Tuesday, March 17, 2026

ಬೆಂಗಳೂರು

ಬೆಂಗಳೂರುಸುದ್ದಿ

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ, ನ್ಯಾಯಾಲಯ ಅದೇಶ ಉಲ್ಲಂಘಿಸಿದ ತಿಮರೋಡಿಗೆ ಮತ್ತೊಂದು ಶಾಕ್..!! ; ನ್ಯಾಯಾಂಗ ನಿಂದನೆ ಅರ್ಜಿ ದಾಖಲು – ಆಸ್ತಿ ಮುಟ್ಟುಗೋಲು ನೋಟೀಸ್ ಜಾರಿ, ಹೇಳಿಕೆ ಸಲ್ಲಿಸಲು ಸೂಚಿಸಿದ ಬೆಂಗಳೂರು ಸಿಟಿ ಸಿವಿಲ್ ಕೋರ್ಟು..!! – ಕಹಳೆ ನ್ಯೂಸ್

ಸೌಜನ್ಯ ಹತ್ಯೆ ಪ್ರಕರಣದ ತೀರ್ಪು ಪ್ರಕಟವಾದ ಬೆನ್ನಲ್ಲೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ, ನ್ಯಾಯಾಲಯ, ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಾಕಾರಿಯಾಗಿ ಮಹೇಶ ಶೆಟ್ಟಿ ತಿಮರೋಡಿ ಭಾಷಣಗಳನ್ನು ‌ಹಾಗೂ ಹೇಳಿಕೆಗಳನ್ನು ನೀಡುತ್ತಲೇ ಇರುವುದನ್ನು ಮೊನ್ನೆತಾನೆ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ ಬೆನ್ನಲ್ಲೇ ಇದೀಗ ತಿಮರೋಡಿಗೆ ಮತ್ತೊಂದು ಶಾಕ್ ಕಾದಿದೆ. ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿಗೆ ಸೇರಿದ ಉಜಿರೆ ಮತ್ತು ಕನ್ಯಾಡಿ...
ಬೆಂಗಳೂರುರಾಜ್ಯಸುದ್ದಿ

ಆ.26ಕ್ಕೆ ಬೆಂಗಳೂರಿಗೆ ಮೋದಿ ; ಇಸ್ರೋ ಕೇಂದ್ರ ಕಚೇರಿಗೆ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ (ISRO) ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ (Chandrayaan-3) ಲ್ಯಾಂಡಿಂಗ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸರ್ಕಾರದಿಂದ ಉಡುಗೊರೆ – ಕಹಳೆ ನ್ಯೂಸ್

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ. 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು...
ಬೆಂಗಳೂರುಸುದ್ದಿ

ಬಾಯ್‌ಫ್ರೆಂಡ್ ಜೊತೆಗೆ ಪರಾರಿಯಾಗಲು ಪತಿಯನ್ನು ಸ್ನಾನಕ್ಕೆ ಕಳುಹಿಸಿದ ಪತ್ನಿ-ಪ್ರಕರಣ ದಾಖಲು..! -ಕಹಳೆ ನ್ಯೂಸ್

ಬೆಂಗಳೂರು: ಪತಿಯನ್ನು ಸ್ನಾನಕ್ಕೆ ಕಳುಹಿಸಿ ಬಾಯ್‌ಫ್ರೆಂಡ್ ಜೊತೆಗೆ ಪತ್ನಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿನಗರದ ನಡೆದಿದೆ. ಎರಡು ತಿಂಗಳ ಹಿಂದೆ ರಮೇಶ್ ಎನ್ನುವವರು ಮದುವೆಯಾಗಿದ್ದರು. ಈ ನಡುವೆ ನಇದೇ ಆಗಸ್ಟ್ 12ರಂದು ಬೆಳಗ್ಗೆ ರಮೇಶ್ ನನ್ನು ಸ್ನಾನಕ್ಕೆ ಕಳುಹಿಸಿದ ಆಕೆಯ ಪತ್ನಿ ಹೊರಗಿನಿಂದ ಬಾತ್‌ರೂಮ್ ಬಾಗಿಲು ಹಾಕಿಕೊಂಡು ಮನೆಯ ಬಾಗಿಲನ್ನೂ ಲಾಕ್ ಮಾಡ್ಕೊಂಡು ಎಸ್ಕೇಪ್ ಕಾರ್ತಿಕ್ ಎನ್ನುವವರ ಜೊತೆಗೆ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಈ ನಡುವೆ ಘಟನೆ ಸಂಬoಧ ಆರ್.ಆರ್ ನಗರ...
ಬೆಂಗಳೂರುಸಿನಿಮಾಸುದ್ದಿ

ಆ.25ರಂದು ರ‍್ಯಾಪರ್ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಚಿತ್ರದ ಶೀರ್ಷಿಕೆ ಬಿಡುಗಡೆ – ಕಹಳೆ ನ್ಯೂಸ್

ಗಾಯಕ, ಬಿಗ್ ಬಾಸ್ ಕನ್ನಡ ಸೀಸನ್-5ರ ವಿಜೇತ ಚಂದನ್ ಶೆಟ್ಟಿ ಸದ್ಯ ಗಾಯನದ ಜೊತೆಗೆ ನಟನೆಯಲ್ಲಿ ತೊಡಗಿಸಿಕೊಂಡಿದ್ದು, ಚಂದನ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಒಂದೆರಡು ಚಿತ್ರಗಳ ಕೆಲಸ ನಡೆಯುತ್ತಿರುವ ಮಧ್ಯೆ ಅವರು ಇನ್ನೊಂದು ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಶೀರ್ಷಿಕೆ ಆ.25ರ ವರಮಹಾಲಕ್ಷ್ಮೀ ಹಬ್ಬದಂದು ಅನಾವರಣಗೊಳ್ಳಲಿದೆ. ಈ ಹಿಂದೆ ಶ್ರೀಮುರಳಿ ನಾಯಕನಾಗಿ ಅಭಿನಯಿಸಿದ್ದ ‘ಲೂಸ್ ಗಳು’ ಚಿತ್ರ ನಿರ್ದೇಶಿಸಿದ ಯುವ ನಿರ್ದೇಶಕ ಅರುಣ್ ಅಮುಕ್ತ ಈ ಚಿತ್ರಕ್ಕೆ ಆ್ಯಕ್ಷನ್ ಕಟ್...
ಬೆಂಗಳೂರುಸುದ್ದಿ

“ಪ್ರಪಂಚದಲ್ಲಿ ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುವವರು ತುಳುವರು” : ಡಾ. ರಾಜೇಶ್ ಆಳ್ವ- ಕಹಳೆ ನ್ಯೂಸ್

ಬೆಂಗಳೂರು: ಪ್ರಪoಚದಲ್ಲಿ ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುವವರು ತುಳುವರು ಎಂಧೂ ಡಾ. ರಾಜೇಶ್ ಆಳ್ವ ಹೇಳಿದ್ದರು. ತುಳುವರು ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುತ್ತಿದ್ದಾರೆ ಒಂದು ಸಂವತ್ಸರಾಧಾರಿತ ಮತ್ತು ಸೂರ್ಯಮಾನಾದಾರಿತ ಸಂಸ್ಕೃತ ಕ್ಯಾಲೆಂಡರ್, ಸೂರ್ಯಮಾನಾದಾರಿತ ತುಳುವ ಕ್ಯಾಲೆಂಡರ್, ಚಂದ್ರಮಾನ ಆಧಾರಿತ ಕ್ಯಾಲೆಂಡರ್, ಅದೇ ರೀತಿ ಇಂಗ್ಲಿಷ್ ಕ್ಯಾಲೆಂಡರ್. ಈ ಕಾರಣದಿಂದಾಗಿ ತುಳುವರ ಆಚಾರ ವಿಚಾರ ಧರ್ಮ ಪರಿಪಾಲನೆಯಲ್ಲಿ ಸಂಪೂರ್ಣವಾಗಿ ಗೊಂದಲ ಇದೆ. ತುಳುವರು ಮೊದಲು ಸೂರ್ಯಾದಾರಿತ ಕಾಲ ನಿರ್ಣಯವನ್ನು ಮಾಡುತ್ತಿದ್ದರು. ಅದಕ್ಕೆ...
ಪುತ್ತೂರುಬೆಂಗಳೂರುಸುದ್ದಿ

ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜೋಡುಕರೆ ಕಂಬಳ – ಕಹಳೆ ನ್ಯೂಸ್

ಬೆಂಗಳೂರು : ಇದೀಗ ಬೆಂಗಳೂರಿನಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಈ ಕಂಬಳ ನಡೆಯಲಿದ್ದು ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ಸಿಕ್ಕಿದ್ದು, ರಾಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಜೋಡು ಕರೆ ಕಂಬಳ ಸದ್ಯದಲ್ಲೇ ತುಳುನಾಡಿನ ಕೋಣಗಳು ರೈಲನ್ನು ಏರಲಿವೆ....
ಬೆಂಗಳೂರುಸಂತಾಪಸಿನಿಮಾಸುದ್ದಿ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26...
1 139 140 141 142 143 212
Page 141 of 212