ಈರುಳ್ಳಿ ಮೂಟೆಯಲ್ಲಿಟ್ಟು ಸಾಗಿಸುತ್ತಿದ್ದ 1.75 ಕೋಟಿ ವೌಲ್ಯದ ಶ್ರೀಗಂಧ ವಶ, ಮೂವರ ಬಂಧನ – ಕಹಳೆ ನ್ಯೂಸ್
ಬೆಂಗಳೂರು - ನಗರ ಪೊಲೀಸರು ಮೂವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಹುಳಿಮಾವು: ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು...







