Wednesday, March 11, 2026

ಬೆಂಗಳೂರು

ಅಂಕಣಬೆಂಗಳೂರುಸುದ್ದಿ

ಪ್ರಜ್ವಲ್‌ಗೆ ಮತ್ತೆ ಶಾಕ್ ; ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ-ಕಹಳೆ ನ್ಯೂಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್  ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಜಾಮೀನು ನೀಡಿದರೂ ಕೂಡ ಪರಾರಿಯಾಗಲ್ಲ. ಇನ್ನುಳಿದ ಎರಡು ಪ್ರಕರಣದ ಟ್ರಯಲ್‌ಗೆ ಸಕಾಲಕ್ಕೆ ಹಾಜರಾಗುತ್ತಾರೆ. ಹೀಗಾಗಿ...
ಅಂಕಣಬೆಂಗಳೂರುಸುದ್ದಿ

ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ,ಸಿಸಿಬಿ ಶಾಕ್ ; 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್-ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ  ಡ್ರಗ್ಸ್ ಪೂರೈಸಲು ಸಿದ್ಧವಾಗಿದ್ದ ಜಾಲಕ್ಕೆ ಸಿಸಿಬಿ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 28 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಪ್ರಕರಣದಲ್ಲಿ, 20 ಕೋಟಿ ರೂ. ಮೌಲ್ಯದ 10 ಕೆಜಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು...
ಅಂಕಣಬೆಂಗಳೂರುಸುದ್ದಿ

ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ; ಫೋಟೋ ವೈರಲ್-ಕಹಳೆ ನ್ಯೂಸ್

ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್  ಪುತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡು ಆಶ್ಚರ್ಯ ಮೂಡಿಸಿದ್ದಾರೆ. ಅಪ್ಪ ಸುದೀಪ್, ಅಮ್ಮ ಪ್ರಿಯಾರಿಂದ ಅರಿಶಿಣ ಹಚ್ಚಿಸಿಕೊಳ್ಳುವ ಫೋಟೋಗಳನ್ನ ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥಟ್ ಅಂತ ನೋಡಿದ್ರೆ ಸಾನ್ವಿಯದ್ದೇ ಮದುವೆಯಾ ಎಂದು ಕೇಳುವಂತಿದೆ ಫೋಟೋಗಳು. ಆದರೆ ಈ ಶಾಸ್ತ್ರ ಸುದೀಪ್ ಅಕ್ಕನ ಮಗನ ಮದುವೆಯಲ್ಲಿ ನಡೆದಿದೆ. ಅದರ ಫೋಟೋಗಳನ್ನ ಸಾನ್ವಿ ಹಂಚಿಕೊಂಡಿದ್ದಾರೆ. ಸುದೀಪ್ ಅಕ್ಕನ ಮಗನ ಮದುವೆ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ಸಾನ್ವಿಗೂ...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು ; ಅಗತ್ಯ ತಪಾಸಣೆಗಾಗಿ ಕ್ಯಾನ್ಸಲ್ ಇಂಡಿಗೋ ಮಾಹಿತಿ-ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ  42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್‌ ಕ್ಯಾನ್ಸಲ್ ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರಬೇಕಿದ್ದ 22 ವಿಮಾನ ಹಾಗೂ ಬೆಂಗಳೂರಿನಿಂದ ಬೇರೆ ನಗರಗಳಿಗೆ ಸಂಚರಿಸಬೇಕಿದ್ದ 20 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಒಟ್ಟು 42 ವಿಮಾನಗಳ ಹಾರಾಟ ರದ್ದಾಗಿದೆ. ವಿಮಾನ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿಕನ್‌- ಮಟನ್‌ ಗಿಂತಲೂ ದುಬಾರಿಯಾದ ನುಗ್ಗೆಕಾಯಿ ಕೆ.ಜಿ.ಗೆ 500-700 ರೂಪಾಯಿ ದಿಢೀರ್‌ ಬೆಲೆ ಏರಿಕೆ..!‌-ಕಹಳೆ ನ್ಯೂಸ್

ತರಕಾರಿಗಳ ದರ ಪೈಕಿ ನುಗ್ಗೆಕಾಯಿ ಬೆಲೆ ಸಾಮಾನ್ಯವಾಗಿ ಕಡಿಮೆಯೇ ಇರುತಿತ್ತು. ಆದರೆ, ಇತ್ತೀಚೆಗೆ ನುಗ್ಗೆಕಾಯಿ ಚಿಕನ್‌ ಹಾಗೂ ಮಟನ್‌ಗಿಂತಲೂ ದುಬಾರಿಯಾಗುವ ಮೂಲಕ ಜನಸಾಮಾನ್ಯರ ನಿದ್ದೆಗೆಡಿಸಿದೆ. ಇದರಿಂದ ಗ್ರಾಹಕರು "ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ" ಎನುತ್ತಿದ್ದಾರೆ. ಸದ್ಯ ತರಕಾರಿ ಮಾರುಕಟ್ಟೆಗಳಲ್ಲಿ ನುಗ್ಗೆಕಾಯಿಗೆ ಭಾರೀ ಡಿಮ್ಯಾಂಡ್‌ ಹೆಚ್ಚಾಗಿದ್ದು, ಬೆಲೆ ಕೆ.ಜಿ.ಗೆ 500 ರೂಪಾಯಿಯಿಂದ 700 ರೂಪಾಯಿವರೆಗೆ ಇದೆ ಎಂದು ತಿಳಿದುಬಂದಿದೆ. ಈ ದಿಢೀರ್‌ ಬೆಲೆ ಏರಿಕೆಗೆ ಅಸಲಿ ಕಾರಣವೇನು ಎಂದು ತರಕಾರಿ ವ್ಯಾಪಾರಿಗಳು...
ಬೆಂಗಳೂರುಬೆಳಗಾವಿರಾಜ್ಯಸುದ್ದಿ

ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ ; ತೇಜಸ್ವಿ ಸೂರ್ಯ ಹರ್ಷ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು ಬೆಂಗಳೂರಿಗೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, FAME ಯೋಜನೆಗಳು ಮತ್ತು PM E-ಡ್ರೈವ್ ಮೂಲಕ 21,000 ಕ್ಕೂ ಹೆಚ್ಚು ವಿದ್ಯುತ್ ಬಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿತು. ಇವುಗಳಲ್ಲಿ 5,700 ಕ್ಕೂ ಹೆಚ್ಚು ಬಸ್‌ಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿದೆ ಮತ್ತು 1,221...
ಬೆಂಗಳೂರುರಾಜ್ಯಸುದ್ದಿ

ಸಂಸತ್ತಿನಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’ ಚರ್ಚೆಗೆ ಸರ್ಕಾರ ಸಮ್ಮತಿ ; ‘ವಂದೇ ಮಾತರಂ’ ಕೂಡ ಚರ್ಚೆಗೆ ಸಿದ್ಧ – ಕಹಳೆ ನ್ಯೂಸ್

ನವದೆಹಲಿ : ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆಯೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಮುಂದಿನ ವಾರ (ಡಿಸೆಂಬರ್ 9) ಮಂಗಳವಾರ ಚುನಾವಣಾ ಸುಧಾರಣೆಗಳ ಕುರಿತು ವಿಶಾಲವಾದ ಚರ್ಚೆಯನ್ನು ಪಟ್ಟಿ ಮಾಡಲು ಸರ್ಕಾರ ನಿರ್ಧರಿಸಿದೆ, ಆದರೆ ಡಿಸೆಂಬರ್ 8 ರಂದು ವಂದೇ ಮಾತರಂ ಕುರಿತು ಪ್ರತ್ಯೇಕ ಚರ್ಚೆಯನ್ನು ನಿಗದಿಪಡಿಸಲಾಗಿದೆ. ಮೂಲಗಳ ಪ್ರಕಾರ, ಮುಂಬರುವ ಚರ್ಚೆಯು ಚುನಾವಣಾ ಸುಧಾರಣೆಗಳ ಮೇಲೆ...
1 15 16 17 18 19 212
Page 17 of 212