Friday, March 13, 2026

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯಸುದ್ದಿ

ವಾರದಲ್ಲಿ ಆರು ದಿನ ಮೈಸೂರು ಮಾರ್ಗವಾಗಿ ಬೆಂಗಳೂರು – ಮಂಗಳೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಅನುಮತಿ ; ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಪ್ರತಿಫಲ..! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 24: ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋ‍ದ ಸುದ್ದಿ ನೀಡಿದೆ. ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು, ಆರು ದಿನಗಳಿಗೆ ಹೆಚ್ಚಿಸುವಂತೆ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾರದಲ್ಲಿ ಆರು ದಿನ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ರ ಸಂಚಾರವನ್ನು ಹೆಚ್ಚಿಸಲು ನೈಋತ್ಯ...
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
ಕ್ರೈಮ್ಬೆಂಗಳೂರುಸುದ್ದಿ

ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಡ್ಯಾನ್ಸ್ ; ಬ್ರಿಗೇಡ್ ರಸ್ತೆಯ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಅವರಿಂದ ಡ್ಯಾನ್ಸ್ ಮಾಡಿಸಿ ಅಕ್ರಮವಾಗಿ ಸಂಪಾದನೆ ಮಾಡುತ್ತಿದ್ದ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 19 ಯುವತಿಯರನ್ನು ರಕ್ಷಿಸಲಾಗಿದೆ. ಬ್ರಿಗೇಡ್ ರಸ್ತೆಯ ಡ್ಯಾನ್ಸ್ ಬಾರ್ ನಲ್ಲಿ ನಿಯಮ ಉಲ್ಲಂಘಿಸಿ ಯುವತಿಯರಿಗೆ ಅಶ್ಲೀಲ ಬಟ್ಟೆ ತೊಡಿಸಿ ಡಾನ್ಸ್ ಮಾಡಿಸಲಾಗುತ್ತಿತ್ತು. ಅನಧಿಕೃತವಾಗಿ ಡ್ಯಾನ್ಸ್ ಬಾರ್ ತೆರೆದು ಯುವತಿಯರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಲ್ಲದೇ, ಪ್ರಚೋದನಾಕಾರಿ ಬಟ್ಟೆ ಧರಿಸಿ ಅಶ್ಲೀಲ ನೃತ್ಯ ಮಾಡಿಸಿ ಅಕ್ರಮವಾಗಿ ಹಣ...
ಬೆಂಗಳೂರುಸಿನಿಮಾಸುದ್ದಿ

ಚಿರು ಸಾವಿನ ಎರಡು ವರ್ಷಗಳ ನಂತರ 2ನೇ ಮದುವೆಯ ಬಗ್ಗೆ ನಟಿ ಮೇಘನಾ ರಾಜ್ ನಿರ್ಧಾರ ..!? – ಕಹಳೆ ನ್ಯೂಸ್

ಬೆಂಗಳೂರು: ಅದು 2020ರ ಜೂನ್​ 7. ಚಿತ್ರರಂಗ, ಸಿನಿ ಪ್ರಿಯರು ಸೇರಿದಂತೆ ಹಲವು ಮಂದಿಗೆ ಆಘಾತ ಕೊಟ್ಟ ದಿನವಿದು. ಸೂಪರ್​ ಸ್ಟಾರ್​ ಚಿರಂಜೀವಿ ಸರ್ಜಾ, ಎಲ್ಲರ ಪ್ರೀತಿಯ ಚಿರು ಅವರು 36ರ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿ ಹೋದರು. ಯಾರೂ ಊಹಿಸದ ರೀತಿಯಲ್ಲಿ ಚಿಕ್ಕ ಪ್ರಾಯದಲ್ಲಿಯೇ ಇವರು ಎಲ್ಲರನ್ನೂ ಅಗಲಿ ಹೋದಾಗ ಪತ್ನಿ ಮೇಘನಾ ರಾಜ್​ ಐದು ತಿಂಗಳ ಗರ್ಭಿಣಿ. ಎಂಟು ವರ್ಷಗಳ ಕಾಲದ ಇವರ ಪ್ರೀತಿ, ದಾಂಪತ್ಯಕ್ಕೆ ಕಾಲಿಟ್ಟು ಇನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಚೊಚ್ಚಲ ಸಿನಿಮಾ ‘ಫ್ಯಾಂಟಸಿ’ ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ! – ಕಹಳೆ ನ್ಯೂಸ್

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರ ಮಾಡಿದ್ದ ಪ್ರಿಯಾಂಕಾ, ಚೊಚ್ಚಲ ಸಿನಿಮಾದಲ್ಲೂ ಖಳ ಪಾತ್ರವನ್ನೇ ಮಾಡಿದ್ದಾರೆ. ಪ್ರಿಯಾಂಕಾ ನಟಿಸುತ್ತಿರುವ ಈ ಸಿನಿಮಾದ ಹೆಸರು 'ಫ್ಯಾಂಟಸಿ'. ಸೈಕಲಾಜಿಕಲ್ ಥ್ರಿಲ್ಲರ್ ಮಾದರಿಯ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಆರ್. ಪವನ್ ಕುಮಾರ್. ಪವನ್ ಕುಮಾರ್ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
1 161 162 163 164 165 212
Page 163 of 212