Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ; ಕೆಯುಡಬ್ಲುಜೆ ವಾರ್ಷಿಕ ಪ್ರಶಸ್ತಿ ಅರ್ಜಿ ಆಹ್ವಾನ – ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ಪ್ರಕಟಣೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು(ನ.18 ) ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh...
ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 24ಕ್ಕೆ ಪ್ರೈಮ್‌ನಲ್ಲಿ ಕಾಂತಾರಾ ಬಿಡುಗಡೆ; ಓಟಿಟಿಯಲ್ಲಿ ಕೆಜಿಎಫ್ ದಾಖಲೆ ಮುರಿಯುತ್ತಾ ಶೆಟ್ಟಿ ಸಿನಿಮಾ? – ಕಹಳೆ ನ್ಯೂಸ್

ಬೆಂಗಳೂರು, ನ. 17: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತರಾ ಸಿನಿಮಾ ಕನ್ನಡ ನಾಡಿನಲ್ಲಿ ಮಾತ್ರವಲ್ಲ ದೇಶದ ಹಲವೆಡೆ ಜನರ ಮಿಡಿತ ಗಿಟ್ಟಿಸುವಲ್ಲಿ ಯಶಸ್ವಿಯಾಗಿದೆ. ಹಿಂದಿ ಮಾರುಕಟ್ಟೆಯಲ್ಲಿ ನೂರು ಕೋಟಿ ರೂ ಗಳಿಕೆಯತ್ತ ಸಾಗುತ್ತಿದೆ. ಒಟ್ಟಾರೆ ಗಳಿಕೆ 400 ಕೋಟಿ ರೂ ಗಡಿ ದಾಟಿ ಹೋಗುತ್ತಿದೆ. ಹಲವಾರು ರೀತಿಯ ದಾಖಲೆಗಳನ್ನು ಕಾಂತರಾ ಪುಡಿಪುಡಿ ಮಾಡುತ್ತಿದೆ. ಇದೇ ವೇಳೆ, ಕಾಂತಾರಾ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನವೆಂಬರ್ 24ರಂದು ಬಿಡುಗಡೆಯಾಗುತ್ತಿರುವುದಾಗಿ ಖಚಿತ ಸುದ್ದಿಯೊಂದು ಹೊರಬಿದ್ದಿದೆ. ಅಮೇಜಾನ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಂದೂ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣ ; ಸತೀಶ್ ಜಾರಕಿಹೊಳಿಗೆ ಸ್ವ-ಕ್ಷೇತ್ರ ಯಮಕನಮರಡಿಯಲ್ಲಿ ಬಹಿರಂಗ ಸವಾಲೆಸೆದು ತೊಡೆ ತಟ್ಟಿದ ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಚಿಕ್ಕೋಡಿ: ಹಿಂದೂ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಳಗಾವಿಯ ಯಮಕನಮರಡಿಯಲ್ಲಿ ನಡೆಯುತ್ತಿರುವ 'ನಾನು ಹಿಂದೂ' ಕಾರ್ಯಕ್ರಮದಲ್ಲಿ ಅವರು ಈ ಸವಾಲೆಸೆದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಸ್ವ-ಕ್ಷೇತ್ರವಾದ ಯಮಕನಮರಡಿಯಲ್ಲಿ ನಾನು ಹಿಂದೂ ಸಮಾವೇಶ ನಡೆಯುತ್ತಿದ್ದು, ಅಭಿನವ ಮಂಜುನಾಥ ಮಹಾಸ್ವಾಮಿ ಹಾಗೂ ಹಾಲಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದಾರೆ. ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್...
ಉದ್ಯೋಗದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು,ನ 15 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ನಂದಿನಿ ಹಾಲು – ಮೊಸರಿನ ದರ ಏರಿಕೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ 'ಹಾಲು ದರ...
ಬೆಂಗಳೂರುಸಿನಿಮಾಸುದ್ದಿ

ಶೀಘ್ರದಲ್ಲೇ ಕೆಜಿಎಫ್ 2 ದಾಖಲೆ ಮುರಿಯಲಿದೆ ಕಾಂತಾರ ಸಿನಿಮಾ….!-ಕಹಳೆ ನ್ಯೂಸ್

ಬೆಂಗಳೂರು: ಈಗ ಬಾಕ್ಸ್ ಆಫೀಸ್‌ನಲ್ಲಿ ಕಾಂತರ ಚಿತ್ರ ನಡೆದದ್ದೇ ಹಾದಿ ಎನ್ನುವಂತೆ ಹೊಸ ದಾಖಲೆಗಳ ಮೇಲೆ ದಾಖಲೆಯನ್ನು ನಿರ್ಮಿಸುತ್ತಿದೆ. ನಿನ್ನೆಯಷ್ಟೇ, ಈ ಚಿತ್ರ ಕರ್ನಾಟಕದಲ್ಲಿ 1 ಕೋಟಿಗೂ ಟಿಕೆಟ್‌ಗಳು ಮಾರಾಟವಾಗಿ ಈಗ ಹೊಸ ದಾಖಲೆಯನ್ನು ನಿರ್ಮಿಸಿದೆ. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಶೀರ್ಘ್ರದಲ್ಲೇ ಅತಿ ಹೆಚ್ಚು ಬಾಕ್ಸ್ ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯಕ್ಕೆ, ಕಾಂತಾರ ಕರ್ನಾಟಕದಲ್ಲಿ ಒಟ್ಟು 152.90 ಕೋಟಿ ಗಳಿಸುವ ಮೂಲಕ ರಾಜ್ಯದಲ್ಲಿ ಎರಡನೇ ಅತಿ...
ಬೆಂಗಳೂರುಸುದ್ದಿ

ನಾಳೆ ( ನ.13 ) ಬೆಂಗಳೂರಿನಲ್ಲಿ ಪತ್ರಕರ್ತ, ಅಂಕಣಕಾರ ಶ್ರೀಕಾಂತ್ ಶೆಟ್ಟಿಯವರ “ಯಹೂದಿ” ಪುಸ್ತಕ ಬಿಡುಗಡೆ ; ಆರ್.ಎಸ್.ಎಸ್. ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕ್ ವಿ. ನಾಗರಾಜ್, ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ – ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ಪತ್ರಕರ್ತ, ಅಂಕಣಕಾರ ಶ್ರೀಕಾಂತ್ ಶೆಟ್ಟಿ ಅವರ ಇಸ್ರೇಲ್'ನ ಇತಿಹಾಸವನ್ನು ರಣರೋಚಕವಾಗಿ ಹೆಣೆದ "ಯಹೂದಿ" ಪುಸ್ತಕ ನಾಳೆ ಬಿಡುಗಡೆಗೊಳ್ಳಲಿದೆ. ಕರಾವಳಿಯ ಸಾಂಸ್ಕೃತಿಕ ಮತ್ತು ವೈಚಾರಿಕ ಕಣಜದಂತಿರುವ ಶ್ರೀಕಾಂತ ಶೆಟ್ಟರ ಯಹೂದಿ ಪುಸ್ತಕ ನಾಳೆ, ನವೆಂಬರ್ 13ರಂದು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಬಿಡುಗಡೆಯಾಗಲಿದ್ದು, ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದು, ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಕೃತಿಪರಿಚಯ ಮಾಡಲಿದ್ದಾರೆ. ದಿನಾಂಕ : ನವೆಂಬರ್ 13,...
1 158 159 160 161 162 212
Page 160 of 212