Wednesday, March 18, 2026

ಬೆಂಗಳೂರು

ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾರವರು ಉಪಸ್ಥಿತರಿದ್ದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಜಯೇಂದ್ರ ಯಡಿಯೂರಪ್ಪಗೆ ದೀಪಾವಳಿ ಭರ್ಜರಿ ಗಿಫ್ಟ್ ; ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ ಹೈಕಮಾಂಡ್..! – ಕಹಳೆ ನ್ಯೂಸ್

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದ ಶಾಸಕರು. ಇದರೊಂದಿಗೆ, ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಸಭೆ ನಡೆಸಿ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಮಾತನಾಡಿದ್ರೆ ಹುಷಾರ್..!! ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಟೀಂಗೆ ನ್ಯಾಯಾಲಯದಿಂದ ಶಾಶ್ವತ ಪ್ರತಿಬಂಧಕಾಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ ವಿರೇಂದ್ರ ಹೆಗ್ಗಡೆಯವರು‌ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಬಹಿರಂಗ ಸಭೆ ಹಾಗೂ ಮಾಧ್ಯಮಗಳಲ್ಲಿ ಮಾತನಾಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಶಾಶ್ವತ ಪ್ರತಿಬಂಧಕಾಜ್ಞೆ ನ್ಯಾಯಾಲಯ ಹೊರಡಿಸಿದೆ. ಮತ್ತು ಸಿಟಿ ಸಿವಿಲ್ ನ್ಯಾಯಾಲಯ ಪೋಲೀಸ್ ಮಹಾನಿರ್ದೇಶಕರು, ಐಜಿ ಹಾಗೂ ಡಿಜಿ ಅವರಿಗೆ ಈ ಆದೇಶವನ್ನು ಜಾರಿಗೊಳಿಸಲು ಅದೇಶ ಮಾಡಿದೆ. ಈ ಸಂಬಂಧಿಸಿದಂತೆ ಆಸ್ತಿ ಮುಟ್ಟುಗೋಲು ಅರ್ಜಿಯನ್ನು ಸದ್ಯಕ್ಕೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯ

MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಕುರಿತು ಕಹಳೆ ನ್ಯೂಸ್ ವರದಿ ಪ್ರಕಟವಾಗುತ್ತಿದಂತೆ ‘ ನಾನು ಸೈಲೆಂಟ್ ಆಗೋದಲ್ಲ, ವೈಲೆಂಟ್ ಆಗ್ತೇನೆ ‘ ಎಂದಿದ್ದ ಶೇಖರ್ ಅಲಿಯಾಸ್ ‘ 420 ‘ ರಾಜಶೇಖರ ವಿರುದ್ಧ FIR – ಕಹಳೆ ‌ನ್ಯೂಸ್

ಪುತ್ತೂರು : ಕಳೆದರಡು ವಾರದಿಂದ ಪುತ್ತೂರಿನ ರಾಜಕೀಯದಲ್ಲಿ ಆತಂರಿಕವಾಗಿ ಗುಸು ಗುಸು ಸುದ್ದಿ, ಬಿಸಿ ಬಿಸಿ ಚರ್ಚೆ, ಕೈಕಾರ ನವೀನ್ ರೈ ಪೋಸ್ಟ್ ವ್ಯಾಪಕ ವೈರಲ್ ಆಗಿತ್ತು. ಹೌದು, ಚೈತ್ರಾ ವಂಚನೆ ಪ್ರಕರಣದಂತೆಯೇ ಮತ್ತೊಂದು ಮಹಾವಂಚನೆ ಪ್ರಕರಣ ಪುತ್ತೂರಿನಲ್ಲಿ ಬಯಲಾಗಿತ್ತು, ಪುತ್ತಿಲ ಪರಿವಾರದಲ್ಲಿ ಗುರಿತಿಸಿಕೊಂಡ, ಅರುಣ್ ಕುಮಾರ್ ಪುತ್ತಿಲ ಬೆಂಬಲನೊಬ್ಬ, ಬಿಜೆಪಿ ಟಿಕೆಟ್ ಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಬಳಸಿಕೊಂಡು ಕೋಟಿ ಕೋಟಿ ವಂಚನೆ ಮಾಡಿದ್ದಾನೆ ಎಂಬ ವರದಿಯನ್ನು, ಬಿಜೆಪಿ...
ಬೆಂಗಳೂರುರಾಜಕೀಯರಾಜ್ಯ

JDS ಪಕ್ಷದಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ; ಎಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಘೋಷಣೆಯ ಬಳಿಕ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಇದೀಗ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಹೇಳಿದ್ದಾರೆ.   ಜೆಡಿಎಸ್- ಬಿಜೆಪಿ ಮೈತ್ರಿ ಬಳಿಕ ಇತ್ತೀಚೆಗೆ ಇಬ್ರಾಹಿಂ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ನಮ್ಮದೇ ಒರಿಜಿನಲ್ ಜೆಡಿಎಸ್, ಕುಮಾರಸ್ವಾಮಿ ಮಾಡಿದ ಮೈತ್ರಿಗೆ ಒಪ್ಪಿಗೆಯಿಲ್ಲ ಎಂದಿದ್ದರು. ನಗರದ ಜೆಪಿ ಭವನದಲ್ಲಿ...
ಕ್ರೀಡೆಬೆಂಗಳೂರುಸುದ್ದಿ

ಬೆಂಗಳೂರು: ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನವನ್ನು ನೀಡಿದರು. ಮುಖ್ಯಮಂತ್ರಿಯನ್ನು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಮುಳುವಾಗುತ್ತಾ ನಿರಂತರ ನ್ಯಾಯಾಂಗ ನಿಂದನೆ, ಕಾನೂನು ಉಲ್ಲಂಘನೆಯ ಭಾಷಣ..!? ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಮತ್ತೊಂದು ಆರ್ಜಿ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶದ ಉಲ್ಲಂಘಿಸಿ, ನಿರಂತರ ನ್ಯಾಯಲಯದ ತೀರ್ಪಿನ ವಿರುದ್ಧ ಭಾಷಣ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್‌ ಈ ಮೊದಲೇ ಎಚ್ಚರಿಕೆ ನೀಡಿತ್ತು, ಆದರೆ, ಅದನ್ನೂ ಮೀರಿ ಭಾಷಣ ಮಾಡುತ್ತಿರುವ ತಿಮರೋಡಿ ಆಂಡ್ ಗ್ಯಾಂಗ್ ಗೆ ಇದೀಗ ಬಹುದೊಡ್ಡ ಸಂಕಷ್ಟ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಇಂದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಂಗ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ‌ ಬಾಹರ್..!! ಕೈ ಸರಕಾರದ ನಡೆಯನ್ನು ‌ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್..!! – ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು....
1 137 138 139 140 141 212
Page 139 of 212