Friday, March 13, 2026

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಚುನಾವಣೆ ಆರಂಭ ; ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ – ಕಹಳೆ ನ್ಯೂಸ್

ನವದೆಹಲಿ, ಜು 18 : ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ. ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ ; ಶರೀಫ್‌ಸಾಬ್‌ ಸೇರಿ 4 ಮಂದಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರು(ಜು.14):  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್‌ ಹೆಸರಿನಲ್ಲಿ ರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇಂದಿರಾ ನಗರದ ನಿರಂಜನ್‌, ರೂಬಿ, ಜೆ.ಪಿ.ನಗರದ ಶರೀಫ್‌ಸಾಬ್‌ ಹಾಗೂ ರಾಜಶೇಖರ್‌ ಬಂಧಿತರು. ಈ ಎರಡೂ ಪ್ರಕರಣಗಳಲ್ಲಿ ರಾಜ್ಯ, ಹೊರರಾಜ್ಯ ಹಾಗೂ ವಿದೇಶದ 8 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳಾದ ನಿರಂಜನ್‌ ಮತ್ತು ರೂಬಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು. ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಅಲ್ಲದೇ ಸಿಎಂಡಿ...
ಬೆಂಗಳೂರುರಾಜ್ಯಸುದ್ದಿ

ಕರಾವಳಿ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ – ಪ್ರವಾಹ ಭೀತಿ ಸಾಧ್ಯತೆ ಎಂದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು, ಜು 05 : ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರ, ಸಮುದ್ರ ತೀರಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಟ್ವೀಟ್‌ ತನಿಖೆಗೆ ಪತ್ರಕರ್ತ ಅಸಹಕಾರ, ಬೆಂಗಳೂರು ನಿವಾಸಿ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ 4 ದಿನ ಪೊಲೀಸ್‌ ವಶಕ್ಕೆ! – ಕಹಳೆ ನ್ಯೂಸ್

ನವದೆಹಲಿ(ಜೂ.29): 2018ರಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಕಿಚ್ಚು ಹೊತ್ತಿಸುವ ಟ್ವೀಟ್‌ ಮಾಡಿದ್ದರು ಎನ್ನಲಾದ ‘ಆಲ್ಟ್‌ನ್ಯೂಸ್‌’ ಆನ್‌ಲೈನ್‌ ಮಾಧ್ಯಮದ ಸಂಸ್ಥಾಪಕ ಹಾಗೂ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಅವರನ್ನು ದಿಲ್ಲಿ ನ್ಯಾಯಾಲಯ ಮಂಗಳವಾರ 4 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಅವರು 2018ರ ಧರ್ಮದ್ವೇಷದ ವಿವಾದಿತ ಟ್ವೀಟ್‌ ಬಗ್ಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಮ್ಮದೇ ಆದ ವಿವಾದಿತ ಟ್ವೀಟನ್ನೂ ಅವರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ತಾವು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾಲ ಕಟ್ಟದ್ದಕ್ಕೆ ಮಹಿಳೆಯ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ; ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ – ಕಹಳೆ ನ್ಯೂಸ್

ಬೆಂಗಳೂರು(ಜೂ.29): ಕೊಟ್ಟ ಸಾಲ ಹಿಂತಿರುಗಿಸದ್ದಕ್ಕೆ ಮಹಿಳೆಯೊಬ್ಬರ ಬಟ್ಟೆಬಿಚ್ಚಿ ಅವಮಾನಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರು ನಗರ ಜಿಲ್ಲೆಯ ಅನೇಕಲ್‌ ತಾಲೂಕಿನ ಸರ್ಜಾಪುರ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಘಟನೆ ನಡೆದು 2 ದಿನಗಳಾದರೂ ದೂರು ಸ್ವೀಕರಸಲು ಸರ್ಜಾಪುರ ಠಾಣೆಯ ಪೊಲೀಸರು ನಕಾರ ಮಾಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೊಶ ವ್ಯಕ್ತವಾದ ಬಳಿಕ ದೂರು ಸ್ವೀಕರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ದೊಮ್ಮಸಂದ್ರ ವ್ಯಾಪ್ತಿಯ ನೆರಿಗಾ ಗ್ರಾಮದ ನಿವಾಸಿ ಸುಬ್ಬಾರೆಡ್ಡಿ ಅವರ ಪುತ್ರಿಯರಾದ...
ಬೆಂಗಳೂರುಸುದ್ದಿ

ಬೆಂಗಳೂರಿನಿಂದ ಕುಮಟಾಕ್ಕೆ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಿಂದ ಕುಮಟಾಕ್ಕೆ ಪ್ರವಾಸಕ್ಕೆಂದು ಬಂದು, ಸಮುದ್ರದಲ್ಲಿ ಈಜುತ್ತಿರುವಾಗ ಅಲೆಯ ರಭಸಕ್ಕೆ ಆಕಸ್ಮಿಕವಾಗಿ ನಾಲ್ವರು ನೀರು ಪಾಲಾಗಿ, ಇಬ್ಬರ ಮೃತ ದೇಹ ಪತ್ತೆಯಾಗಿದೆ. ಬೆಂಗಳೂರು ಬೈಪಾಸ್ ರಸ್ತೆಯ ಕಸ್ತೂರಿನಗರ ನಿವಾಸಿ ಸಿ.ಎ.ಫಾರ್ಮ್ ನೌಕರ ಅರ್ಜುನ್ ವಾಸುದೇವ (23), ಬೆಂಗಳೂರಿನ ಪೀಣ್ಯ 2 ನೇ ಕ್ರಾಸ್‍ನ ಸಿಎ ವಿದ್ಯಾರ್ಥಿನಿ ಚೈತ್ರಶ್ರೀ ಗೋಪಾಲ್ ಎಂ (22) ಮೃತಪಟ್ಟವರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರ ಹಾಲಿ ಜೆ.ಪಿ.ನಗರ ಸಿ.ಎ ವಿದ್ಯಾರ್ಥಿ ತೇಜಸ್ ದಾಮೋದರ ಎ (22), ಬೆಂಗಳೂರಿನ...
1 163 164 165 166 167 212
Page 165 of 212