Saturday, March 14, 2026

ಬೆಂಗಳೂರು

ಉಡುಪಿಬೆಂಗಳೂರುಸುದ್ದಿ

ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ; ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಶುರುವಾಗಿದ್ದು, ನಮಗೆ ಕೇಸರಿ ಕಾಲೇಜು ಬೇಕು ಅಂತಾ ಹಿಂದು ಸಂಘಟನೆಗಳು ಪಟ್ಟು ಹಿಡಿದಿವೆ. ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಬುದ್ಧಿ ಇದೇನ್ರೀ? ಯಾರ ವೋಟು ಪಡೆಯಲು ಈ ರೀತಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದೀರಿ. ನಮ್ಮದು ಹಿಂದುತ್ವದ ಪಕ್ಷ, ಹಿಂದೂತ್ವಕ್ಕಾಗಿ ನಮ್ಮ ಉಸಿರು ಎಂದು ಹೇಳಿಕೊಂಡು ಬಂದಿರುವ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳಾಗಿ ಈ ರೀತಿ ನಿಲುವುಗಳನ್ನು ತೆಗೆದುಕೊಂಡರೆ ಅವರನ್ನು ನೀವೇ ಬೆಳೆಸಿದ ಹಾಗೆ ಆಗುತ್ತದೆ...
ಬೆಂಗಳೂರುರಾಜ್ಯಸುದ್ದಿ

PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ ; ಕೇಂದ್ರ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ –  ಕಹಳೆ ನ್ಯೂಸ್

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ (Karnataka HighCourt) ವಜಾಗೊಳಿಸಿದೆ. ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಕರ್ನಾಟಕದ ಪಿಎಫ್‌ಐ (PFI) ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ (Central Government) ಕಾನೂನುಬಾಹಿರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹನುಮಂತನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಅನ್ಯಮತೀಯರ ವ್ಯಾಪಾರ – ವಹಿವಾಟು ನಿಷೇಧಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..! – ಕಹಳೆ ನ್ಯೂಸ್

ಕೊಪ್ಪಳ: ಹನುಮಂತನ ಜನ್ಮಸ್ಥಳವಾದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳು ಈಗಾಗಲೇ ಹಲವು ಬಾರಿ ಮನವಿಗಳನ್ನು ಮಾಡಿವೆ. ಆದರೆ, ಆಡಳಿತ ಮಂಡಳಿಗಳು ಮಾತ್ರ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಹಿಂದೂಯೇತರ ವ್ಯಾಪಾರಿಗಳ ನಿಷೇಧಿಸುವಂತೆ ದೇವಾಲಯದ ಬಳಿ ಭಿತ್ತಿಪತ್ರಗಳು ಕಂಡು ಬಂದಿವೆ. ಕಳೆದ ವರ್ಷ ಕೂಡ ಇದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾದಗಿರಿ ಹತ್ತಿಕುಣಿ ಕ್ರಾಸ್ ಬಳಿ ಕಳೆದ ಹಲವು ವರ್ಷಗಳಿಂದ ಸರ್ಕಾರದ ಅನುಮತಿ ಇಲ್ಲದೆ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದ ಮುಸ್ಲಿಂ ಮುಖಂಡರು ; ಟಿಪ್ಪು ಸರ್ಕಲ್ ಬದಲಿಸಿ ಸಾವರ್ಕರ್ ಸರ್ಕಲ್ ಮಾಡಲು ನಗರಸಭೆ – ಕಹಳೆ ನ್ಯೂಸ್

ಯಾದಗಿರಿ: ಜಿಲ್ಲೆಯಲ್ಲಿರುವ ಟಿಪ್ಪು(Tippu) ಸರ್ಕಲ್​ನ್ನು ಸಾವರ್ಕರ್(savarkar) ಸರ್ಕಲ್ ಆಗಿ ಮಾಡಲು ನಗರಸಭೆಯ ಅಧ್ಯಕ್ಷ ಸುರೇಶ್ ಅಂಬಿಗರ ಮುಂದಾಗಿದ್ದು, ಇದರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹತ್ತಿಕುಣಿ ಕ್ರಾಸ್ ಬಳಿ ಮುಸ್ಲಿಂ ಮುಖಂಡರು ಕಳೆದ ಹಲವು ವರ್ಷಗಳಿಂದ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದಾರೆ. 2010 ರಲ್ಲಿ ಇದೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಟಿಪ್ಪು ಸರ್ಕಲ್ ಮಾಡಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿ, ನಗರಸಭೆಯಲ್ಲಿ ಠರಾವು ಪಾಸ್ ಮಾಡಿದ್ದಾರೆ ಆದರೆ ಸರ್ಕಾರದ ಅನುಮತಿಗಾಗಿ...
ಅಂತಾರಾಷ್ಟ್ರೀಯಬೆಂಗಳೂರುಸಿನಿಮಾಸುದ್ದಿ

‘ದಿ ಕಾಶ್ಮೀರ್ ಫೈಲ್ಸ್’ ಅಶ್ಲೀಲ ಸಿನಿಮಾ ಹೇಳಿಕೆ: ಇಸ್ರೇಲಿ ನಿರ್ದೇಶಕನ ಪರ ಬ್ಯಾಟ್ ಬೀಸಿದ ನಟ ಪ್ರಕಾಶ್ ರಾಜ್ – ಕಹಳೆ ನ್ಯೂಸ್

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇಂತಹ  ಅಶ್ಲೀಲ, ಕೆಟ್ಟ ಸಿನಿಮಾವನ್ನು ನಾನು ಯಾವತ್ತೂ ಜ್ಯೂರಿಯಾಗಿ ನೋಡಿಲ್ಲ ಎಂದು ಕಾಮೆಂಟ್ ಮಾಡಿದ್ದರು. ಅವರ ಈ ಮಾತಿಗೆ ಪರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಬಾಲಿವುಡ್ ನಟಿ ಸ್ವರ ಭಾಸ್ಕರ್ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ. ಈ ಬೆನ್ನಲ್ಲೇ ಖ್ಯಾತ...
ಕ್ರೈಮ್ಬೆಂಗಳೂರುಸುದ್ದಿ

ವಿಧವೆ ಬಾಳಲ್ಲಿ ಖತರ್ನಾಕ್ ಖದೀಮನ ಚೆಲ್ಲಾಟ, ಉಂಡು ಹೋದ.. ‘ಚಿನ್ನ’ ಕದ್ದು ಹೋದ..! – ಕಹಳೆ ನ್ಯೂಸ್

ಬೆಂಗಳೂರು: ವಿಧವೆಯ ಬಾಳಲ್ಲಿ ಖತರ್ನಾಕ್ ಖದೀಮನೊಬ್ಬ ಚೆಲ್ಲಾಟವಾಡಿದ್ದಾನೆ. 'ಉಂಡು ಹೋದ ಕೊಂಡು ಹೋದ' ಅನ್ನೋ ಗಾದೆ ಮಾತಿನಂತೆ ಬಾಳು ನೀಡುತ್ತೇನೆಂದು ಬಣ್ಣ ಬಣ್ಣದ ಮಾತುಗಳನ್ನಾಡಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ. ಹೌದು, ಮದುವೆ ಆಗುತ್ತೇನೆ ಅಂತಾ ನಂಬಿಸಿ ಬಂದ ಕಳ್ಳನೊಬ್ಬ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. 'ಉಂಡು ಹೋದ. ಚಿನ್ನದ ಒಡೆವೆ ಕದ್ದುಕೊಂಡು ಹೋದ' ಅನ್ನೋ ರೀತಿ ಮೋಸ ಮಾಡಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಪ್ರದೀಪ್ ಎಂಬಾತನಿಂದ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜು ಸ್ಥಾಪನೆಗೆ ಮುಂದಾದ‌ ರಾಜ್ಯ ವಕ್ಫ್ ಬೋರ್ಡ್ ; ಸರಕಾರದ ಅನುಮೋದನೆ ಪ್ರಸ್ತಾಪ – ಕಹಳೆ ನ್ಯೂಸ್

ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ,ಉಡುಪಿ ಕಲಬುರಗಿ,ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ಕಾಲೇಜಿಗೆ 2.5 ಕೋಟಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ...
1 156 157 158 159 160 212
Page 158 of 212