಲಗಳು. ದರ್ಶನ್ ಮನೆಯ ನಾಯಿ ಕಳೆದ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

13ರಂದು ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿಯಿಂದ ಚಡಿ ಏಟು ಆಂದೋಲನ ; ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ, ಬರ ನಿರ್ವಹಣೆಯಲ್ಲಿ ವಿಫಲವಾಗಿ ಬರದ ಮೇಲೆ ಬರೆ ಎಳೆಯುತ್ತಿರುವುದನ್ನು ಖಂಡಿಸಿ ಸರ್ಕಾರಕ್ಕೆ ಬಾರುಕೊಲಿನ ಚಡಿ ಏಟು ನೀಡಲು ಡಿ.‌ 13ರಂದು ಮಧ್ಯಾಹ್ನ‌ 3 ಗಂಟೆಗೆ ನಗರದ ಬಿ.ಎಸ್. ಯಡಿಯೂರಪ್ಪ ಮಾರ್ಗದಲ್ಲಿರುವ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಡಿ. 13ರಂದು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಇಬ್ಬರಿಗೂ ಒಂದೇ ಆಧಾರ್‌ ಕಾರ್ಡ್‌ ಬಳಸಿ ಶಕ್ತಿ ಯೋಜನೆಯ ದುರ್ಬಳಕೆ ; ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು – ಕಹಳೆ ನ್ಯೂಸ್

ಬೆಂಗಳೂರು: ಒಂದೇ ಆಧಾರ್‌ ಕಾರ್ಡ್‌ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ. ನಿರ್ವಾಹಕರು ಎಂದಿನಿಂತೆ ಟಿಕೆಟ್‌ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ ಮಹಿಳೆಯರು ಆಧಾರ್‌ ಕಾರ್ಡ್‌ ತೋರಿಸಿದ್ದಾರೆ. ಇಬ್ಬರ ಕಾರ್ಡ್‌ನಲ್ಲಿ ಒಂದೇ ನಂಬರ್‌ ಇರುವುದನ್ನು ನೋಡಿ ಇದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಒಬ್ಬರು ಟಿಕೆಟ್‌ ಪಡೆದು ಪ್ರಯಾಣಿಸಿದ್ದಾರೆ. ನಿರ್ವಾಹಕನೇ...
1 135 136 137 138 139 212
Page 137 of 212